ಎಲ್ಲಾ ಸಮಸ್ಯೆಗಳಿಗೆ ಕೊನೆ ಹಾಡಲಿದ್ದಾನೆ ದೇವಗುರು ಬೃಹಸ್ಪತಿ, ದೂರವಾಗಲಿದೆ ಈ ಐದು ರಾಶಿಯವರ ಸಂಕಷ್ಟ

Wed, 16 Feb 2022-9:05 am,

ಮೇಷ ರಾಶಿಯವರಿಗೆ ಈ ಸಮಯ ತುಂಬಾ ಒಳ್ಳೆಯದು. ಉದ್ಯೋಗ-ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಗುರುವಿನ ಕೃಪೆಯಿಂದ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ನಿಮ್ಮ ಜೀವನವನ್ನು ಹೊಸ ದಿಕ್ಕಿನಲ್ಲಿ ಕೊಂಡೊಯ್ಯುವ ಹೊಸ ಅವಕಾಶಗಳನ್ನು ಕಾಣಬಹುದು.  

ಈ ಸಮಯವು ಮಿಥುನ ರಾಶಿಯವರಿಗೆ ಯಶಸ್ಸನ್ನು ನೀಡುತ್ತದೆ. ಹಣಕಾಸಿನ ಸ್ಥಿತಿ ಕೂಡಾ ಉತಮವಾಗಿರಲಿದೆ. ಹೊಸ ಮನೆ ಅಥವಾ ಕಾರು ಖರೀದಿಸುವ ಕನಸು ನನಸಾಗಬಹುದು.  ಆಧ್ಯಾತ್ಮಿಕ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಬಹುದು. 

ಸಿಂಹ ರಾಶಿಯವರಿಗೆ ಈ ಸಮಯವು ಲಾಭದಾಯಕವಾಗಿ ಪರಿಣಮಿಸಲಿದೆ. ಈ ಅವಧಿಯಲ್ಲಿ ಅವರು ಹಣ, ಪ್ರತಿಷ್ಠೆ ಎಲ್ಲವನ್ನೂ ಪಡೆಯುತ್ತಾರೆ. ಗೌರವ ಸಿಗಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ

ಗುರುವಿನ ಕೃಪೆಯಿಂದ ಧನ ಪ್ರಾಪ್ತಿಯಾಗುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಇಲ್ಲಿಯವರೆಗೆ ಸ್ಥಗಿತಗೊಂಡಿದ್ದ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಉದ್ಯೋಗದಲ್ಲಿ ಬಡ್ತಿ ಸಿಗಲಿದೆ.  

ಈ ಬಾರಿ ಹಳೆಯ ಸಮಸ್ಯೆಗಳಿಂದ ಮುಕ್ತಿ ದೊರೆಯಲಿದೆ. ಆ ಸಮಸ್ಯೆಗಳು ಆರ್ಥಿಕವಾಗಿರಲಿ ಅಥವಾ ವೃತ್ತಿ-ವ್ಯಾಪಾರಕ್ಕೆ ಸಂಬಂಧಿಸಿದ್ದಿರಲಿ ಎಲ್ಲವು ಪರಿಹಾರವಾಗಿ ಯಶಸ್ಸು ಸಿಗಲಿದೆ. ಕುಟುಂಬದಲ್ಲಿಯೂ ಸಂತೋಷ ಇರುತ್ತದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link