Diabetes: ಸಕ್ಕರೆ ಕಾಯಿಲೆಗೆ ಮನೆಯಲ್ಲಿಯೇ ಇದೇ ಶಾಶ್ವತ ಪರಿಹಾರ, ಹೀಗೆ ಮಾಡಿ ಸಾಕು

Diabetes Home Remedies: ನಿಯಮಿತವಾಗಿ ಸಿಹಿಗುಂಬಳಕಾಯಿ ಸೇವಿಸಿದರೆ ಮಧುಮೇಹ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು. ಪ್ರತಿದಿನ ಖರ್ಜೂರ ತಿನ್ನುವುದರಿಂದಲೂ ಸಹ ಮಧುಮೇಹ ರೋಗವು ಗುಣವಾಗುತ್ತದೆ.

Diabetes Home Remedies: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕರು ಸಕ್ಕರೆ ಕಾಯಿಲೆಗೆ ಗುರಿಯಾಗುತ್ತಿದ್ದಾರೆ. ಮಧುಮೇಹ ಕಾಯಿಲೆ ಇಂದು 30ರ ಆಸುಪಾಸಿನಲ್ಲಿರುವ ಯುವ ಸಮುದಾಯದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಭಾರತವನ್ನು ಮಧುಮೇಹಿಗಳ ರಾಜಧಾನಿ ಎಂದು ಕರೆಯಲಾಗುತ್ತದೆ. ಒಮ್ಮೆ ಸಕ್ಕರೆ ಕಾಯಿಲೆ ಬಂದರೆ ಅದು ಜೀವನಪರ್ಯಂತ ನಮ್ಮ ಜೊತೆಗೆ ಇರುತ್ತದೆ. ಆದರೆ ಸಕ್ಕರೆ ಕಾಯಿಲೆಯನ್ನು ಸುಲಭವಾಗಿ ನಿಯಂತ್ರಿಸಬಹುದು. ಮಧುಮೇಹಕ್ಕೆ ನೀವು ಮನೆಯಲ್ಲಿಯೇ ಪರಿಹಾರ ಕಂಡುಕೊಳ್ಳಬಹುದು. ಮಧುಮೇಹ ರೋಗಿಗಳು ಯಾವೆಲ್ಲ ಮನೆಮದ್ದುಗಳ ಸಹಾಯ ಪಡೆಯಬಹುದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ನಿಯಮಿತವಾಗಿ ನೆಲ್ಲಿಕಾಯಿ ಸೇವಿಸುವುದರಿಂದ ಮಧುಮೇಹ ಸಮಸ್ಯೆ ದೂರವಾಗುತ್ತದೆ. ನೆಲ್ಲಿಕಾಯಿಯನ್ನು ನುಣ್ಣಗೆ ಅರೆದು ಸಕ್ಕರೆ ಬೆರೆಸಿ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.  

2 /5

ಬೇಯಿಸಿದ ಹುರುಳಿ ಕಾಳನ್ನು ಬಸಿದು ಸಾರು ತಯಾರಿಸಿ ಸೇವಿಸಿದರೆ ಮಧುಮೇಹ ಸಮಸ್ಯೆಯಿಂದ ಮುಕ್ತಿ ಹೊಂದಬಹುದು. ದಿನನಿತ್ಯ ಕಡಲೆಕಾಯಿಯ ಸೇವನೆ ಮಾಡುವುದರಿಂದಲೂ ಸಕ್ಕರೆ ಕಾಯಿಲೆ ನಿವಾರಣೆಯಾಗುತ್ತದೆ.

3 /5

ರಾಗಿ ಹಿಟ್ಟಿನಲ್ಲಿ ಮುದ್ದೆ ಮಾಡಿ ಸೇವಿಸಿದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು. ಹಸಿ ರಾಗಿತೆನೆ ಸುಟ್ಟು ಕಾಳುಗಳನ್ನು ಉದುರಿಸಿ ಅದಕ್ಕೆ ಕೊಬ್ಬರಿ, ಬೆಲ್ಲ ಸೇರಿಸಿ ಸೇವಿಸಿದರೆ ಮಧುಮೇಹದಿಂದ ಮುಕ್ತಿ ದೊರೆಯುತ್ತದೆ.  

4 /5

ನಿಯಮಿತವಾಗಿ ಹಾಗಲಕಾಯಿ ರಸ ಕುಡಿಯುವುದರಿಂದ ರಕ್ತದಲ್ಲಿನ ಅಧಿಕ ಸಕ್ಕರೆ ಪ್ರಮಾಣವು ನಿಯಂತ್ರಣಕ್ಕೆ ಬರುತ್ತದೆ. ೩ ತಿಂಗಳವರೆಗೆ ೮-೧೦ ಕರಿಬೇವಿನ ಸೊಪ್ಪು ತಿನ್ನುವವ ಅಭ್ಯಾಸ ರೂಢಿಸಿಕೊಂಡರೆ ಮಧುಮೇಹದಿಂದ ಮುಕ್ತಿ ಹೊಂದಬಹುದು.

5 /5

ನಿಯಮಿತವಾಗಿ ಸಿಹಿಗುಂಬಳಕಾಯಿ ಸೇವಿಸಿದರೆ ಮಧುಮೇಹ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು. ಪ್ರತಿದಿನ ಖರ್ಜೂರ ತಿನ್ನುವುದರಿಂದಲೂ ಸಹ ಮಧುಮೇಹ ರೋಗವು ಗುಣವಾಗುತ್ತದೆ.