Diabetes: ಸಕ್ಕರೆ ಕಾಯಿಲೆಗೆ ಮನೆಯಲ್ಲಿಯೇ ಇದೇ ಶಾಶ್ವತ ಪರಿಹಾರ, ಹೀಗೆ ಮಾಡಿ ಸಾಕು

Tue, 05 Mar 2024-3:52 pm,

ನಿಯಮಿತವಾಗಿ ನೆಲ್ಲಿಕಾಯಿ ಸೇವಿಸುವುದರಿಂದ ಮಧುಮೇಹ ಸಮಸ್ಯೆ ದೂರವಾಗುತ್ತದೆ. ನೆಲ್ಲಿಕಾಯಿಯನ್ನು ನುಣ್ಣಗೆ ಅರೆದು ಸಕ್ಕರೆ ಬೆರೆಸಿ ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.  

ಬೇಯಿಸಿದ ಹುರುಳಿ ಕಾಳನ್ನು ಬಸಿದು ಸಾರು ತಯಾರಿಸಿ ಸೇವಿಸಿದರೆ ಮಧುಮೇಹ ಸಮಸ್ಯೆಯಿಂದ ಮುಕ್ತಿ ಹೊಂದಬಹುದು. ದಿನನಿತ್ಯ ಕಡಲೆಕಾಯಿಯ ಸೇವನೆ ಮಾಡುವುದರಿಂದಲೂ ಸಕ್ಕರೆ ಕಾಯಿಲೆ ನಿವಾರಣೆಯಾಗುತ್ತದೆ.

ರಾಗಿ ಹಿಟ್ಟಿನಲ್ಲಿ ಮುದ್ದೆ ಮಾಡಿ ಸೇವಿಸಿದರೆ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು. ಹಸಿ ರಾಗಿತೆನೆ ಸುಟ್ಟು ಕಾಳುಗಳನ್ನು ಉದುರಿಸಿ ಅದಕ್ಕೆ ಕೊಬ್ಬರಿ, ಬೆಲ್ಲ ಸೇರಿಸಿ ಸೇವಿಸಿದರೆ ಮಧುಮೇಹದಿಂದ ಮುಕ್ತಿ ದೊರೆಯುತ್ತದೆ.  

ನಿಯಮಿತವಾಗಿ ಹಾಗಲಕಾಯಿ ರಸ ಕುಡಿಯುವುದರಿಂದ ರಕ್ತದಲ್ಲಿನ ಅಧಿಕ ಸಕ್ಕರೆ ಪ್ರಮಾಣವು ನಿಯಂತ್ರಣಕ್ಕೆ ಬರುತ್ತದೆ. ೩ ತಿಂಗಳವರೆಗೆ ೮-೧೦ ಕರಿಬೇವಿನ ಸೊಪ್ಪು ತಿನ್ನುವವ ಅಭ್ಯಾಸ ರೂಢಿಸಿಕೊಂಡರೆ ಮಧುಮೇಹದಿಂದ ಮುಕ್ತಿ ಹೊಂದಬಹುದು.

ನಿಯಮಿತವಾಗಿ ಸಿಹಿಗುಂಬಳಕಾಯಿ ಸೇವಿಸಿದರೆ ಮಧುಮೇಹ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು. ಪ್ರತಿದಿನ ಖರ್ಜೂರ ತಿನ್ನುವುದರಿಂದಲೂ ಸಹ ಮಧುಮೇಹ ರೋಗವು ಗುಣವಾಗುತ್ತದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link