ಮಲಗುವಾಗ ದಿಂಬಿನ ಬಳಿ ಈ ವಸ್ತು ಇಟ್ಟರೆ ಬೆಳಗಾಗುವಷ್ಟರಲ್ಲಿ ನಾರ್ಮಲ್‌ ಆಗುತ್ತೆ ಬ್ಲಡ್‌ ಶುಗರ್‌! ಮಧುಮೇಹಿಗಳಿಗೆ ಇದರ ಪರಿಮಳವೇ ಅಮೃತವಿದ್ದಂತೆ...

garlic benefits for diabetes: ಬೆಳ್ಳುಳ್ಳಿಯನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಕೆ ಮಾಡಲಾಗುತ್ತದೆ. ಇದಲ್ಲದೆ, ಬೆಳ್ಳುಳ್ಳಿ ಅನೇಕ ಗಂಭೀರ ಕಾಯಿಲೆಗಳನ್ನು ಕಡಿಮೆ ಮಾಡಲು ಬಳಸಲಾಗುತ್ತದೆ. ಇದರಲ್ಲಿ ಆಂಟಿವೈರಲ್, ಆ್ಯಂಟಿಬ್ಯಾಕ್ಟೀರಿಯಲ್, ಆ್ಯಂಟಿಫಂಗಲ್ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳಿವೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಬೆಳ್ಳುಳ್ಳಿಯನ್ನು ಅಡುಗೆಯ ರುಚಿ ಹೆಚ್ಚಿಸಲು ಬಳಕೆ ಮಾಡಲಾಗುತ್ತದೆ. ಇದಲ್ಲದೆ, ಬೆಳ್ಳುಳ್ಳಿ ಅನೇಕ ಗಂಭೀರ ಕಾಯಿಲೆಗಳನ್ನು ಕಡಿಮೆ ಮಾಡಲು ಬಳಸಲಾಗುತ್ತದೆ. ಇದರಲ್ಲಿ ಆಂಟಿವೈರಲ್, ಆ್ಯಂಟಿಬ್ಯಾಕ್ಟೀರಿಯಲ್, ಆ್ಯಂಟಿಫಂಗಲ್ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳಿವೆ

2 /6

ಬೆಳ್ಳುಳ್ಳಿಯಲ್ಲಿ ಮ್ಯಾಂಗನೀಸ್, ಕ್ಯಾಲ್ಸಿಯಂ, ತಾಮ್ರದಂತಹ ಅನೇಕ ಪೋಷಕಾಂಶಗಳು ಹೇರಳವಾಗಿವೆ. ಬೆಳ್ಳುಳ್ಳಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಮತ್ತು ಮಧುಮೇಹ ರೋಗಿಗಳಿಗೆ ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ಗುಣಗಳು ಈ ರೋಗಗಳನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ.  ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ಮತ್ತು ಸಕ್ಕರೆ ಮಟ್ಟವನ್ನು ಸಾಮಾನ್ಯಗೊಳಿಸಲು ಬೆಳ್ಳುಳ್ಳಿಯನ್ನು ಯಾವ ವಿಧಾನಗಳಲ್ಲಿ ಬಳಸಬೇಕು ಎಂಬುದನ್ನು ತಿಳಿದುಕೊಳ್ಳೋಣ.  

3 /6

ಕೊಲೆಸ್ಟ್ರಾಲ್ ಸಮಸ್ಯೆ ಇರುವವರಿಗೆ ಹಸಿ ಬೆಳ್ಳುಳ್ಳಿ ರಾಮಬಾಣವಿದ್ದಂತೆ. ಆರೋಗ್ಯ ತಜ್ಞರ ಪ್ರಕಾರ, ಹಸಿ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಬಹುದು. ಇದು ಹೃದಯದ ಆರೋಗ್ಯವನ್ನು ವೃದ್ಧಿಸುತ್ತದೆ. ಇದರಲ್ಲಿ ಕಂಡುಬರುವ ಅಲಿಸಿನ್ ಸಂಯುಕ್ತವು ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  

4 /6

ಇನ್ನು ರಕ್ತದಲ್ಲಿನ ಸಕ್ಕರೆ ಮಟ್ಟ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬೆಳ್ಳುಳ್ಳಿ ಕಷಾಯ ಸಹಾಯಕ. ಇದಲ್ಲದಿದ್ದರೆ ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಅಡುಗೆ ಈ ಎಣ್ಣೆಯನ್ನು ಬಳಸಬಹುದು, ಇಲ್ಲವೇ ಸಲಾಡ್‌ಗಳಲ್ಲಿಯೂ ಬಳಸಿ ಸೇವಿಸಬಹುದು.  

5 /6

ಇನ್ನೊಂದು ವಿಧಾನವೆಂದರೆ, ಬೆಳ್ಳುಳ್ಳಿಯನ್ನು ತಲೆದಿಂಬಿನ ಬಳಿ ಇಟ್ಟುಕೊಳ್ಳುವುದು. ಇದು ತೀರಾ ಅಪರೂಪದ ಉಪಾಯವಾಗಿದ್ದರೂ ಹಳ್ಳಿಗಳಲ್ಲಿ ಬಳಕೆ ಮಾಡುವ ಒಂದು ವಿಧಾನವಾಗಿದೆ.  ಮಧುಮೇಹಿಗಳು ಬೆಳ್ಳುಳ್ಳಿಯ ವಿಶೇಷವಾದ ಆರೋಮಾವನ್ನು ತೆಗೆದುಕೊಳ್ಳುತ್ತಿದ್ದರೆ, ದೇಹದಲ್ಲಿ ರಕ್ತಪರಿಚಲನೆ ಸುಧಾರಿಸುತ್ತದೆ. ಜೊತೆಗೆ ಇದು ಸಕ್ಕರೆ ಮಟ್ಟವನ್ನು ನಾರ್ಮಲ್‌ ಇರಿಸಲು ಸಹಾಯ ಮಾಡುತ್ತದೆ. ಇದೇ ಕಾರಣದಿಂದ ಮಲಗುವಾಗ ಒಂದು ಎಸಳು ಬೆಳ್ಳುಳ್ಳಿಯನ್ನು ದಿಂಬಿನ ಪಕ್ಕದಲ್ಲಿಟ್ಟರೆ, ಅದರ ಪರಿಮಳವನ್ನು ರಾತ್ರಿಪೂರ್ತಿ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಅಷ್ಟೇ ಅಲ್ಲದೆ, ಈ ವಿಧಾನದಿಂದ ಸುಲಭವಾಗಿ ಮಧುಮೇಹ ನಿಯಂತ್ರಣದಲ್ಲಿಡಬಹುದು.  

6 /6

ಸೂಚನೆ: ಲೇಖನದಲ್ಲಿ ಉಲ್ಲೇಖಿಸಲಾದ  ಸಲಹೆಗಳು ಸಾಮಾನ್ಯ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಪರ ವೈದ್ಯಕೀಯ ಸಲಹೆಯಾಗಿ ತೆಗೆದುಕೊಳ್ಳಬಾರದು. ನೀವು ಯಾವುದೇ ಪ್ರಶ್ನೆಗಳನ್ನು ಅಥವಾ ಕಾಳಜಿಗಳನ್ನು ಹೊಂದಿದ್ದರೆ, ಯಾವಾಗಲೂ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.