ತಿಗಳ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆ; ಸಿಎಂ ಬೊಮ್ಮಾಯಿಯವರಿಗೆ ಸನ್ಮಾನ

CM Bommai : ತಿಗಳ ಸಮುದಾಯ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ @BSBommai ಅವರನ್ನು ತುಮಕೂರಿನ ಜ್ಞಾನಂದಾಪುರಿ ಮಹಾಸ್ವಾಮಿ ನೇತೃತ್ವದಲ್ಲಿ ತಿಗಳ ಸಮುದಾಯದವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನೆ.ಲ.‌ನರೇಂದ್ರ ಬಾಬು ಹಾಗೂ ತಿಗಳ ಸಮುದಾಯದ ಮುಖಂಡರು ಹಾಜರಿದ್ದರು.

1 /5

ತಿಗಳ ಸಮುದಾಯದ ಶ್ರೀಗಳಾದ ತುಮಕೂರಿನ ಜ್ಞಾನಂದಾಪುರಿ ಮಹಾಸ್ವಾಮಿಗೆ ನಮಸ್ಕರಿಸಿದ ಸಿಎಂ ಬೊಮ್ಮಾಯಿ.  

2 /5

ಬೆಂಗಳೂರಿನ ರೇಸ್‌ ಕೋಸ್‌ ನಿವಾಸದಲ್ಲಿ ಸಮಾಜದಿಂದ ಸನ್ಮಾನ ಸ್ವೀಕರಿಸಿದ ಸಿಎಂ ಬೊಮ್ಮಾಯಿ.  

3 /5

ಕರ್ನಾಟಕ ತಿಗಳ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮಾಡಿದ್ಧಕ್ಕಾಗಿ ಹರ್ಷ ವ್ಯಕ್ತಪಡಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಿದರು.  

4 /5

ತಿಗಳ ಸಮುದಾಯ ಭೇಟಿ ವೇಳೆ ಮಾಜಿ ಶಾಸಕ ನೆ.ಲ.‌ನರೇಂದ್ರ ಬಾಬು ಹಾಗೂ ತಿಗಳ ಸಮುದಾಯದ ಮುಖಂಡರಿದ್ದರು.  

5 /5

ತಿಳಗ ಸಮುದಾಯದ ಮುಖಂಡರ ಜೊತೆ ಕೆಲ ಕಾಲ ಮುಖ್ಯಮಂತ್ರಿಗಳು ಮಾತನಾಡಿದರು.