ಒಂದು ಲೋಟ ನೀರಿಗೆ ಈ ಕಾಳು ಬೆರೆಸಿ ಕುಡಿದರೆ.. 30 ದಿನ ಬ್ಲಡ್ ಶುಗರ್ ಸಂಪೂರ್ಣ ನಾರ್ಮಲ್ ಆಗಿಯೇ ಇರುತ್ತದೆ !

Mon, 23 Sep 2024-10:04 am,

ಮಧುಮೇಹವು ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುವ ಒಂದು ಕಾಯಿಲೆಯಾಗಿದೆ. ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ, ಅದು ನಿಮ್ಮ ಹೃದಯ, ರಕ್ತನಾಳಗಳು, ಕಣ್ಣುಗಳು ಮತ್ತು ಮೂತ್ರಪಿಂಡಗಳಿಗೆ ಹಾನಿ ಮಾಡುತ್ತದೆ. 

ಮಧುಮೇಹ ರೋಗಿಗಳು ಮೆಂತ್ಯ ಕಾಳನ್ನು ಸೇವಿಸುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು.  ಪ್ರತಿದಿನ ಸೇವಿಸುವ ಮೂಲಕ ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು. 

ಮೆಂತ್ಯ ಪ್ರೋಬಯಾಟಿಕ್ ಗುಣಗಳನ್ನು ಹೊಂದಿದೆ. ಇದರ ಸೇವನೆಯು ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮೆಂತ್ಯದಲ್ಲಿ ಸೋಡಿಯಂ, ಸತು, ರಂಜಕ, ಫೋಲಿಕ್ ಆಮ್ಲ, ಕಬ್ಬಿಣ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಎ, ಬಿ ಮತ್ತು ಸಿ ನಂತಹ ಖನಿಜಗಳು ಸಹ ಅದರಲ್ಲಿ ಕಂಡುಬರುತ್ತವೆ. ಫೈಬರ್, ಪ್ರೋಟೀನ್, ಪಿಷ್ಟ, ಸಕ್ಕರೆ, ಫಾಸ್ಪರಿಕ್ ಆಮ್ಲದಂತಹ ಪೋಷಕಾಂಶಗಳು ಇದರಲ್ಲಿ ಹೇರಳವಾಗಿ ಕಂಡುಬರುತ್ತವೆ.

ಮೆಂತ್ಯ ನೀರನ್ನು ಸೇವಿಸುವುದರಿಂದ ದೇಹದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರನ್ನು ಸೇವಿಸುವುದು ಪ್ರಯೋಜನಕಾರಿ ಶುಗರ್‌ನಿಯಂತ್ರಣಕ್ಕೆ ಪ್ರಯೋಜನಕಾರಿಯಾಗಿದೆ. 

ಮೊದಲು ಮೆಂತ್ಯ ಕಾಳನ್ನು ಒಂದು ಲೋಟದಲ್ಲಿ ಶುದ್ಧ ನೀರಿನಲ್ಲಿ ರಾತ್ರಿಯಿಡೀ ನೆನೆಸಿಡಿ. ನಂತರ ಆ ನೀರನ್ನು ಫಿಲ್ಟರ್ ಮಾಡಿ ಮರುದಿನ ಬೆಳಿಗ್ಗೆ ಕುಡಿಯಿರಿ. ಇದು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಿ. zee kannada news ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link