ಇನ್ನು ನಾಲ್ಕು ದಿನಗಳಲ್ಲಿ ಈ ರಾಶಿಯವರ ಅದೃಷ್ಟದಾಟ ಶುರು!ಇನ್ನು ಹೋದಲೆಲ್ಲಾ ಸಿಗುವುದು ಜಯ ! ಒಲಿದು ಬರುವಳು ಧನಲಕ್ಷ್ಮೀ
ಉದ್ಯೋಗದಲ್ಲಿರುವವರು ವರ್ಗಾವಣೆಯಾಗಬಹುದು. ಬಡ್ತಿಯೂ ಸಿಗಬಹುದು. ಆರ್ಥಿಕ ಲಾಭ ಹೆಚ್ಚಾಗುವುದು. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಯಶಸ್ಸು ಸಿಗುವುದು.
ಸಿಂಹ ರಾಶಿಯವರಿಗೆ ನಿತ್ಯ ಒಳ್ಳೆಯ ಸುದ್ದಿಯೇ ಸಿಗುವುದು. ನೀವು ಯಾವ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ನಿಮ್ಮದಾಗುವುದು. ಮನಸ್ಸಿನ ಶಾಂತಿ ಹೆಚ್ಚಾಗುವುದು. ಆತ್ಮವಿಶ್ವಾಸ ಹೆಚ್ಚುತ್ತದೆ.
ಹೊಸ ಹೊಸ ಮೂಲಗಳಿಂದ ಆರ್ಥಿಕ ಲಾಭವಾಗುವುದು. ನೌಕರಿಯಲ್ಲಿರುವವರ ವೇತನ ಹೆಚ್ಚಾಗುವುದು. ಕೆಲಸದ ಸ್ಥಳದಲ್ಲಿ ಅಧಿಕಾರಿಗಳಿಂದ ಬೆಂಬಲ ಸಿಗುವುದು, ಪ್ರಗತಿ ನಿಮ್ಮದಾಗುವುದು. ವಾಹನ ಖರೀದಿ ಭಾಗ್ಯ ನಿಮ್ಮದಾಗುವುದು.
ವೃಶ್ಚಿಕ ರಾಶಿಯವರಿಗೆ ವಿಪರೀತ ಲಾಭವಾಗುವುದು. ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿ ಹೆಗಲೇರುವುದು. ಸ್ಥಳ ಬದಲಾವಣೆಯ ಸಾಧ್ಯತೆಗಳೂ ಇವೆ.ಕೆಲಸದ ಬಗ್ಗೆ ಆತ್ಮವಿಶ್ವಾಸ ಹೆಚ್ಚುತ್ತದೆ.
ಧನು ರಾಶಿಯವರು ಮಕ್ಕಳ ಸಂತೋಷವನ್ನು ಪಡೆಯುವರು. ಧಾರ್ಮಿಕ ಪ್ರವಾಸಕ್ಕೆ ತೆರಳುವ ಅವಕಾಶವಿದೆ. ಉದ್ಯೋಗದಲ್ಲಿರುವವರಿಗೆ ಪ್ರಗತಿಯ ಬಾಗಿಲು ತೆರೆಯುವುದು. ಸಂಬಂಧಗಳು ಬಲಗೊಳ್ಳುತ್ತವೆ.
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)