ಇನ್ನೆರಡು ತಿಂಗಳಲ್ಲಿ ಈ ರಾಶಿಯವರ ಎಲ್ಲಾ ಕಷ್ಟಗಳಿಗೆ ಕೊನೆ ! ಮತ್ತೇನಿದ್ದರೂ ಸುಖದ ಸುಪ್ಪತ್ತಿಗೆ


ಶನಿದೇವನು ದೀಪಾವಳಿಯ ಸಮಯದಲ್ಲಿ ತನ್ನ ನಡೆಯನ್ನು   ಬದಲಾಯಿಸುತ್ತಾನೆ. ಶನಿಯ ನೇರ ಸಂಚಾರವು ಅನೇಕ ರಾಶಿಯವರಿಗೆ  ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. 
 

ಬೆಂಗಳೂರು :  ಗ್ರಹಗಳ ನ್ಯಾಯಾಧೀಶನಾದ ಶನಿದೇವನು ಪ್ರಸ್ತುತ ತನ್ನದೇ ಆದ ಕುಂಭ ರಾಶಿಯಲ್ಲಿ ವಕ್ರ ಸ್ಥಿತಿಯಲ್ಲಿ ಇದ್ದಾನೆ.  ಶನಿಯು ತನ್ನ ಕಾರ್ಯಗಳಿಗೆ ಅನುಗುಣವಾಗಿ ಎಲ್ಲರಿಗೂ ಶುಭ ಅಥವಾ ಅಶುಭ ಫಲಿತಾಂಶಗಳನ್ನು ನೀಡುತ್ತಾನೆ. ದೀಪಾವಳಿಯ ಮೊದಲು, ಶನಿದೇವನು ವಕ್ರ ನಡೆಯಿಂದ ನೇರ ನಡೆಗೆ ಮರಳುತ್ತಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

1 /6

ಮೇಷ ರಾಶಿ - ನಿಮ್ಮ ಗೌರವ ಹೆಚ್ಚಾಗುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರ ಮಾಡಿದರೆ, ವ್ಯಾಪಾರವು ಕೈ ಹಿಡಿಯುತ್ತದೆ. ಬಹಳ ದಿನಗಳಿಂದ ಕೈ ಸೇರದೇ ಹೊರಗೆ ಉಳಿದಿದ್ದ ಹಣ ಕೈ ಸೇರುವುದು. 

2 /6

ವೃಷಭ ರಾಶಿ - ವೃಷಭ ರಾಶಿಯವರಿಗೆ ಸಮಯ ಉತ್ತಮವಾಗಿರುತ್ತದೆ.  ಸಂತೋಷ ಮತ್ತು ಸಮೃದ್ಧಿ ಹೆಚ್ಚುತ್ತದೆ. ಹಣಕಾಸಿನ ತೊಂದರೆಗಳು ಪರಿಹಾರವಾಗುತ್ತದೆ. 

3 /6

ಮಿಥುನ ರಾಶಿ – ಮಿಥುನ ರಾಶಿಯವರಿಗೆ ಅನಿರೀಕ್ಷಿತ ಆರ್ಥಿಕ ಲಾಭವಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ವೃತ್ತಿ ಅಥವಾ ಕೆಲಸದಲ್ಲಿ ಯಶಸ್ಸು ನಿಮ್ಮದಾಗಲಿದೆ.   

4 /6

ಕರ್ಕಾಟಕ ರಾಶಿ - ಕರ್ಕ ರಾಶಿಯವರು ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ನಿರೀಕ್ಷಿಸಬಹುದು. ಹಣಕಾಸಿನ ವಿಷಯದಲ್ಲಿ ಅಭಿವೃದ್ದಿಯಾಗುವುದು. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವುದು ಸಾಧ್ಯವಾಗುತ್ತದೆ.  

5 /6

ಕನ್ಯಾ ರಾಶಿ- ಕನ್ಯಾ ರಾಶಿಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಾರೆ.  ಈ ಸಮಯವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ. ಈ ಅವಧಿಯಲ್ಲಿ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯುವಿರಿ.   

6 /6

ಧನು ರಾಶಿ- ಈ ಸಮಯವು ಧನು ರಾಶಿಯವರಿಗೆ ತುಂಬಾ ಅನುಕೂಲಕರವಾಗಿರುತ್ತದೆ. ಅದೃಷ್ಟದ ಸಂಪೂರ್ಣ ಬೆಂಬಲ ಸಿಗುವುದು.  ಆರ್ಥಿಕ ಸ್ಥಿತಿ ಸುಧಾರಿಸುವುದು. ಆರ್ಥಿಕ ಲಾಭವಾಗುವುದು.  ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.