ಬೆಳಗ್ಗೆ ಎದ್ದ ಕೂಡಲೇ ಈ ಹಣ್ಣನ್ನು ತಿನ್ನಿ ! ದುಪ್ಪಟ್ಟು ವೇಗದಲ್ಲಿ ನಿಯಂತ್ರಣಕ್ಕೆ ಬರುತ್ತದೆ ಬ್ಲಡ್ ಶುಗರ್

Thu, 23 May 2024-4:42 pm,

ಮಧುಮೇಹ ರೋಗಿಗಳು ಪ್ರತಿದಿನ ಅರ್ಧ ಸೇಬನ್ನು ಸೇವಿಸಿದರೆ,ಅದರ ಪ್ರಯೋಜನ ಪಡೆಯುತ್ತಾರೆ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು  ನಿಯಂತ್ರಣದಲ್ಲಿಡುತ್ತದೆ.ಇದು ಮೇದೋಜ್ಜೀರಕ ಗ್ರಂಥಿಯನ್ನು ಇನ್ಸುಲಿನ್ ಬಿಡುಗಡೆ ಮಾಡಲು ಉತ್ತೇಜಿಸುತ್ತದೆ.

ಚೆರ್ರಿ ಸೇವನೆಯು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ. ನೈಸರ್ಗಿಕ ಉತ್ಕರ್ಷಣ ನಿರೋಧಕಗಳು ದೇಹದಲ್ಲಿ ಉರಿಯೂತವನ್ನು ತಡೆಯುವ ಗುಣ ಚೆರ್ರಿಯಲ್ಲಿ ಕಂಡುಬರುತ್ತವೆ.ಇದನ್ನು ಸೂಕ್ತ ಪ್ರಮಾಣದಲ್ಲಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಪೀಚ್ ಸೇವನೆ ಆರೋಗ್ಯಕ್ಕೆ ಒಳ್ಳೆಯದು.ಸರಿಯಾದ ಪ್ರಮಾಣದಲ್ಲಿ ಇದನ್ನು ಸೇವಿಸಿದರೆ ಮಧುಮೇಹ ರೋಗಿಗಳಿಗೆ ಅನುಕೂಲಕರವಾಗಿರಲಿದೆ.   

ಸ್ಟ್ರಾಬೆರಿ ನೈಸರ್ಗಿಕವಾಗಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಅನ್ನು ಹೊಂದಿರುತ್ತದೆ ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಪ್ಲಮ್ ನಲ್ಲಿ ವಿಧದ ವಿಶೇಷ ಅಂಶಗಳು ಕಂಡುಬರುತ್ತವೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ.

(ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.) 

ZEENEWS TRENDING STORIES

By continuing to use the site, you agree to the use of cookies. You can find out more by Tapping this link