15 ದಿನಗಳಲ್ಲಿ ಈ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗ!ನಾಲ್ಕು ದಿಕ್ಕುಗಳಲ್ಲಿಯೂ ಜೊತೆಯಾಗುವುದು ಅದೃಷ್ಟ !ಎಲ್ಲೇ ಹೋದರೂ ನೀವೇ ಗೆಲ್ಲುವ ಕುದುರೆ

Gajalakshmi Rajayoga : ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ  ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.  

Gajalakshmi Rajayoga Effect : ಜ್ಯೋತಿಷ್ಯ ಲೆಕ್ಕಾಚಾರದ ಪ್ರಕಾರ ಮೇ 1 ರಂದು ಗುರು ಗ್ರಹ ವೃಷಭ ರಾಶಿಗೆ ಪ್ರವೇಶಿಸಲಿದ್ದು ಮೇ 19 ರಂದು ಶುಕ್ರ ಕೂಡಾ ಅದೇ ರಾಶಿಗೆ ಕಾಲಿಡುತ್ತಿದ್ದಾನೆ. ಹೀಗಾಗಿ ವೃಷಭ ರಾಶಿಯಲ್ಲಿ ಗುರು ಮತ್ತು ಶುಕ್ರರ ಸಂಯೋಗವಾಗುತ್ತದೆ. ಈ ಎರಡೂ ಗ್ರಹಗಳು ಒಂದೇ ಕಡೆ ಸೇರುವುದರಿಂದ ಗಜಲಕ್ಷ್ಮಿ ರಾಜ ಯೋಗ ಉಂಟಾಗುತ್ತಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಯಾರ ಜಾತಕದಲ್ಲಿ ಗಜಲಕ್ಷ್ಮಿ ರಾಜಯೋಗ ಇರುತ್ತದೆಯೋ ಆ ವ್ಯಕ್ತಿಯು ತನ್ನ ಜೀವನದಲ್ಲಿ  ಸುಖ, ಸಂತೋಷ,ಶಾಂತಿ ಮತ್ತು ಆರ್ಥಿಕ ಲಾಭವನ್ನು ಹೊಂದುತ್ತಾನೆ. ಅದೃಷ್ಟ, ಮದುವೆ ಮತ್ತು ಮಂಗಳ ಕಾರ್ಯ, ಸಂಪತ್ತಿಗೆ ಕಾರಣಕರ್ತರಾದ ಗುರು ಮತ್ತು ಶುಕ್ರ ಒಟ್ಟಿಗೆ ಸೇರಿದಾಗ ವ್ಯಕ್ತಿಯ ಜೀವನದ ಮೇಲೆ ಎರಡೂ ಗ್ರಹಗಳ ಆಶೀರ್ವಾದವಿರುತ್ತದೆ. ಹೀಗಾಗಿ ಆ ವ್ಯಕ್ತಿ ತನ್ನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಯಶಸ್ಸು ಕಾಣುತ್ತಾನೆ.  

2 /6

ಗಜಲಕ್ಷ್ಮಿ ಯೋಗದಿಂದಾಗಿ ಮೇಷ ರಾಶಿಯವರು ಏನೇ ಕೆಲಸ ಮಾಡಿದರೂ ಸೋಲುವ ಭಯ ಇರುವುದಿಲ್ಲ. ಜೀವನದ ಪ್ರತಿ ಹಂತದಲ್ಲಿಯೂ ಯಶಸ್ಸು ಮುಂದಿರುತ್ತದೆ. ಹಣಕಾಸಿನ ವಿಚಾರದಲ್ಲಿ ನೀವೇ ಭಾಗ್ಯವಂತರು.

3 /6

ಕರ್ಕ ರಾಶಿಯವರ ಆರ್ಥಿಕ ಪರಿಸ್ಥಿತಿ ಉನ್ನತ ಮಟ್ಟದಲ್ಲಿರುತ್ತದೆ. ಲಾಭದ ಹೊಸ ಮೂಲಗಳು ತೆರೆದುಕೊಳ್ಳುವುದು.ಉದ್ಯೋಗ ಅರಸುತ್ತಿರುವವರ ಹುಡುಕಾಟ ಕೊನೆಯಾಗುವುದು.ಇನ್ನೂ ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿ ಬರುವುದು.       

4 /6

 ನೀವು ಕಂಡ ಎಲ್ಲಾ ಕಷ್ಟಗಳಿಗೆ ಪೂರ್ಣವಿರಾಮ ಬೀಳುವ ಕಾಲ. ಇನ್ನೇನಿದ್ದರೂ ನಿಮ್ಮ ಜೀವನದಲ್ಲಿ ಹೊಸ ಪರ್ವ ಆರಂಭ. ಇಟ್ಟ ಹೆಜ್ಜೆಯಲ್ಲೆಲ್ಲಾ ಗೆಲುವು ನಿಮ್ಮದಾಗುವುದು.   ಸೋಲುವ ಭಯದಿಂದ ಹಿಂಜರಿಯಬೇಡಿ.

5 /6

ತುಲಾ ರಾಶಿಯವರ ಜೀವನದ ಹೊಸ ಅಧ್ಯಾಯ ಇಲ್ಲಿಂದಲೇ ಆರಂಭವಾಗುವುದು. ಉದ್ಯೋಗದಲ್ಲಿರುವವರಿಗೆ ಬಡ್ತಿ ದೊರೆಯಲಿದೆ.ಆರ್ಥಿಕ ಲಾಭವೂ ಆಗಬಹುದು. ಏನೇ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದಾಗುವುದು.   

6 /6

ಗಜಲಕ್ಷ್ಮಿ ಯೋಗದಿಂದ ಭಾರೀ ಲಾಭವಾಗುವುದು.ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗಬಹುದು. ಆದರೆ ಯೋಚನೆ ಬೇಡ. ಎಚ್ಚರಿಕೆಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.ತೆಗೆದುಕೊಳ್ಳುವ ನಿರ್ಧಾರದಲ್ಲಿ ನೀವು ಸೋಲುವುದಿಲ್ಲ. ಯಶಸ್ಸು ನಿಮ್ಮದೇ.  (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)