12 ವರ್ಷಗಳ ಬಳಿಕ ಈ ಜನ್ಮರಾಶಿಯಲ್ಲಿ ಗಜಲಕ್ಷ್ಮಿ ರಾಜಯೋಗ: ಇನ್ಮುಂದೆ ಇವರು ಕೈಯಿಟ್ಟರೆ ಸಾಕು ಎಲ್ಲೆಲ್ಲೂ ವಿಜಯದ್ದೇ ವೈಭವ!

Gajalakshmi Rajyoga Effect: ಗುರು ಮತ್ತು ಶುಕ್ರ ಗ್ರಹಳ ಸಂಯೋಗವು ಮೇಷ ರಾಶಿಯಲ್ಲಿ ಸಂಭವಿಸಲಿದೆ. ಈ ಕಾರಣದಿಂದ ಕೆಲ ರಾಶಿಯ ಜನರ ಬದುಕಲ್ಲಿ ಸಂಭ್ರಮ ಮನೆ ಮಾಡಲಿದ್ದು, ಯಶಸ್ಸು ಹುಡುಕಿಕೊಂಡು ಬರಲಿದೆ. ಅಂತಹ ಅದೃಷ್ಟಶಾಲಿ ರಾಶಿಗಳು ಯಾವುವು ಎಂದು ತಿಳಿಯೋಣ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

12 ವರ್ಷಗಳ ನಂತರ, ಮೇಷ ರಾಶಿಯಲ್ಲಿ ಗುರು-ಶುಕ್ರ ಸಮಾಗಮವಾಗಲಿದೆ. ಈ ಸಂಯೋಗದಿಂದ 4 ರಾಶಿಯವರ ಜೀವನ ಸುಖಮಯವಾಗಲಿದೆ. ಜೊತೆಗೆ ಗಜಲಕ್ಷ್ಮಿ ಯೋಗವು ರೂಪುಗೊಳ್ಳುತ್ತಿದ್ದು, ಅದೃಷ್ಟ ಉಜ್ವಲವಾಗಲಿದೆ.

2 /7

ಜ್ಯೋತಿಷ್ಯದಲ್ಲಿ ಗಜಲಕ್ಷ್ಮಿ ರಾಜಯೋಗವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಪ್ರಮುಖ ಸಂಯೋಗದಿಂದ ರೂಪುಗೊಂಡ ಗಜಲಕ್ಷ್ಮಿ ರಾಜಯೋಗವು ಕೆಲವು ರಾಶಿಗಳಿಗೆ ತುಂಬಾ ಶುಭವಾಗಿರುತ್ತದೆ.

3 /7

ಮೇಷ ರಾಶಿ: ಈ ಜನ್ಮ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗವು ತುಂಬಾ ಫಲಪ್ರದವಾಗಲಿದೆ. ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ. ವ್ಯಾಪಾರ ಲಾಭದಾಯಕವಾಗಲಿದೆ. ವೃತ್ತಿಜೀವನದಲ್ಲಿಯೂ ಸುಧಾರಿಸಲಿದೆ. ಬಡ್ತಿ ಸಾಧ್ಯತೆ ಇರುತ್ತದೆ.

4 /7

ಮಿಥುನ: ಗುರು ಮತ್ತು ಶುಕ್ರರ ಸಂಯೋಗದಿಂದಾಗಿ ಮಿಥುನ ರಾಶಿಯವರು ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ವೃತ್ತಿಜೀವನದಲ್ಲಿ ಸಾಕಷ್ಟು ಯಶಸ್ಸನ್ನು ಪಡೆಯುತ್ತೀರಿ. ಪ್ರೀತಿಯ ಜೀವನವು ಅತ್ಯುತ್ತಮವಾಗಿರುತ್ತದೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ.

5 /7

ಕರ್ಕಾಟಕ: ಗಜಲಕ್ಷ್ಮಿ ರಾಜಯೋಗವು ಕರ್ಕಾಟಕ ರಾಶಿಯವರಿಗೆ ಅದೃಷ್ಟವನ್ನು ಹೆಚ್ಚಿಸುತ್ತದೆ. ವ್ಯಾಪಾರದಲ್ಲಿ ಅನೇಕ ಲಾಭಗಳನ್ನು ಪಡೆಯಲಿದ್ದೀರಿ. ಪ್ರೀತಿಯ ಜೀವನ ಅದ್ಭುತವಾಗಿರುತ್ತದೆ. ಗೌರವವು ಹೆಚ್ಚಾಗುತ್ತದೆ.

6 /7

ತುಲಾ: ಗುರು ಶುಕ್ರರ ನೇರ ಅಂಶವು ಶಿಕ್ಷಣ, ವೃತ್ತಿ, ಹಣಕಾಸು, ವ್ಯಾಪಾರ ಮತ್ತು ವೈವಾಹಿಕ ಜೀವನಕ್ಕೆ ಉತ್ತಮವಾಗಿರುತ್ತದೆ. ಪತಿ-ಪತ್ನಿಯರ ನಡುವೆ ಪ್ರೀತಿ ಹೆಚ್ಚಾಗುತ್ತದೆ. ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ಶುಭಸುದ್ದಿ ಕೇಳುವಿರಿ. ಈ ಸಮಯವು ನಿಮಗೆ ಉದ್ಯೋಗ ಮತ್ತು ವ್ಯವಹಾರ ಎರಡರಲ್ಲೂ ಪ್ರಯೋಜನಕಾರಿಯಾಗಿದೆ.  

7 /7

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)