ಈ 4 ರಾಶಿಗೆ ದೀಪಾವಳಿ ಮುಗಿಯುತ್ತಿದ್ದಂತೆ ಶುಕ್ರದೆಸೆ ಶುರು: ಮಹಾಲಕ್ಷ್ಮೀ ಒಲುಮೆಯಿಂದ ಅದೃಷ್ಟ-ಸಂಪತ್ತಿನ ಜೊತೆ ಕೈ ಸೇರಲಿದೆ ಸರ್ಕಾರಿ ನೌಕರಿ

Gajalakshmi Rajyoga 2023: ಸಾಮಾನ್ಯವಾಗಿ ಯಾವುದೇ ವ್ಯಕ್ತಿಯ ಜಾತಕದಲ್ಲಿ ರಾಜಯೋಗವಿದ್ದರೆ, ಅವರು ಅಪಾರ ಸಂಪತ್ತನ್ನು ಪಡೆಯುತ್ತಾರೆ ಎಂದು ಹೇಳಲಾಗುತ್ತದೆ. ರಾಜಯೋಗ ಎಂಬುದು ವ್ಯಕ್ತಿಯ ಬಾಳನ್ನು ಬೆಳಗುವುದು ಮಾತ್ರವಲ್ಲದೆ, ಅವರಿಗೆ ಖ್ಯಾತಿಯನ್ನು ತಂದುಕೊಡುತ್ತದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 

1 /7

ಗಜಲಕ್ಷ್ಮೀ ರಾಜಯೋಗ ಎಂಬುದು 4 ರಾಶಿಯ ಜನರ ಬಾಳಲ್ಲಿ ಸಂಪತ್ತು, ಯಶಸ್ಸು ಮತ್ತು ಖ್ಯಾತಿಯನ್ನು ತಂದುಕೊಡಲಿದೆ. ಇದು ಸಾಕ್ಷಾತ್ ಮಹಾಲಕ್ಷ್ಮಿ ದೇವಿಯ ಆಶೀರ್ವಾದದಿಂದ ಸೃಷ್ಟಿಯಾದ ಯೋಗವಾಗಿದ್ದು, ಇದರ ಲಾಭವನ್ನು ಕೆಲ ರಾಶಿಯವರು ಪಡೆಯಲಿದ್ದಾರೆ.

2 /7

ಗಜಲಕ್ಷ್ಮೀ ರಾಜಯೋಗದ ಪ್ರಭಾವದಿಂದ ಅದೃಷ್ಟ ಮತ್ತು ಸಂಪತ್ತನ್ನು ಪಡೆಯುವ ಅದೃಷ್ಟಶಾಲಿ ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ.

3 /7

ಮಿಥುನ ರಾಶಿಯ ಜನರಿಗೆ ಗಜಲಕ್ಷ್ಮಿ ರಾಜಯೋಗವು ಮಂಗಳವನ್ನುಂಟು ಮಾಡಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಕಾಣಲಿದೆ. ದೀಪಾವಳಿ ಮುಗಿಯುತ್ತಿದ್ದಂತೆ ಬಾಳಲ್ಲಿ ಯಶಸ್ಸು ಪ್ರವೇಶವಾಗಲಿದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇದು ಅದ್ಭುತ ಸಮಯ.

4 /7

ಕರ್ಕಾಟಕ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗವು ಅತ್ಯಂತ ಫಲಪ್ರದವಾಗಿರಲಿದೆ. ದೀಪಾವಳಿ ಮುಗಿಯುತ್ತಿದ್ದಂರೆ, ಈ ಜನರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಲಾಭ ಹೆಚ್ಚಾಗಲಿದೆ.

5 /7

ಗಜಲಕ್ಷ್ಮಿ ರಾಜಯೋಗವು ಕನ್ಯಾ ರಾಶಿಯ ಜನರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಆದಾಯದಲ್ಲಿ ಲಾಭ ಇರುತ್ತದೆ. ಕೈಗೊಂಡ ಪ್ರತೀ ಕಾರ್ಯದಲ್ಲೂ ಯಶಸ್ಸು ಸಿಗಲಿದೆ. ಯಶಸ್ಸಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ

6 /7

ತುಲಾ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗವು ಮಂಗಳಕರವಾಗಲಿದೆ. ವ್ಯಾಪಾರ ವೃದ್ಧಿಯಾಗುವ ಸಾಧ್ಯತೆ ಇದೆ. ಸಹೋದ್ಯೋಗಿಗಳೊಂದಿಗಿನ ಸಂಬಂಧವು ಮೊದಲಿಗಿಂತ ಸಿಹಿಯಾಗಿರುತ್ತದೆ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಜೊತೆ ಸರ್ಕಾರಿ ನೌಕರಿ ನಿಮ್ಮ ಪಾಲಾಗಲಿದೆ.

7 /7

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)