ಈ 4 ರಾಶಿಗೆ ದೀಪಾವಳಿ ಮುಗಿಯುತ್ತಿದ್ದಂತೆ ಶುಕ್ರದೆಸೆ ಶುರು: ಮಹಾಲಕ್ಷ್ಮೀ ಒಲುಮೆಯಿಂದ ಅದೃಷ್ಟ-ಸಂಪತ್ತಿನ ಜೊತೆ ಕೈ ಸೇರಲಿದೆ ಸರ್ಕಾರಿ ನೌಕರಿ

Mon, 06 Nov 2023-7:32 pm,

ಗಜಲಕ್ಷ್ಮೀ ರಾಜಯೋಗ ಎಂಬುದು 4 ರಾಶಿಯ ಜನರ ಬಾಳಲ್ಲಿ ಸಂಪತ್ತು, ಯಶಸ್ಸು ಮತ್ತು ಖ್ಯಾತಿಯನ್ನು ತಂದುಕೊಡಲಿದೆ. ಇದು ಸಾಕ್ಷಾತ್ ಮಹಾಲಕ್ಷ್ಮಿ ದೇವಿಯ ಆಶೀರ್ವಾದದಿಂದ ಸೃಷ್ಟಿಯಾದ ಯೋಗವಾಗಿದ್ದು, ಇದರ ಲಾಭವನ್ನು ಕೆಲ ರಾಶಿಯವರು ಪಡೆಯಲಿದ್ದಾರೆ.

ಗಜಲಕ್ಷ್ಮೀ ರಾಜಯೋಗದ ಪ್ರಭಾವದಿಂದ ಅದೃಷ್ಟ ಮತ್ತು ಸಂಪತ್ತನ್ನು ಪಡೆಯುವ ಅದೃಷ್ಟಶಾಲಿ ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ.

ಮಿಥುನ ರಾಶಿಯ ಜನರಿಗೆ ಗಜಲಕ್ಷ್ಮಿ ರಾಜಯೋಗವು ಮಂಗಳವನ್ನುಂಟು ಮಾಡಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆ ಕಾಣಲಿದೆ. ದೀಪಾವಳಿ ಮುಗಿಯುತ್ತಿದ್ದಂತೆ ಬಾಳಲ್ಲಿ ಯಶಸ್ಸು ಪ್ರವೇಶವಾಗಲಿದೆ. ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಇದು ಅದ್ಭುತ ಸಮಯ.

ಕರ್ಕಾಟಕ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗವು ಅತ್ಯಂತ ಫಲಪ್ರದವಾಗಿರಲಿದೆ. ದೀಪಾವಳಿ ಮುಗಿಯುತ್ತಿದ್ದಂರೆ, ಈ ಜನರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಲಾಭ ಹೆಚ್ಚಾಗಲಿದೆ.

ಗಜಲಕ್ಷ್ಮಿ ರಾಜಯೋಗವು ಕನ್ಯಾ ರಾಶಿಯ ಜನರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಆದಾಯದಲ್ಲಿ ಲಾಭ ಇರುತ್ತದೆ. ಕೈಗೊಂಡ ಪ್ರತೀ ಕಾರ್ಯದಲ್ಲೂ ಯಶಸ್ಸು ಸಿಗಲಿದೆ. ಯಶಸ್ಸಿಗೆ ಸಂಬಂಧಿಸಿದ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುತ್ತೀರಿ

ತುಲಾ ರಾಶಿಯವರಿಗೆ ಗಜಲಕ್ಷ್ಮಿ ರಾಜಯೋಗವು ಮಂಗಳಕರವಾಗಲಿದೆ. ವ್ಯಾಪಾರ ವೃದ್ಧಿಯಾಗುವ ಸಾಧ್ಯತೆ ಇದೆ. ಸಹೋದ್ಯೋಗಿಗಳೊಂದಿಗಿನ ಸಂಬಂಧವು ಮೊದಲಿಗಿಂತ ಸಿಹಿಯಾಗಿರುತ್ತದೆ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ಜೊತೆ ಸರ್ಕಾರಿ ನೌಕರಿ ನಿಮ್ಮ ಪಾಲಾಗಲಿದೆ.

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ) 

ZEENEWS TRENDING STORIES

By continuing to use the site, you agree to the use of cookies. You can find out more by Tapping this link