ಯಶಸ್ಸು ಕೈ ಹಿಡಿಯಬೇಕಾದರೆ ಈ ರಾಶಿಯವರು ಚಿನ್ನದ ಉಂಗುರ ಧರಿಸಲೇ ಬೇಕು ! ಚಿನ್ನವೇ ಇವರ ಪಾಲಿಗೆ ಅದೃಷ್ಟ

Gold Ring Brings Luck To These Zodiac sign : ಕೆಲವು ರಾಶಿಯವರಿಗೆ ಚಿನ್ನವೇ ಅದೃಷ್ಟ.ಅದರಲ್ಲೂ ಈ ರಾಶಿಯವರು ಚಿನ್ನದ ಉಂಗುರ ಹಾಕಿದರಷ್ಟೇ ಅದೃಷ್ಟ ಇವರ ಕೈ ಹಿಡಿಯುತ್ತದೆ. 
 

Gold Ring Brings Luck To These Zodiac sign : ಜ್ಯೋತಿಷ್ಯ ಶಾಸ್ತ್ರದ ರಾಶಿಗನುಗುಣವಾಗಿಯೇ ನಾವು ಲೋಹವನ್ನು ಧರಿಸಬೇಕು. ಅದು ಚಿನ್ನವಾದರೂ ಸರಿ, ಬೆಳ್ಳಿಯಾದರೂ ಸರಿ. ನಮಗಿಷ್ಟ ಎಂದು ನಮಗೆ ಬೇಕಾದ ಲೋಹ ಹರಳುಗಳನನ್ನು ಧರಿಸುವಂತಿಲ್ಲ. ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅದೃಷ್ಟ ಲೋಹ ಎನ್ನುವುದಿದೆ. ಅದನ್ನು ಧರಿಸಿದಾಗ ಮಾತ್ರ ಅದೃಷ್ಟ ಕೈ ಹಿಡಿದು ಮುನ್ನಡೆಸುವುದು. ಈ ಪ್ರಕಾರ ಕೆಲವು ರಾಶಿಯವರಿಗೆ ಚಿನ್ನವೇ ಅದೃಷ್ಟ. ಅದರಲ್ಲೂ ಈ ರಾಶಿಯವರು ಚಿನ್ನದ ಉಂಗುರ ಹಾಕಿದರಷ್ಟೇ ಅದೃಷ್ಟ ಇವರ ಕೈ ಹಿಡಿಯುತ್ತದೆ ಎಂದು ಹೇಳಲಾಗುತ್ತದೆ.  
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅದೃಷ್ಟ ಲೋಹ ಎನ್ನುವುದಿದೆ. ಅದನ್ನು ಧರಿಸಿದಾಗ ಮಾತ್ರ ಅದೃಷ್ಟ ಕೈ ಹಿಡಿದು ಮುನ್ನಡೆಸುವುದು. ಈ ಪ್ರಕಾರ ಕೆಲವು ರಾಶಿಯವರಿಗೆ ಚಿನ್ನವೇ ಅದೃಷ್ಟ.  

2 /6

ಸಿಂಹ ರಾಶಿಯವರ ಅದೃಷ್ಟ ಬೆಳಗಬೇಕಾದರೆ ಅವರು ಚಿನ್ನದ ಉಂಗುರ ಧರಿಸಲೇ ಬೇಕು.ಸಿಂಹ ರಾಶಿಯು ಬೆಂಕಿಯ ಅಂಶದ ರಾಶಿಯಾಗಿದೆ. ಸಿಂಹ ರಾಶಿಯ ಅಧಿಪತಿ ಸೂರ್ಯ ದೇವರು.ಈ ಕಾರಣಕ್ಕಾಗಿ, ಈ ರಾಶಿಯವರು ಚಿನ್ನದ ಉಂಗುರ ಧರಿಸಲೇ ಬೇಕು.  

3 /6

ಕನ್ಯಾ ರಾಶಿಯವರು ಐಷಾರಾಮಿ ಜೀವನವನ್ನು ಇಷ್ಟಪಡುವವರು. ಜ್ಯೋತಿಷಿಗಳ ಪ್ರಕಾರ, ಕನ್ಯಾ ರಾಶಿಯ ಜನರು ಚಿನ್ನದ ಉಂಗುರ, ಚೈನ್ ಅಥವಾ ಬಳೆಯನ್ನು ಧರಿಸಬೇಕು.ಈ ರಾಶಿಯವರ ಮೇಲೆ ಕೂಡಾ ಸೂರ್ಯನ ಪ್ರಭಾವವಿರುತ್ತದೆ. ಸೂರ್ಯನ ಮಂಗಳಕರ ಪರಿಣಾಮಕ್ಕಾಗಿ ಇವರು ಚಿನ್ನದ ಉಂಗುರವನ್ನು ಧರಿಸಬೇಕು. 

4 /6

ತುಲಾ ರಾಶಿಯ ಅಧಿಪತಿ ಶುಕ್ರ. ಚಿನ್ನವನ್ನು ಧರಿಸುವುದು ಶುಕ್ರನಿಗೆ ಒಳ್ಳೆಯದು.ಹಾಗಾಗಿ ತುಲಾ ರಾಶಿಯವರ ಅದೃಷ್ಟ ಕೈ ಹಿಡಿಯಬೇಕಾದರೆ ಅವರು ಚಿನ್ನದ ಉಂಗುರವನ್ನು ಧರಿಸಲೇ ಬೇಕು.

5 /6

ಧನು ರಾಶಿಯ ಅಧಿಪತಿ ಗುರು.ಚಿನ್ನಕ್ಕೂ  ಗುರುಗ್ರಹಕ್ಕೂ ಆಳವಾದ ಸಂಬಂಧವಿದೆ. ಹಾಗಾಗಿ ಧನು ರಾಶಿಯವರು ಚಿನ್ನದ ಉಂಗುರ ಧರಿಸುವ ಮೂಲಕ ಜೀವನದಲ್ಲಿ ಎದುರಾಗುವ ಅಡೆತಡೆಗಳು ನಿವಾರಣೆಯಾಗುತ್ತದೆ.ಆದ್ದರಿಂದ ಈ ರಾಶಿಯವರು ಚಿನ್ನದ ಉಂಗುರವನ್ನು ಧರಿಸಬೇಕು.  

6 /6

ತೋರು ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದರಿಂದ ಏಕಾಗ್ರತೆ ಹೆಚ್ಚುತ್ತದೆ ಎನ್ನುತ್ತಾರೆ ಜ್ಯೋತಿಷ್ಯ ತಜ್ಞರು. ಇದಲ್ಲದೆ, ಉಂಗುರದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದರಿಂದ ಮಕ್ಕಳ ಸಂತೋಷದಲ್ಲಿನ ಅಡೆತಡೆಗಳು ದೂರವಾಗುತ್ತವೆ. (ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)