ಇಂದಿನಿಂದ ಈ ರಾಶಿಯವರಿಗೆ ಶುಕ್ರ ದೆಸೆ !ಈಡೇರುವುದು ಮನೆ ನಿರ್ಮಾಣ, ವಾಹನ ಖರೀದಿ ಕನಸು ! ಈ ಬಾರಿ ಉನ್ನತ ಸ್ಥಾನಕ್ಕೆ ಏರುವುದೂ ಖಚಿತ !

ಶುಕ್ರನು ಇಂದು 12:12ಕ್ಕೆ ಅನುರಾಧಾ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಶುಕ್ರನ ನಕ್ಷತ್ರ ಪರಿವರ್ತನೆ ಮೂರು ರಾಶಿಯವರ ಜೀವನದ ದಿಕ್ಕನ್ನು ಕೂಡಾ ಬದಲಿಸಲಿದೆ.
 

ಬೆಂಗಳೂರು : ಶುಕ್ರ ಗ್ರಹ ಗೌರವ, ಸೌಕರ್ಯ, ಸಂಪತ್ತು ಮತ್ತು ವೈಭವಕ್ಕೆ ಕಾರಣವಾಗಿರುವ ಗ್ರಹ. ಜ್ಯೋತಿಷ್ಯದ ಪ್ರಕಾರ, ಶುಕ್ರ ಇಂದಿನಿಂದ ತನ್ನ ನಕ್ಷತ್ರವನ್ನು ಬದಲಾಯಿಸಲಿದ್ದಾನೆ.ಶುಕ್ರನ ನಕ್ಷತ್ರ ಬದಲಾವಣೆ ಕೆಲವು ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಶುಕ್ರನು ಇಂದು 12:12ಕ್ಕೆ ಅನುರಾಧಾ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಶುಕ್ರನ ನಕ್ಷತ್ರ ಪರಿವರ್ತನೆ ಮೂರು ರಾಶಿಯವರ ಜೀವನದ ದಿಕ್ಕನ್ನು ಕೂಡಾ ಬದಲಿಸಲಿದೆ. ಇಂದಿನಿಂದ ನಿಮ್ಮ ಜೀವನದ ಅದೃಷ್ಟದ ಬಾಗಿಲು ತೆರೆಯುವುದು.ಆರ್ಥಿಕ ಸ್ಥಿತಿಯಲ್ಲಿಯೂ ಸುಧಾರಣೆ  ಕಂಡುಬರುವುದು. 

2 /5

ಹಣಕಾಸಿನ ಸ್ಥಿತಿ ಸುಧಾರಿಸಬಹುದು.ವೇತನ ಹೆಚ್ಚಳವಾಗುವುದು ಮತ್ತು ಬಡ್ತಿ ಸಿಗಬಹುದು.ಸಾಲದ ಸುಳಿಯಿಂದ ಹೊರ ಬರುವಿರಿ.ಮನೆ ನಿರ್ಮಾಣದತ್ತ ಈಗ ಮನಸ್ಸು ಮಾಡಬಹುದು. ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ತಮ್ಮ ಶ್ರಮದ ಪ್ರತಿಫಲವನ್ನು ಪಡೆಯಬಹುದು.

3 /5

ಇಂದಿನಿಂದ ನಿಮ್ಮ ಅದೃಷ್ಟದ ದಿನ ಆರಂಭ. ಹೊಸ ವೃತ್ತಿ ಅವಕಾಶಗಳನ್ನು ಪಡೆಯಬಹುದು.ಆದಾಯದ ಹೊಸ ಮೂಲಗಳು ಹುಟ್ಟಿಕೊಳ್ಳಬಹುದು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗುವುದು.ಆರೋಗ್ಯ ಸಮಸ್ಯೆ ಬಗೆಹರಿಯುವುದು.   

4 /5

ಹಣದ ಸಮಸ್ಯೆಗಳಿಂದ ಮುಕ್ತರಾಗಬಹುದು.ನಿಮ್ಮ ಕೆಲಸದಿಂದ ಮೇಲಾಧಿಕಾರಿಗಳು ಸಂತೋಷಗೊಳ್ಳಬಹುದು. ಹೊಸ ಜವಾಬ್ದಾರಿಗಳನ್ನು ನಿಮ್ಮ ಹೆಗಲೇರಬಹುದು. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳು ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ.

5 /5

ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಜ್ಯೋತಿಷ್ಯ ನಂಬಿಕೆಗಳು, ಸಾಮಾನ್ಯ ನಂಬಿಕೆಗಳು ಮತ್ತು ಜ್ಞಾನವನ್ನು ಆಧರಿಸಿದೆ. ZEE KANNADA ಅದನ್ನು ಖಚಿತಪಡಿಸುವುದಿಲ್ಲ.