ಈ ತರಕಾರಿ ಸೇವಿಸಿದರೆ ಸಾಕು ಯಾವ ಪಥ್ಯ ಔಷಧಿಯೂ ಇಲ್ಲದೆ ನಾರ್ಮಲ್ ಮಾಡಬಹುದು ಬ್ಲಡ್ ಶುಗರ್ !


Vegetable To Control Diabetes :ಕೆಲವು ಹಸಿರು ತರಕಾರಿಗಳನ್ನು ಸೇವಿಸುವ ಮೂಲಕ ಮಧುಮೇಹದ ಸಮಸ್ಯೆಯನ್ನು ಹೇಗೆ ನಿವಾರಿಸಬಹುದು ಎನ್ನುವ ಮಾಹಿತಿ ಇಲ್ಲಿದೆ. 

Vegetable To Control Diabetes : ಮಧುಮೇಹದಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಭಾರತ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ.ಅದನ್ನು ನಿರ್ಲಕ್ಷಿಸುವುದು ಅಥವಾ ಲಘುವಾಗಿ ತೆಗೆದುಕೊಳ್ಳುವುದರಿಂದ ದೊಡ್ಡ ಮಟ್ಟದ ತೊಂದರೆಗೆ ಸಿಲುಕಬಹುದು.ಕೆಲವು ಹಸಿರು ತರಕಾರಿಗಳನ್ನು ಸೇವಿಸುವ ಮೂಲಕ ಮಧುಮೇಹದ ಸಮಸ್ಯೆಯನ್ನು ಹೇಗೆ ನಿವಾರಿಸಬಹುದು ಎನ್ನುವ ಮಾಹಿತಿ ಇಲ್ಲಿದೆ. 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಸೌತೆಕಾಯಿಯಲ್ಲಿ ಮಧುಮೇಹ ವಿರೋಧಿ ಗುಣಲಕ್ಷಣಗಳು ಕಂಡುಬರುತ್ತವೆ.ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.   

2 /5

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿ ಕಂಡುಬರುತ್ತದೆ. ಇದು ಕೊರಿಲಾಜಿನ್, ಗ್ಲುಟೆನಿನ್, ಗ್ಯಾಲಿಕ್ ಆಸಿಡ್ ಮತ್ತು ಎಲಾಜಿಕ್ ಆಸಿಡ್ ಎಂಬ ವಿಶೇಷ ಅಂಶಗಳನ್ನು ಒಳಗೊಂಡಿದೆ. ಹಾಗಾಗಿ ಇದು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ.   

3 /5

ಪಾಲಕ್ ಸೊಪ್ಪಿನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದಲ್ಲದೆ, ಇದು ಅನೇಕ ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದನ್ನು ಸೇವಿಸುವುದರಿಂದ ಮಧುಮೇಹದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಲು ಮತ್ತು ಸ್ವಲ್ಪ ಮಟ್ಟಿಗೆ ಅದರಿಂದ ಮುಕ್ತಿ ಪಡೆಯಲು ಸಹ ಸಹಾಯ ಮಾಡುತ್ತದೆ.

4 /5

ಸೋರೆಕಾಯಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಲ್ಲಿ ಸಮೃದ್ಧವಾಗಿದೆ.ಇದು ಗ್ಲೂಕೋಸ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

5 /5

ಹಾಗಲಕಾಯಿಯಲ್ಲಿರುವ ವಿಶೇಷ ಪೋಷಕಾಂಶಗಳು ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಹೆಚ್ಚುತ್ತಿರುವ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹಾಗಲಕಾಯಿ ರಸವನ್ನು ಕುಡಿಯಬಹುದು.