ಈ 6 ಜನ್ಮರಾಶಿಗಳಿಗೆ ಗುರು ದೆಸೆ ಶುರು.. ಹಣದ ಹೊಳೆ; ಸಕಲೈಶ್ವರ್ಯವೂ ಪ್ರಾಪ್ತಿಯಾಗಿ ಮುಟ್ಟಿದ್ದೆಲ್ಲ ಚಿನ್ನವಾಗುವ ಅದೃಷ್ಟದ ಪರ್ವಕಾಲ !

Jupiter Transit 2024:  ಗುರು ಗ್ರಹವು ಅತ್ಯಂತ ಶಕ್ತಿಶಾಲಿ ಗ್ರಹವಾಗಿದೆ. ಗುರುವು ಹೇಗೆ ಚಲಿಸಿದರೂ ಅಥವಾ ಯಾವ ಮಾರ್ಗವನ್ನು ಹಿಡಿದರೂ ಅದು ಇತರ ರಾಶಿಗಳ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /8

ಗುರು ಗೋಚಾರ ಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಗುರು ಗ್ರಹವು ವೃಷಭ ರಾಶಿಯಲ್ಲಿ ಹಿಮ್ಮುಖ ಚಲನೆ ಆರಂಭಿಸಿದ್ದಾನೆ. 2025 ರ ಫೆಬ್ರವರಿ 05 ರವರೆಗೆ ಈ ವೃಷಭ ರಾಶಿಯಲ್ಲಿ ಗುರು ವಕ್ರಿ ಇರುತ್ತದೆ. ಗುರು ವಕ್ರಿ ಕೆಲವು ರಾಶಿಗಳಿಗೆ ಮಂಗಳಕರ ಪರಿಗಣಿಸಲಾಗುತ್ತದೆ.

2 /8

ಧನು ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ಸಿಗುತ್ತವೆ. ಉದ್ಯೋಗಿಗಳಿಗೆ ಆದಾಯ ಹೆಚ್ಚಾಗಲಿದೆ. ವ್ಯಾಪಾರಿಗಳು ಅಪಾರ ಲಾಭ ಗಳಿಸುತ್ತಾರೆ. ಹಣವನ್ನು ಉಳಿಸಲು ಸಾಧ್ಯವಾಗುತ್ತದೆ. ಆರೋಗ್ಯವೂ ಚೆನ್ನಾಗಿರುತ್ತದೆ. ಆರ್ಥಿಕವಾಗಿ ಸಬಲರಾಗುವರು.

3 /8

ಸಿಂಹ ರಾಶಿಯವರಿಗೆ ಸುವರ್ಣ ದಿನಗಳು ಪ್ರಾರಂಭವಾಗುತ್ತವೆ. ಪೂರ್ವಿಕರ ಆಸ್ತಿ ಸಿಗುತ್ತದೆ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ವ್ಯಾಪಾರವು ಅನುಕೂಲಕರವಾಗಿದೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಇದು ಸೂಕ್ತ ಸಮಯ. ಆರೋಗ್ಯವೂ ಸುಧಾರಿಸುತ್ತದೆ. 

4 /8

ಮಿಥುನ ರಾಶಿಯವರು ಆರ್ಥಿಕವಾಗಿ ಲಾಭ ಪಡೆಯುತ್ತಾರೆ. ಬಹಳ ದಿನಗಳಿಂದ ಬಾಕಿಯಿದ್ದ ಹಣ ಕೈಸೇರಲಿದೆ. ಉದ್ಯೋಗಿಗಳ ಬಡ್ತಿಯೊಂದಿಗೆ ಸಂಬಳವೂ ಹೆಚ್ಚಾಗುತ್ತದೆ. ವ್ಯಾಪಾರಿಗಳು ಲಾಭ ಗಳಿಸುತ್ತಾರೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯಬಹುದು. ಹೂಡಿಕೆಗೆ ಉತ್ತಮ ಸಮಯ. ಮನೆಯಲ್ಲಿ ಹಿರಿಯರ ಆರೋಗ್ಯಕ್ಕೆ ವಿಶೇಷ ಗಮನ ಅಗತ್ಯ.

5 /8

ಕರ್ಕ ರಾಶಿಯವರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಉದ್ಯೋಗಿಗಳು ಮತ್ತು ವ್ಯಾಪಾರಸ್ಥರಿಗೆ ಅತ್ಯಂತ ಸೂಕ್ತ ಸಮಯ. ಆರ್ಥಿಕವಾಗಿ ಸಬಲರಾಗುವರು. ನೀವು ಯಾವುದೇ ಕ್ಷೇತ್ರದಲ್ಲಿ ಲಾಭ ಗಳಿಸಬಹುದು. ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯಿರಿ. ಎಲ್ಲ ರೀತಿಯಲ್ಲೂ ಒಳ್ಳೆಯದು.

6 /8

ಮೇಷ ರಾಶಿಯವರಿಗೆ ಗುರು ವಕ್ರಿ ಹೆಚ್ಚು ಪ್ರಯೋಜನಕಾರಿಯಾಗಲಿದೆ. ವ್ಯಾಪಾರಿಗಳು ಅಧಿಕ ಲಾಭ ಗಳಿಸುತ್ತಾರೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಅನಿರೀಕ್ಷಿತ ಸಂಪತ್ತು ಬರುತ್ತದೆ. ಏನೇ ಮಾಡಿದರೂ ಲಾಭ ಸಿಗುತ್ತದೆ. ಹೊಸ ವ್ಯವಹಾರಗಳಿಗೆ ಸೂಕ್ತ ಸಮಯ.

7 /8

ಕುಂಭ ರಾಶಿಯವರಿಗೆ ಗುರು ಹಿಮ್ಮುಖ ಚಲನೆಯಿಂದ ಹಣದ ಹರಿವು ಹೆಚ್ಚಾಗುತ್ತದೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ವೇತನ ಭತ್ಯೆಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಲಿವೆ. ವ್ಯಾಪಾರಿಗಳು ಲಾಭ ಗಳಿಸುತ್ತಾರೆ. ಹಠಾತ್ ಆರ್ಥಿಕ ಲಾಭ.

8 /8

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಜ್ಯೋತಿಷ್ಯವನ್ನು ಆಧರಿಸಿದ್ದು, ಮಾಹಿತಿಗಾಗಿ ಮಾತ್ರ ನೀಡಲಾಗುತ್ತಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.