ಇನ್ನೊಂದೇ ತಿಂಗಳಲ್ಲಿ ಈ ರಾಶಿಯವರ ಜೀವನದಲ್ಲಿ ಒಲಿದು ಬರುವಳು ವಿಜಯಲಕ್ಷ್ಮೀ ! ತುಂಬಿ ತುಳುಕುವುದು ಸುಖ ಸಂಪತ್ತು

ಬೆಂಗಳೂರು : ಜ್ಯೋತಿಷ್ಯದಲ್ಲಿ ಶನಿ ಮತ್ತು ಗುರುಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಶನಿಯು ಎರಡೂವರೆ ವರ್ಷಗಳಲ್ಲಿ ರಾಶಿಯನ್ನು ಬದಲಾಯಿಸಿದರೆ, ಗುರುವು 13 ತಿಂಗಳ ಮಧ್ಯಂತರದಲ್ಲಿ ರಾಶಿಯನ್ನು ಬದಲಾಯಿಸುತ್ತಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಅತ್ಯಂತ ಮಂಗಳಕರ ಗ್ರಹವೆಂದು ಪರಿಗಣಿಸಲಾದ ದೇವಗುರು  ಶೀಘ್ರದಲ್ಲೇ ತನ್ನ ನಡೆಯನ್ನು ಬದಲಿಸಲಿದ್ದಾನೆ. ಗುರುವು ಸೆಪ್ಟೆಂಬರ್ 4 ರಂದು ಹಿಮ್ಮುಖವಾಗಿ ಚಲಿಸಲು ಆರಂಭಿಸಲಿದೆ. ಗುರುಗ್ರಹದ  ಹಿಮ್ಮುಖ ಚಲನೆ ಆರಂಭವಾಗುತ್ತಿದ್ದಂತೆಯೇ ಕೆಲವು ರಾಶಿಯವರ ಜೀವನದಲ್ಲಿ ಭಾಗ್ಯೋದಯವಾಗಲಿದೆ. ವಕ್ರಿ ಗುರುವಿನ ಪ್ರಭಾವದಿಂದ ಜೀವನದಲ್ಲಿ ಧನ ಸಂಪತ್ತು ಹೆಚ್ಚಲಿದೆ.   

2 /5

ಮೇಷ ರಾಶಿಯವರ ಮೇಲೆ ಗುರುವಿನ ವಿಶೇಷ ಕೃಪೆ ಇರುತ್ತದೆ. ಗುರುವಿನ ಹಿಮ್ಮುಖ ಚಲನೆ ಆರಂಭವಾದಾಗ ಈ ರಾಶಿಯವರಿಗೆ ಗೆಲುವು ಸಿಗುವುದು.  ಆರ್ಥಿಕ ಪ್ರಗತಿಯ ಸಾಧ್ಯತೆಗಳಿವೆ. ಇದ್ದಕ್ಕಿದ್ದಂತೆ ದೊಡ್ಡ ಮಟ್ಟದ ಲಾಭವಾಗುವುದು. ಇದರಿಂದ ಮನೆಯಲ್ಲಿ ಸಂತೋಷದ ವಾತಾವರಣ ನೆಲೆಯಾಗುವುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಉದ್ಯೋಗದಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. 

3 /5

ದೇವಗುರು ಗುರುವಿನ ಹಿಮ್ಮುಖ ಚಲನೆಯು ಮಿಥುನ ರಾಶಿಯವರಿಗೆ ಹೊಸ ಅವಕಾಶಗಳನ್ನು ನೀಡಲಿದೆ. ಈ ರಾಶಿಯವರಿಗೆ ಸರ್ಕಾರಿ ನೌಕರಿ ಸಿಗುತ್ತದೆ. ಲಕ್ಷ್ಮೀ ದೇವಿಯು ಈ ರಾಶಿಯವರ ಮೇಲೆ ವಿಶೇಷ ದಯೆ ತೋರುತ್ತಾಳೆ. ಆದಾಯ ಹೆಚ್ಚಾಗುವ ಸಾಧ್ಯತೆಗಳಿವೆ. ಗುರುವು  ಮಿಥುನ ರಾಶಿಯ ಆದಾಯದ ಅರ್ಥದಲ್ಲಿ ಹಿಮ್ಮುಖವಾಗಿ ಚಲಿಸಲಿದ್ದಾನೆ. ಈ ರಾಶಿಯವರ ಆದಾಯ ಹೆಚ್ಚಳವಾಗುವ ಸೂಚನೆಗಳಿವೆ. 

4 /5

ಗುರುವಿನ ಹಿಮ್ಮುಖ ಚಲನೆ ಆರಂಭವಾಗುತ್ತಿದ್ದಂತೆಯೇ, ಸಿಂಹ ರಾಶಿಯವರ ಅದೃಷ್ಟವೇ ಬದಲಾಗುವುದು. ಯಾವ ಕೆಲಸಕ್ಕೆ ಕೈ ಹಾಕಿದರೂ ಯಶಸ್ಶು ಕಟ್ಟಿಟ್ಟ ಬುತ್ತಿ. ಹೆಜ್ಜೆ ಹೆಜ್ಜೆಗೂ ಅದೃಷ್ಟ ಇವರ ಕೈ ಹಿಡಿಯಲಿದೆ. ಈ ಅವಧಿಯಲ್ಲಿ ಮನಸ್ಸಿನ ಎಲ್ಲಾ ಆಸೆಗಳು ಬಹುತೇಕ ಈಡೇರುತ್ತವೆ. ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರು ಉತ್ತಮ ಉದ್ಯೋಗದ ಅವಕಾಶ ಪಡೆಯುವರು.   

5 /5

ಗುರುವಿನ ನಡೆ ಬದಲಾವಣೆಯೊಂದಿಗೆ ಈ ರಾಶಿಯವರು ಹಠಾತ್ ಹಣವನ್ನು ಪಡೆಯುತ್ತಾರೆ. ಇದು ಅವರ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸುತ್ತದೆ. ಹೊಸ ಹೊಸ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಕೆಲಸದ ಸ್ಥಳದಲ್ಲಿ ಸ್ಥಾನಮಾನ ಮತ್ತು ಗೌರವ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಉತ್ತಮ ಅವಕಾಶಗಳಿರುತ್ತವೆ.