ಮುಂದಿನ 111 ದಿನಗಳಲ್ಲಿ ಈ ರಾಶಿಯವರಿಗೆ ಕೋಟ್ಯಾಧಿಪತಿ ಯೋಗ: ವೃತ್ತಿಯಲ್ಲಿ ಬ್ರಹ್ಮಾಂಡ ಗೆಲುವು, ಸಿರಿತನ ಹುಡುಕಿ ಬರುತ್ತೆ

Guru Vakri 2023 Good Effect: ವೈದಿಕ ಜ್ಯೋತಿಷ್ಯದಲ್ಲಿ, ಗುರು ಗ್ರಹವನ್ನು ಬೃಹಸ್ಪತಿ ಎಂದು ಕರೆಯಲಾಗುತ್ತದೆ. ಧನು ರಾಶಿ ಮತ್ತು ಮೀನ ರಾಶಿಯ ಅಧಿಪತಿ ಗುರು ಗ್ರಹ. ಗುರುವಿನ ಹಿಮ್ಮುಖ ಚಲನೆಯಿಂದ ಅನೇಕ ರಾಶಿಗಳು ಇದರ ಪ್ರಯೋಜನ ಪಡೆಯಲಿವೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ದೇವಗುರು ಬೃಹಸ್ಪತಿ ಪ್ರತಿ ವರ್ಷ ತನ್ನ ರಾಶಿಯನ್ನು ಬದಲಾಯಿಸುತ್ತಾನೆ. ಸೆಪ್ಟೆಂಬರ್ 4 ರಂದು ಮೇಷ ರಾಶಿಯಲ್ಲಿ ಗುರುವು ಹಿಮ್ಮುಖವಾಗಿ ಚಲಿಸಿದ್ದು, ಈ ಹಿಮ್ಮುಖ ಸ್ಥಿತಿ ಡಿಸೆಂಬರ್ 31ರವರೆಗೆ ಇರುತ್ತದೆ.

2 /7

12 ವರ್ಷಗಳ ನಂತರ, ಮೇಷ ರಾಶಿಯಲ್ಲಿ ಗುರುವಿನ ಹಿಮ್ಮುಖ ಚಲನೆಯಿಂದ ಅನೇಕ ರಾಶಿಗಳು ಇದರ ಪ್ರಯೋಜನ ಪಡೆಯಲಿವೆ. ಅಂತಹ ರಾಶಿಗಳ ಬಗ್ಗೆ ತಿಳಿಯೋಣ.

3 /7

ಮೇಷ ರಾಶಿ: ಗುರು ವಕ್ರಿಯು ಮೇಷ ರಾಶಿಯ ಜನರಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ. ಈ ಅವಧಿಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಅದು ಅವರ ಪರವಾಗಿರುತ್ತದೆ. ಜೊತೆಗೆ ವಿಶೇಷ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಜೀವನದಲ್ಲಿ ಬಹಳಷ್ಟು ಸಂತೋಷ ಇರುತ್ತದೆ.

4 /7

ಮಿಥುನ ರಾಶಿ: ಗುರುಗ್ರಹದ ಹಿಮ್ಮುಖ ಸ್ಥಿತಿಯು ಮಿಥುನ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಗುರುಗ್ರಹದ ಶುಭ ಪ್ರಭಾವದಿಂದಾಗಿ ಆದಾಯವೂ ಹೆಚ್ಚಾಗಬಹುದು. ಸಾಮಾಜಿಕ ಜೀವನದಲ್ಲಿ ನೀವು ತುಂಬಾ ಸಕ್ರಿಯರಾಗಿರುತ್ತೀರಿ. ವ್ಯಾಪಾರಗಳಲ್ಲಿ ಯಶಸ್ಸು ಕಾಣುವಿರಿ.

5 /7

ಕರ್ಕಾಟಕ ರಾಶಿ: ಗುರು ವಕ್ರಿಯು ಕರ್ಕ ರಾಶಿಯವರಿಗೆ ಲಾಭ ನೀಡಲಿದೆ. ಆರ್ಥಿಕ ಸ್ಥಿತಿಯನ್ನು ಇನ್ನಷ್ಟು ಬಲವಾಗುತ್ತದೆ. ದುಡಿಯುವ ಜನರು ಇದರ ಶುಭ ಪರಿಣಾಮದಿಂದ ಹೊಸ ಉದ್ಯೋಗವನ್ನು ಪಡೆಯಬಹುದು.

6 /7

ಕುಂಭ ರಾಶಿ: ಗುರು ಗ್ರಹದ ಹಿಮ್ಮುಖ ಚಲನೆಯು ಕುಂಭ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡಲಿದೆ. ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ. ಮಾಡುವ ಯಾವುದೇ ಕೆಲಸವಾದರೂ, ಅದರಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ.

7 /7

(ಸೂಚನೆ: ಇಲ್ಲಿ ಒದಗಿಸಲಾದ ಮಾಹಿತಿಯು ಕೇವಲ ಊಹೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee Kannada News ಇದನ್ನು ದೃಢೀಕರಿಸುವುದಿಲ್ಲ.)