ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೋಂಡ ಆರೋಗ್ಯ ಸಚಿವ ಕೆ.ಸುಧಾಕರ್ ದಂಪತಿ

Sun, 12 Mar 2023-2:55 pm,

ಚಿಕ್ಕಬಳ್ಳಾಪುರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ  

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಸಚಿವ ಅರುಣ್ ಸಿಂಗ್    

ಚಿಕ್ಕಬಳ್ಳಾಪುರದಲ್ಲಿ ನಡೆದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಡಾ.ಕೆ.ಸುಧಾಕರ್    

ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೂ ಮುನ್ನ ಸಿದ್ಧತೆ ಪರಿಶೀಲಿಸಿದ್ದ ಸಚಿವ ಸುಧಾಕರ್    

ತಿರುಮಲದಲ್ಲಿ ಶಾಸ್ತ್ರೋಕ್ತವಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ    

ಚಿಕ್ಕಬಳ್ಳಾಪುರದಲ್ಲಿ ತಿರುಪತಿ ತಿರುಮಲ‌ ದೇವಸ್ಥಾನ ಟ್ರಸ್ಟ್ ನೇತೃತ್ವದಲ್ಲಿ‌ ನಡೆದ ವೈಭವದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ    

ತಿರುಮಲದಲ್ಲಿ ನಡೆಯುವಂತೆಯೇ ಶಾಸ್ತ್ರೋಕ್ತವಾಗಿ ನಡೆದ ಪೂಜೆಯಲ್ಲಿ ಎಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿ    

ZEENEWS TRENDING STORIES

By continuing to use the site, you agree to the use of cookies. You can find out more by Tapping this link