Karnataka Budget 2023 : #KiviMeleHoova ಬಜೆಟ್‌ ದಿನ ಕಾಂಗ್ರೆಸ್‌ ನಾಯಕರ ವಿಶಿಷ್ಠ ಅಭಿಯಾನ

Karnataka Budget 2023 : ಕರ್ನಾಟಕ ಬಜೆಟ್ ದಿನದಂದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಧಾನಸಭೆಗೆ ಬಂದರು.

Karnataka Budget 2023 : ಕರ್ನಾಟಕ ಬಜೆಟ್ ದಿನದಂದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಧಾನಸಭೆಗೆ ಬಂದರು. ಬಿಜೆಪಿ ಸರ್ಕಾರವು ಹಿಂದಿನ ಬಜೆಟ್ ಮತ್ತು 2018 ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ಜನರನ್ನು ಮೂರ್ಖರನ್ನಾಗಿ ಮಾಡಿದೆ ಎಂದು ಆರೋಪಿಸಿದರು. ಕರ್ನಾಟಕ ಕಾಂಗ್ರೆಸ್ ಇದನ್ನು #KiviMeleHoova ಎಂದು ಕರೆಯುತ್ತಿದೆ.

1 /5

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ನೇ ಬಾರಿ ಬಜೆಟ್‌ ಮಂಡಿಸುತ್ತಿದ್ದಾರೆ. ಬಜೆಟ್‌ ಕಲಾಪ ಆರಂಭವಾಗುತ್ತಿದ್ದಂತೆಯೇ ಸದನದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.

2 /5

ಕರ್ನಾಟಕ ಬಜೆಟ್ ದಿನದಂದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು ಕಿವಿಯ ಮೇಲೆ ಹೂವು ಇಟ್ಟುಕೊಂಡು ವಿಧಾನಸಭೆಗೆ ಬಂದರು.

3 /5

ಬಿಜೆಪಿ ಸರ್ಕಾರವು ಹಿಂದಿನ ಬಜೆಟ್ ಮತ್ತು 2018 ರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸದೆ ಜನರನ್ನು ಮೂರ್ಖರನ್ನಾಗಿ ಮಾಡಿದೆ ಎಂದು ಆರೋಪಿಸಿದರು. 

4 /5

ನಾನು ಕಿವಿ ಮೇಲೆ ಹೂವು ಇಟ್ಟುಕೊಂಡಿದ್ದು, ಈ ಬಜೆಟ್‌ ಮೂಲಕ ಇವರು 7 ಕೋಟಿ ಜನರ ಕಿವಿ ಮೇಲೆ ಹೂ ಇಡುತ್ತಿದ್ದಾರೆ ಅಂತ ತಿಳಿಸಲು ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದರು. 

5 /5

ಕರ್ನಾಟಕ ಕಾಂಗ್ರೆಸ್ ಇದನ್ನು #KiviMeleHoova ಎಂದು ಕರೆಯುತ್ತಿದೆ.