`ಕೆಂಪೇಗೌಡರು ಒಂದು ಜಾತಿ, ಸಮುದಾಯಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ`

Wed, 28 Jun 2023-12:41 am,

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಐದು ಎಕರೆ ಜಾಗ ನೀಡಲಾಯಿತು.

ಇದೇ ರೀತಿ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಮ್ಮ ಸರ್ಕಾರದಲ್ಲಿ ನಾಡ ಪ್ರಭು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲಾಯಿತು.

ಇಂತಹ ಮಹನೀಯರು ಕೇವಲ ಜಾತಿ, ವರ್ಗಗಳಿಗೆ ಸೀಮಿತವಾಗದೆ ಸಮಾಜದ ಸ್ವತ್ತಾಗಬೇಕು ಎಂಬುವ ಉದ್ದೇಶದಿಂದ ಇಂತಹ ಗಣ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಯೋಜಿಸಲು ನಿರ್ಧಾರವನ್ನು ನಾವು ಮಾಡಿದ್ದೆವು.

ದೇಶ ಅಥವಾ ರಾಜ್ಯದ ಅಭಿವೃದ್ಧಿಗೆ ಉದ್ಯಮ ಸೃಷ್ಟಿಯಾಗಬೇಕು ಆಗ ಉದ್ಯೋಗ ಹೆಚ್ಚಿ ವ್ಯಾಪಾರ ಅಭಿವೃದ್ದಿಯಾಗುತ್ತದೆ.

ಕೆಂಪೇಗೌಡ ಅವರು ದೂರದೃಷ್ಟಿ ಯಿಂದ ನಾಡು ಕಟ್ಟಿದ್ದಾರೆ. ನಾಲ್ಕು ದಿಕ್ಕಿಗೂ ದ್ವಾರ ಮಾಡಿ, ವೃತ್ತಿಗೊಂದು ಮಾರುಕಟ್ಟೆ ಸ್ಥಾಪಿಸಿ, ಕೆರೆ ಕಟ್ಟೆಗಳನ್ನು ಅಭಿವೃದ್ಧಿ ಮಾಡಿದ್ದರು.

ಕೆಂಪೇಗೌಡರು ಒಂದು ಜಾತಿ, ಸಮುದಾಯಕ್ಕೆ ಸೀಮಿತವಾದ ವ್ಯಕ್ತಿ ಅಲ್ಲ.  ಅವರು ಇಡೀ ನಾಡಿನ ಒಲವು ಪಡೆದ ಮಹನೀಯ. ಬೆಂಗಳೂರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದರೆ ಅದಕ್ಕೆ ಕೆಂಪೇಗೌಡ ಅವರೇ ಮೂಲ ಕಾರಣ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link