13 ವರ್ಷಗಳ ನಂತರ ದೆಹಲಿಗೆ ತೆರಳಿದ ನಟ ಸುದೀಪ್‌.. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ

Kiccha Sudeep in  Delhi: 13 ವರ್ಷಗಳ ನಂತರ ನಟ ಸುದೀಪ್‌ ದೆಹಲಿಗೆ ತೆರಳಿದ್ದಾರೆ. ʻಈಗʼ ಸಿನಿಮಾ ಮಾಡುವಾಗ ದೆಹಲಿಗೆ ಹೋಗಿದ್ದ ಸುದೀಪ್, ಇದೀಗ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರಕ್ಕೆ ದೆಹಲಿಗೆ ತೆರಳಿದ್ದಾರೆ.

Kiccha Sudeep in  Delhi: 13 ವರ್ಷಗಳ ನಂತರ ನಟ ಸುದೀಪ್‌ ದೆಹಲಿಗೆ ತೆರಳಿದ್ದಾರೆ. ʻಈಗʼ ಸಿನಿಮಾ ಮಾಡುವಾಗ ದೆಹಲಿಗೆ ಹೋಗಿದ್ದ ಸುದೀಪ್, ಇದೀಗ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರಕ್ಕೆ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದಾರೆ. 

1 /6

ನಟ ಸುದೀಪ್‌ ದೆಹಲಿಗೆ ತೆರಳಿದ್ದಾರೆ. ʻಈಗʼ ಸಿನಿಮಾ ಮಾಡುವಾಗ ದೆಹಲಿಗೆ ಹೋಗಿದ್ದರು. 

2 /6

13 ವರ್ಷಗಳ ನಂತರ ನಟ ಸುದೀಪ್‌ ದೆಹಲಿಗೆ ತೆರಳಿದ್ದಾರೆ. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿದ್ದಾರೆ. 

3 /6

ಪ್ರಹ್ಲಾದ್ ಜೋಶಿ ಜೊತೆ ನಟ ಸುದೀಪ್ ಬೆಳಗಿನ ಉಪಹಾರ ಸವಿದಿದ್ದಾರೆ. ʻಈಗʼ ಸಿನಿಮಾ ಮಾಡುವಾಗ ದೆಹಲಿಗೆ ಸುದೀಪ್ ಹೋಗಿದ್ದರು.

4 /6

ವಿಕ್ರಾಂತ್ ರೋಣ ಸಿನಿಮಾದ ಪ್ರಚಾರಕ್ಕೆಂದು ನಟ ಸುದೀಪ್‌ ದೆಹಲಿಗೆ ತೆರಳಿದ್ದಾರೆ. ನವದೆಹಲಿ ಪ್ರವಾಸದ ವೇಳೆ ಇಂಡಿಯಾ ಗೇಟ್‌ಗೂ ಭೇಟಿ ಕೊಟ್ಟಿದ್ದಾರೆ. 

5 /6

ಇಂದಿನಿಂದ ಉತ್ತರ ಭಾರತದಾದ್ಯಂತ ವಿಕ್ರಾಂತ್ ರೋಣ ಸಿನಿಮಾ ಪ್ರಚಾರದಲ್ಲಿ ಸುದೀಪ್‌ ಬ್ಯುಸಿಯಾಗಲಿದ್ದಾರೆ. ಜುಲೈ 28 ಕ್ಕೆ ವಿಶ್ವದಾದ್ಯಂತ ವಿಕ್ರಾಂತ್ ರೋಣ ಸಿನಿಮಾ ತೆರೆ ಕಾಣುತ್ತಿದೆ. 

6 /6

ವಿಕ್ರಾಂತ್ ರೋಣ ಸಿನಿಮಾವನ್ನು ಜಾಕ್ ಮಂಜು ನಿರ್ಮಾಣ ಮಾಡಿದ್ದು, ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಲಂಕಾ ಬೆಡಗಿ ಬಾಳಿವುಡ್‌ ನಟಿ ಜಾಕ್ವೆಲಿನ್‌ ಫರ್ನಾಂಡೀಸ್‌ ಈ ಸಿನಿಮಾ ಮೂಲಕ ಕನ್ನಡಕ್ಕೆ ಪದಾರ್ಪಣೆ ಮಾಡಿದ್ದಾರೆ.