kubera blessings: ಕುಬೇರ ದೇವರ ಆಶೀರ್ವಾದ ಪಡೆದ ಯಾವುದೇ ಭಕ್ತನಿಗೆ ಜೀವನದಲ್ಲಿ ಎಂದಿಗೂ ಹಣದ ಕೊರತೆ ಎದುರಾಗುವುದಿಲ್ಲ ಎಂದು ನಂಬಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಕುಬೇರನ ಕೃಪೆ ಇರುವ ರಾಶಿಗಳು: ಜ್ಯೋತಿಷ್ಯದ ದೃಷ್ಟಿಕೋನದಿಂದ, ಕೆಲವು ರಾಶಿಗಳನ್ನು ಕುಬೇರ ದೇವನಿಗೆ ಅತ್ಯಂತ ಪ್ರಿಯವಾದವುಗಳೆಂದು ಪರಿಗಣಿಸಲಾಗುತ್ತದೆ. ಈ ರಾಶಿಯ ಜನರು ತಮ್ಮ ಜೀವನದುದ್ದಕ್ಕೂ ಸಂಪತ್ತು ಮತ್ತು ಗೌರವವನ್ನು ಪಡೆಯುತ್ತಾರೆ.
ವೃಷಭ ರಾಶಿ - ಕುಬೇರನ ವಿಶೇಷ ಆಶೀರ್ವಾದ ಯಾವಾಗಲೂ ಇರುತ್ತದೆ. ಇದರಿಂದಾಗಿ ಹಣದ ಕೊರತೆಯನ್ನು ಎದುರಿಸಬೇಕಾಗಿಲ್ಲ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಪಡೆಯುತ್ತಾರೆ.
ಧನು ರಾಶಿ - ತಮ್ಮ ಕಠಿಣ ಪರಿಶ್ರಮದ ಮೂಲಕ ಜೀವನದಲ್ಲಿ ಸಾಕಷ್ಟು ಸಂಪತ್ತನ್ನು ಗಳಿಸುತ್ತಾರೆ. ತುಂಬಾ ಶ್ರಮಶೀಲರು ಮತ್ತು ಪ್ರಾಮಾಣಿಕರು. ಹೂಡಿಕೆ ವಿಷಯಗಳಲ್ಲಿ ಉತ್ತಮ ಹಿಡಿತವಿರುತ್ತದೆ. ಇದು ಅವರಿಗೆ ಜೀವನದಲ್ಲಿ ಪ್ರಯೋಜನಗಳನ್ನು ನೀಡುತ್ತದೆ.
ತುಲಾ ರಾಶಿ - ಐಷಾರಾಮಿ ಜೀವನವನ್ನು ನಡೆಸುತ್ತಾರೆ. ತಾವು ಮಾಡಲು ಹೊರಟ ಕೆಲಸವನ್ನು ಪೂರ್ಣಗೊಳಿಸುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ. ಶ್ರಮವಿಟ್ಟು ಸುಡಿಯುವವರು. ಹಣ ಸಂಪತ್ತಿನಲ್ಲಿ ಅದೃಷ್ಟವಂತರು.
ಕರ್ಕಾಟಕ ರಾಶಿ - ಕುಬೇರ ದೇವನ ಕೃಪೆಯಿಂದ ಈ ರಾಶಿಯ ಜನರು ಸಮಾಜ ಮತ್ತು ಕುಟುಂಬದಲ್ಲಿ ಹೆಚ್ಚಿನ ಗೌರವ ಗಳಿಸುತ್ತಾರೆ. ಸಂಪತ್ತು ಮತ್ತು ಸಮೃದ್ಧಿಯನ್ನು ಪಡೆಯುತ್ತಾರೆ. ಸದಾ ಅದೃಷ್ಟ ಇವರ ಜೊತೆಯಾಗಿರುತ್ತದೆ.
ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.