ಇಂದಿನಿಂದ ತೆರೆಯುವುದು ಈ ರಾಶಿಯವರ ಭಾಗ್ಯದ ಬಾಗಿಲು ! ಯಾವ ಕೆಲಸಕ್ಕೆ ಕೈ ಹಾಕಿದರೂ ಜಯ ನಿಮ್ಮದೇ ! ಒಲಿದು ಬರುವಳು ಅದೃಷ್ಟ ಲಕ್ಷ್ಮೀ

ಇಂದಿನಿಂದ ಈ ರಾಶಿಯವರ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಈ ಅದೃಷ್ಟದ ಯೋಗದಿಂದ ಜೀವನದಲ್ಲಿ ಅಷ್ಟೈಶ್ವರ್ಯ ಒಲಿದು ಬರುವುದು.  

ಬೆಂಗಳೂರು : ಬುಧ ಮತ್ತು ಶುಕ್ರನ ಸಂಯೋಗದಿಂದಾಗಿ ಇಂದಿನಿಂದ ಲಕ್ಷ್ಮೀ ನಾರಾಯಣ ಯೋಗ ರೂಪುಗೊಳ್ಳುತ್ತಿದೆ.ಈ ಕಾರಣದಿಂದಾಗಿ,ಕೆಲವು ಯಶಸ್ಸಿನ ಹಾದಿ ತೆರೆದುಕೊಳ್ಳುತ್ತದೆ.  ಇಂದಿನಿಂದ ಕೈ ಹಿಡಿಯುವುದು ಈ ರಾಶಿಯವರ ಅದೃಷ್ಟ . 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಇಂದಿನಿಂದ ನೀವು ಯಾವ ಕೆಲಸಕ್ಕೆ ಕೈ ಹಾಕಿದರೂ ಯಶಸ್ಸು ಖಂಡಿತಾ. ಅಂದುಕೊಂಡ ಕೆಲಸ ಮಾಡಿ ಮುಗಿಸುವುದಕ್ಕೆ ಉತ್ತಮ ಸಮಯ. ವೃತ್ತಿಯಲ್ಲಿಯೂ ಪ್ರಗತಿ ಕಂಡುಬರುವುದು.  ಪ್ರೇಮ ಜೀವನದಲ್ಲಿ ಸುಳಿದಾಡುತ್ತಿದ್ದ  ವಿಘ್ನ ನಿವಾರಣೆಯಾಗುತ್ತದೆ.  

2 /5

ಇಂದಿನಿಂದ ನಿಮ್ಮ ಬದುಕಿನಲ್ಲಿ ಸುವರ್ಣ ಯುಗ ಆರಂಭ. ಹಣವನ್ನು ಗಳಿಸಲು ಉತ್ತಮ ಅವಕಾಶ ಒದಗಿ ಬರುವುದು. ಕಷ್ಟಗಳು ಕಳೆದು ಬದುಕಿನಲ್ಲಿ ಹೊಸ ಅಧ್ಯಾಯ ಆರಂಭವಾಗುವುದು.   

3 /5

ಇಂದಿನಿಂದ ಧನು ರಾಶಿಯವರಿಗೆ ವಿಶೇಷ ಫಲ ಸಿಗುವುದು.ತಮ್ಮ ಪ್ರತಿ ಯೋಜನೆಗಳಲ್ಲಿ ಯಶಸ್ವಿಯಾಗುತ್ತಾರೆ. ಯಶಸ್ಸಿನ ಹೊಸ ಎತ್ತರಕ್ಕೆ ಬೆಳೆಯುತ್ತಾರೆ.ಹಣದ ಹರಿವಿನ ಮೂಲಕ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ.

4 /5

ಮಕರ ರಾಶಿಯವರಿಗೆ ಇಂದಿನಿಂದ ಶುಭ ದಿನ ಆರಂಭ. ಅಂದುಕೊಂಡ ಗುರಿ ಸಾಧಿಸುವಿರಿ. ಹೂಡಿಕೆಯ ಮೇಲೂ ಉತ್ತಮ ಲಾಭವಾಗುವುದು. ಸಾಲದಿಂದ ಸಂಪೂರ್ಣ ಮುಕ್ತಿ ಸಿಗುವುದು. 

5 /5

 ಇಲ್ಲಿಯವರೆಗೆ ಜೀವನದಲ್ಲಿ ಆವರಿಸಿದ್ದ ಕಷ್ಟಗಳ ಕಾರ್ಮೋಡ ಕಳೆದು ಶಾಂತಿ ನೆಮ್ಮದಿ ನಿಮ್ಮದಾಗುವುದು.ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗಾವಕಾಶಗಳಿವೆ.ದುಬಾರಿ ವಸ್ತು ಅಥವಾ ಆಸ್ತಿಯನ್ನು ಖರೀದಿಸುವ ಆಸೆ  ಈಡೇರುತ್ತದೆ. (ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)