ಸೂರ್ಯಗ್ರಹಣದಂದೇ ಮಹಾಲಯ ಅಮಾವಾಸ್ಯೆ! ಈ 3 ರಾಶಿಗೆ ಕೋಟ್ಯಾಧಿಪತಿ ಯೋಗ-ಕಷ್ಟಕ್ಕೆಲ್ಲಾ ಮುಕ್ತಿ, ಸರ್ವ ಸಮೃದ್ಧಿ ಜೊತೆ ಮುಟ್ಟಿದ್ದೆಲ್ಲಾ ಚಿನ್ನವಾಗುವ ಸಮಯ

Mahalaya Amavasya and solar eclipse: ಅಕ್ಟೋಬರ್ 14 ರಂದು ಮಹಾಲಯ ಅಮಾವಾಸ್ಯೆ ಜೊತೆಗೆ ವರ್ಷದ ಕೊನೆಯ ಸೂರ್ಯಗ್ರಹಣ. ಇನ್ನು ಪಿತೃ ಪಕ್ಷ ಅಥವಾ ಸರ್ವ ಪಿತೃ ಅಮಾವಾಸ್ಯೆಯ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆಯಂದು ಸೂರ್ಯಗ್ರಹಣ ಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಸಾಮಾನ್ಯವಾಗಿ ಸಮಸ್ಯಗೆಳನ್ನೇ ಸೃಷ್ಟಿಸುವ ಗ್ರಹಣಗಳು ಕೆಲ ರಾಶಿಯ ಜನರ ಬಾಳಲ್ಲಿ ಶುಭವನ್ನುಂಟು ಮಾಡಲಿದೆ. ಈ ಬಾರಿಯ ಸೂರ್ಯಗ್ರಹಣವು ರಾತ್ರಿ ವೇಳೆ ಸಂಭವಿಸಲಿದೆ. ಜೊತೆಗೆ ಭಾರತದಲ್ಲಿ ಗೋಚರಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರಾದ್ಧ, ಅಮಾವಾಸ್ಯೆಯ ಶ್ರಾದ್ಧ, ಕರ್ಮ ಮತ್ತು ತರ್ಪಣದ ಮೇಲೆ ಪರಿಣಾಮ ಬೀರುವುದಿಲ್ಲ.

2 /6

ಗ್ರಹಣದ ಸೂತಕ ಕಾಲವು ರಾತ್ರಿ 8:34 ಕ್ಕೆ ಪ್ರಾರಂಭವಾಗಿ ಮಧ್ಯರಾತ್ರಿ 02:25 ರವರೆಗೆ ಇರುತ್ತದೆ. ಈ ಸಂದರ್ಭದಲ್ಲಿ ಕೆಲ ರಾಶಿಗಳ ಭವಿಷ್ಯವು ಉಜ್ವಲವಾಗಲಿದೆ. ಅಂತಹ ಅದೃಷ್ಟಶಾಲಿ ರಾಶಿಗಳು ಯಾವುವು ಎಂಬುದನ್ನು ತಿಳಿಯೋಣ.

3 /6

ಮಿಥುನ ರಾಶಿ: ಈ ರಾಶಿಯ ಜನರಿಗೆ ಮಹಾಲಯ ಅಮಾವಾಸ್ಯೆಯು ಶುಭವನ್ನುಂಟು ಮಾಡಲಿದೆ. ಈ ಸಂದರ್ಭದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ವೃತ್ತಿಜೀವನದಲ್ಲಿ ಯಶಸ್ಸಿನ ಅವಕಾಶಗಳಿವೆ. ಪೂರ್ವಜರ ಅನುಗ್ರಹದಿಂದಾಗಿ ಕೆಲಸದ ಸ್ಥಳದಲ್ಲಿ ಉನ್ನತಿ ಮತ್ತು ಲಾಭವಾಗಲಿದೆ.

4 /6

ಸಿಂಹ ರಾಶಿ: ಮಹಾಲಯ ಅಮಾವಾಸ್ಯೆಯಂದೇ ಆಗಮಿಸಿದ ಸೂರ್ಯಗ್ರಹಣದಿಂದ ಸಿಂಹ ರಾಶಿಯ ಜನರಿಗೆ ಹಣಕಾಸಿನ ಲಾಭವಾಗಲಿದೆ. ಬಾಳಲ್ಲಿ ಸಂತೋಷ ಹಾಗು ಸಮೃದ್ಧಿ ವೃದ್ಧಿಸಲಿದೆ. ವೈವಾಹಿಕ ಜೀವನವು ಸಂತೋಷದಿಂದ ತುಂಬಿರುತ್ತದೆ. ವ್ಯವಹಾರದಲ್ಲಿ ನಿರಂತರ ಪ್ರಗತಿ ಇರುತ್ತದೆ.

5 /6

ತುಲಾ ರಾಶಿ: ಮಹಾಲಯ ಅಮಾವಾಸ್ಯೆ ಮತ್ತು ಸೂರ್ಯ ಗ್ರಹಣದ ಫಲದಿಂದ ತುಲಾ ರಾಶಿಯ ಜನರು ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುತ್ತಾರೆ. ಇವರ ಬದುಕು ಸಂಪತ್ತು, ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯಿಂದ ಕೂಡಿರುತ್ತದೆ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)