ಸ್ವರಾಶಿಗೆ ಮಂಗಳನ ಪ್ರವೇಶ, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ!

Mangala Gochara 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಎಂದೇ ಖ್ಯಾತನಾಗಿರುವ ಮಂಗಳ ಗ್ರಹ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ಮಂಗಳ ರಾಶಿಯಲ್ಲಿ ಗೋಚರಿಸಲಿದ್ದಾನೆ. ಇದರಿಂದ ಹಲವು ರಾಶಿಗಳ ಜಾತಕದವರ ಅದೃಷ್ಟವೆ ಬದಲಾಗಲಿದ್ದು, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿಯಾಗಲಿದೆ. Spiritual News In Kannada
 

ಬೆಂಗಳೂರು: ಭೂಮಿ, ಸಾಹಸ, ಶೌರ್ಯ ಕಾರಕ ಮಂಗಳ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ವೃಷ್ಕಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಕುಬೇರ ನಿಧಿಯೇ ಪ್ರಾಪ್ತಿಯಾಗಲಿದೆ. ಈ ಜನರ ಜೀವನದಲ್ಲಿ ಭಾರಿ ಉನ್ನತಿಯ ಯೋಗ ರೂಪುಗೊಳ್ಳುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನೂ ತಿಳಿದುಕೊಳ್ಳೋಣ, Spiritual News In Kannada

 

ಇದನ್ನೂ ಓದಿ-

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Mangala Gochara 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಎಂದೇ ಖ್ಯಾತನಾಗಿರುವ ಮಂಗಳ ಗ್ರಹ ಶೀಘ್ರದಲ್ಲಿಯೇ ತನ್ನ ಸ್ವರಾಶಿಯಾಗಿರುವ ಮಂಗಳ ರಾಶಿಯಲ್ಲಿ ಗೋಚರಿಸಲಿದ್ದಾನೆ. ಇದರಿಂದ ಹಲವು ರಾಶಿಗಳ ಜಾತಕದವರ ಅದೃಷ್ಟವೆ ಬದಲಾಗಲಿದ್ದು, ಲಕ್ಷ್ಮಿ ನಾರಾಯಣ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿಯಾಗಲಿದೆ.   

2 /5

ವೃಶ್ಚಿಕ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಸಾಹಸ ಹೆಚ್ಚಾಗಲಿದ್ದು, ಆತ್ಮವಿಶ್ವಾಸದಿಂದ ನೀವು ತುಂಬಿರುವಿರಿ. ಆಸ್ತಿ ನಿವೇಶನ ಖರೀದಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ನೌಕರ ವರ್ಗದ ಜನರಿಗೆ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ. ಪೊಲೀಸ್, ಸೇನೆ, ಗುಪ್ತಚರ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರಿಗೆ ಕಾಲ ಉತ್ತಮ ಸಾಬೀತಾಗಲಿದೆ.   

3 /5

ಕರ್ಕ ರಾಶಿ: ಈ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಇದರಿಂದ ಮಕ್ಕಳಿಗೆ ಸಂಬಂಧಿಸಿದಂತೆ ನಿಮಗೆ ಸಂತಸದ ಸುದ್ದಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ಷೇರು ಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ಮಂಗಳ ನಿಮ್ಮ ಜಾತಕದ ಕರ್ಮ ಭಾವಕ್ಕೆ ಅಧಿಪತಿ. ಹೀಗಾಗಿ ವ್ಯವಹಾರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದ್ದು, ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ.   

4 /5

ಮೀನ ರಾಶಿ: ನಿಮ್ಮ ಗೋಚರ ಜಾತಕದ 12ನೇ ಭಾವಕ್ಕೆ ಮಂಗಳ ಅಧಿಪತಿಯಾಗಿದ್ದು, ಆತ ನವಮಾಂಶನಾಗಿ 9ನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಜೋತಿಷ್ಯ ಶಾಸ್ತ್ರದಲ್ಲಿ ಈ ಭಾವವನ್ನು ಭಾಗ್ಯದ ಸ್ಥಾನ ಎಂದು ಹೇಳಲಾಗುತ್ತದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಅದೃಷ್ಟ ಭಾರಿ ಮೆರಗು ಪಡೆದುಕೊಳ್ಳಲಿದೆ. ಮಹತ್ವದ ಯೋಜನೆಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಹಳೆ ಹೂಡಿಕೆಯಿಂದ ಉತ್ತಮ ಆದಾಯ ಹರಿದುಬರಲಿದೆ. ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದೆ.  

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)