ಮಂಗಳ ಗೋಚಾರ: ಈ 3 ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ, ಹಣವೋ ಹಣ, ಎಲ್ಲೆಡೆ ಕೀರ್ತಿ ಯಶಸ್ಸು

Tue, 15 Oct 2024-6:46 am,

ಅಕ್ಟೋಬರ್ 20ರಂದು ಮಂಗಳ ಗ್ರಹ ಕರ್ಕಾಟಕ ರಾಶಿಗೆ ಪ್ರವೇಶಿಸಲಿದ್ದಾನೆ. 

ಮಂಗಳ ಗೋಚಾರದ ಪ್ರಭಾವ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೆ, ಈ ಸಮಯದಲ್ಲಿ ಮೂರು ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಎನ್ನಲಾಗುತ್ತಿದೆ. 

ಈ ರಾಶಿಯ ವ್ಯಾಪಾರಸ್ಥರಿಗೆ ಬಂಪರ್ ಆಫರ್ ದೊರೆಯಲಿದೆ. ಹಣಕಾಸಿನ ಸ್ಥಿತಿಯಲ್ಲಿ ಭಾರೀ ಸುಧಾರಣೆ ಕಂಡು ಬರಲಿದೆ. ನಿಮ್ಮ ಶ್ರಮಕ್ಕೆ ಸಂಪೂರ್ಣ ಶುಬ ಫಲಗಳನ್ನು ಪಡೆಯುವಿರಿ. 

ಮಂಗಳ ರಾಶಿ ಬದಲಾವಣೆಯು ತುಲಾ ರಾಶಿಯವರಿಗೆ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಆರ್ಥಿಕ ಬಿಕ್ಕಟ್ಟುಗಳು ಕಡಿಮೆಯಾಗಿ, ಜೀವನದಲ್ಲಿ ಅನುಭವಿಸುತ್ತಿದ್ದ ಸಮಸ್ಯೆಗಳಿಂದಲೂ ಪರಿಹಾರ ಸಿಗಲಿದೆ. 

ಮಂಗಳನ ದಯೆಯಿಂದ ಈ ರಾಶಿಯವರಿಗೆ ಕೌಟುಂಬಿಕ ಸಮಸ್ಯೆಗಳು ಬಗೆಹರಿದು ಸಂಬಂಧಗಳು ಉತ್ತಮಗೊಳ್ಳಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ, ಆದಾಯದ ಮೂಲ ಹೆಚ್ಚಾಗಿ ಹಣದ ಸಮಸ್ಯೆ ನಿವಾರಣೆಯಾಗಲಿದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link