ಏನೇ ಮಾಡಿದ್ರೂ ಕೆಲಸದಲ್ಲಿ ಹಿನ್ನಡೆ ಆಗ್ತಾ ಇದ್ಯಾ? ನೀರಿನಲ್ಲಿ ಇವನ್ನು ಬೆರೆಸಿದ್ರೆ ಸ್ನಾನ ಮಾಡಿದ್ರೆ ರಾತ್ರೋರಾತ್ರಿ ಖುಲಾಯಿಸುತ್ತೆ ಅದೃಷ್ಟ..!

Tue, 15 Oct 2024-8:54 pm,

ಹಣಕಾಸಿನ ಸಮಸ್ಯೆ ಹೆಚ್ಚಾಗಿದ್ದು, ಎಷ್ಟೇ ಕಷ್ಟಪಟ್ಟರೂ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವೇ ಆಗುತ್ತಿಲ್ಲವೇ? 

ಅದೃಷ್ಟ ಒಂದು ಕೈಹಿಡಿದ್ರೆ ರಾತ್ರೋ ರಾತ್ರಿ ಅದೃಷ್ಟ ಬದಲಾಯಿಸುತ್ತದೆ ಎಂದು ಹಿರಿಯರು ಹೇಳುವುದನ್ನು ನೀವು ಕೇಳಿರಬಹುದು. 

ಇದಕ್ಕಾಗಿ ಹೆಚ್ಚೇನು ಮಾಡುವ ಅಗತ್ಯವಿಲ್ಲ. ಬರೀ ಸ್ನಾನ ಮಾಡುವ ನೀರಿನಲ್ಲಿ ಕೆಲವು ಪದಾರ್ಥಗಳನ್ನು ಬೆರೆಸಿ ಸ್ನಾನ ಮಾಡಿದರೆ ರಾತ್ರೋ ರಾತ್ರಿ ಅದೃಷ್ಟ ಖುಲಾಯಿಸುತ್ತದೆ ಎಂದು ಹೇಳಲಾಗುತ್ತದೆ. 

ಔಷಧೀಯ ಗುಣಗಳಿಂದ ಸಮೃದ್ಧವಾದ ಬೇವಿನ ಎಲೆಗಳನ್ನು ಸ್ನಾನದ ನೀರಿನಲ್ಲಿ ಬೆರೆಸಿ ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. 

ಸ್ನಾನದ ನೀರಿಗೆ ತುಳಸಿ ಎಲೆಗಳನ್ನು ಹಾಕಿ ಆರೋಗ್ಯ ಸುಧಾರಿಸುತ್ತದೆ. ಜೊತೆಗೆ ಮನೆಯಲ್ಲಿ ಆರ್ಥಿಕ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. 

ಸ್ನಾನದ ನೀರಿನಲ್ಲಿ ಗುಲಾಬಿ ದಳಗಳನ್ನು ಬೆರೆಸಿ ಸ್ನಾನ ಮಾಡುವುದರಿಂದ ತಾಯಿ ಲಕ್ಷ್ಮಿ ಒಲಿಯುತ್ತಾಳೆ. 

ಸ್ನಾನದ ನೀರಿನಲ್ಲಿ ಚಿಟಿಕೆ ಅರಿಶಿನ ಬೆರೆಸಿ ಸ್ನಾನ ಮಾಡುವುದರಿಂದ ನಿಮ್ಮ ಜೀವನದಲ್ಲಿ ನಕಾರಾತ್ಮಕ ಶಕ್ತಿ ದೂರವಾಗಿ, ಅದೃಷ್ಟ ಖುಲಾಯಿಸಲಿದೆ ಎನ್ನಲಾಗುತ್ತದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link