Navpancham Yog 2024: ಹನ್ನೆರಡು ವರ್ಷಗಳ ಬಳಿಕ ಗುರು-ಕೇತು ಕೃಪೆಯಿಂದ ನವಪಂಚಮ ಯೋಗ ರಚನೆ, ಈ ಜನರ ಜೀವನದಲ್ಲಿ ಸುವರ್ಣಕಾಲ ಆರಂಭ!

Navpancham Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೇತು ಹಾಗೂ ಗುರುವಿನ ಕೃಪೆಯಿಂದ ನವಪಂಚಮ ರಾಜಯೋಗ ರಚನೆಯಾಗುತ್ತಿದೆ. ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಸುವರ್ಣಕಾಲ ಆರಂಭಗೊಳ್ಳಲಿದೆ. (Spiritual News In Kannada)
 

Navpancham Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಕೇತು ಮತ್ತು ಗುರು ಸೇರಿ ನವಪಂಚಮ ರಾಜಯೋಗ ರಚಿಸಲಿದ್ದಾರೆ, ಈ ಯೋಗ ರಚನೆಯಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳಾಗಳಿದ್ದು, ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಜೀವನದಲ್ಲಿ ಅಪಾರ ಧನಸಂಪತ್ತು ಹರಿದುಬರಲಿದೆ  (Spiritual News In Kannada)

 

ಇದನ್ನೂ ಓದಿ-Rahu Shukra Conjunction 2024: 18 ವರ್ಷಗಳ ಬಳಿಕ ಪರಸ್ಪರ ಹತ್ತಿರಕ್ಕೆ ಬರಲಿದ್ದಾರೆ ರಾಹು-ಶುಕ್ರ, ಧನಕುಬೇರ ಕೃಪೆಯಿಂದ ಈ ಜನರಿಗೆ ಭಾರಿ ಧನಲಾಭ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

Navpancham Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಕೇತು ಮತ್ತು ಗುರು ಸೇರಿ ನವಪಂಚಮ ರಾಜಯೋಗ ರಚಿಸಲಿದ್ದಾರೆ, ಈ ಯೋಗ ರಚನೆಯಿಂದ ಕೆಲ ರಾಶಿಗಳ ಜನರಿಗೆ ವಿಶೇಷ ಲಾಭಗಳಾಗಳಿದ್ದು, ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಜೀವನದಲ್ಲಿ ಅಪಾರ ಧನಸಂಪತ್ತು ಹರಿದುಬರಲಿದೆ  (Spiritual News In Kannada)  

2 /7

ಸಿಂಹ ರಾಶಿ: ನಿಮ್ಮ ಜಾತಕದ ದಶಮ ಭಾವದಲ್ಲಿ ಗುರು ಸಂಚರಿಸಲಿದ್ದು, ಕೇತುವಿನ ಜೊತೆಗೆ ಆತನ ನವಪಂಚಮ ಯೋಗ ರಚನೆಯಾಗುತ್ತಿದೆ. ಇದರಿಂದ ನಿಮಗೆ ವಿಶೇಷ ಲಾಭಗಳು ಸಿಗಲಿವೆ. ದೀರ್ಘ ಕಾಲದಿಂದ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ. ಆಕಸ್ಮಿಕ ಧನಲಾಭ ಸಿಗಲಿದೆ. ಕೌಟುಂಬಿಕ ಕಲಹಗಳಿಂದ ಮುಕ್ತಿ ಸಿಗಲಿದೆ. ಹೊಸ ವಾಹನ ಆಸ್ತಿ-ಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಸಣ್ಣಪುಟ್ಟ ಯಾತ್ರೆಗಳು ಸಂಭವಿಸಲಿದ್ದು, ಯಾತ್ರೆಗಳು ನಿಮಗೆ ಲಾಭವನ್ನು ತಂದುಕೊಡಲಿವೆ.   

3 /7

ಕನ್ಯಾ ರಾಶಿ: ನವಪಂಚಮ ಯೋಗ ನಿರ್ಮಾಣದಿಂದ ನಿಮಗೆ ಮಾನಸಿಕ ಹಾಗೂ ಶಾರೀರಿಕ ಸಂಕಷ್ಟಗಳಿಂದ ಮುಕ್ತಿ ಸಿಗಲಿದೆ. ಅರ್ಧಕ್ಕೆ ನಿಂತ ನಿಮ್ಮ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದ ಜೊತೆಗೆ ಉತ್ತಮ ಕಾಲ ಕಳೆಯುವಿರಿ. ಇದರ ಜೊತೆಗೆ ಅಪಾರ ಧನಲಾಭವಾಗಲಿದೆ. ಉನ್ನತ ವ್ಯಾಸಂಗ ಪಡೆಯಲು ಬಯಸುವವರಿಗೆ ಇದು ಸಕಾಲವಾಗಿದೆ. ಬುದ್ಧಿ, ಏಕಾಗ್ರತೆ ಹೆಚ್ಚಾಗಲಿದೆ. ಈ ಅವಧಿಯಲ್ಲಿ ಮಕ್ಕಳ ಕಡೆಯಿಂದ ನಿಮಗೆ ಹಲವು ಗುಡ್ ನ್ಯೂಸ್ ಸಿಗಲಿವೆ. ಲವ್ ಲೈಫ್ ಕೂಡ ಉತ್ತಮವಾಗಿರಲಿದೆ. ಷೇರುಮಾರುಕಟ್ಟೆಯಿಂದ ನಿಮಗೆ ಲಾಭ ಸಿಗಲಿದೆ.   

4 /7

ಮಿಥುನ ರಾಶಿ: ನವಪಂಚಮ ಯೋಗ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಅದರಲ್ಲಿಯೂ ವಿಶೇಷವಾಗಿ ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಅದ್ಭುತ ಲಾಭ ಸಿಗಲಿದೆ, ಎಫ್ಡಿ, ಷೇರು ಮಾರುಕಟ್ಟೆಗಳಂತಹ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ಇದಲ್ಲದೆ ಜೀವನದಲ್ಲಿ ಅಪಾರ ಯಶಸ್ಸಿನ ಜೊತೆಗೆ ಧನಲಾಭ ನಿಮ್ಮದಾಗಲಿದೆ, ಇದರಿಂದ ನಿಮ್ಮ ಧನ ಸಂಪತ್ತಿನಲ್ಲಿ ಅಪಾರ ವೃದ್ಧಿಯನ್ನು ನೀವು ಕಾಣಬಹುದು. ಗುಪ್ತಧನ ಕೂಡ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಎರವಲು ಕೊಟ್ಟ ಹಣ ವಾಪಸ್ ಬರಲಿದೆ. ಪಿತ್ರಾರ್ಜಿತ ಸಂಪತ್ತು, ಲಾಟರಿ, ರಿಯಲ್ ಎಸ್ಟೇಟ್ ಗಳಿಂದ ಲಾಭ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದ್ದು, ನೌಕರಿಯಲ್ಲಿ ಲಾಭದ ಎಲ್ಲಾ ಸಾಧ್ಯತೆಗಳಿವೆ.   

5 /7

ಮಕರ ರಾಶಿ: ನವಪಂಚಮ ರಾಜಯೋಗ ಮಕರ ರಾಶಿಯ ಜಾತಕದವರಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಕೋರ್ಟ್ ಕಚೇರಿ ವ್ಯವಹಾರಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ನೌಕರ ವರ್ಗದ ಜನರಿಗೆ ಕಾರ್ಯಕ್ಷೇತ್ರದಲ್ಲಿ ದೊಡ್ಡ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಇದಲ್ಲದೆ ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿಯೂ ಹೊಳಪು ಕಾಣಲು ಸಿಗಲಿದೆ. ಇದಲ್ಲದೆ ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ನಿಂತುಹೋದ ನಿಮ್ಮ ಕೆಲಸ ಕಾರ್ಯಗಳು ಮತ್ತೆ ಆರಂಭಗೊಳ್ಳಲಿವೆ. ವಾಹನ, ಆಸ್ತಿ ಪಾಸ್ತಿ ಖರೀದಿಸುವ ಸಾಧ್ಯತೆ ಇದೆ.   

6 /7

ವೃಷಭ ರಾಶಿ: ವೃಷಭ ರಾಶಿಯ ಜಾತಕದವರಿಗೆ ನವಪಂಚಮ ರಾಜಯೋಗ ಅಪಾರ ಲಾಭದಾಯಕ ಸಾಬೀತಾಗಲಿದೆ. ನಿರುದ್ಯೋಗಿಗಳಿಗೆ ನೌಕರಿಯ ಹೊಸ ಪ್ರಸ್ತಾಪಗಳು ಬರುವ ಸಾಧ್ಯತೆ ಇವೆ. ನೌಕರವರ್ಗದ ಜನರಿಗೆ ಪ್ರಮೋಷನ್ ಹಾಗೂ ಬಯಸಿದ ಜಾಗಕ್ಕೆ ವರ್ಗಾವಣೆ ಭಾಗ್ಯ ಸಿಗುವ ಸಾಧ್ಯತೆ ಇದೆ. ವ್ಯಾಪಾರಿಗಳಾಗಿದ್ದರೆ, ನಿಮ್ಮೊಂದಿಗೆ ಹಲವು ಹೊಸ ಜನರು ಕೈಜೋಡಿಸಲಿದ್ದಾರೆ. ಇದರಿಂದ ನಿಮಗೆ ಲಾಭ ಉಂಟಾಗಲಿದೆ. ಈ ಅವಧಿಯಲ್ಲಿ ನಿಮ್ಮ ದೈನಂದಿನ ಆದಾಯ ಹೆಚ್ಚಾಗಲಿದೆ.   

7 /7

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)