ಎಚ್ಚರ ಮಹಿಳೆಯರೇ ! ಈ ದಿಕ್ಕಿಗೆ ತುಳಸಿ ಇದ್ದರೆ ಮನೆ ತುಂಬಾ ಬಡತನ, ಕಷ್ಟ, ದುಃಖವೇ ತುಂಬುವುದು !

Tue, 10 Sep 2024-5:42 pm,

ವಾಸ್ತು ಶಾಸ್ತ್ರದ ಪ್ರಕಾರ ತುಳಸಿ, ಮನಿ ಪ್ಲಾಂಟ್, ಶಮಿ ಪ್ಲಾಂಟ್ ಮತ್ತು ಬಾಳೆ ಗಿಡಗಳನ್ನು ಮನೆಯಲ್ಲಿ ನೆಡುವುದು ಮಂಗಳಕರವೆಂದು ಹೇಳಲಾಗಿದೆ.

ಮನೆಯಲ್ಲಿ ಈ ಗಿಡಗಳನ್ನು ನೆಡುವ ಮೊದಲು ವಾಸ್ತುವಿನ ಕೆಲವು ವಿಶೇಷ ನಿಯಮಗಳನ್ನು ತಿಳಿದುಕೊಳ್ಳಬೇಕು.ಮನೆಯಲ್ಲಿ ಈ ಸಸ್ಯಗಳನ್ನು ನೆಡಲು ಸರಿಯಾದ ನಿಯಮಗಳು ಮತ್ತು ದಿಕ್ಕುಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. 

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ದಕ್ಷಿಣ ದಿಕ್ಕಿನಲ್ಲಿ ತುಳಸಿ ಗಿಡವನ್ನು  ನೆಡಬಾರದು. ಒಂದು ವೇಳೆ ಈ ದಿಕ್ಕಿನಲ್ಲಿ ತುಳಸಿ ಇದ್ದರೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗಬಹುದು.ತುಳಸಿ ಗಿಡ ಯಾವತ್ತೂ ಮನೆಯ ಈಶಾನ್ಯ ಅಥವಾ ಉತ್ತರ ದಿಕ್ಕಿನಲ್ಲಿರಬೇಕು. 

ಮನೆಯ ದಕ್ಷಿಣ ದಿಕ್ಕಿನಲ್ಲಿ ಶಮಿಯನ್ನು ಇಡುವುದು ಅಶುಭ. ಈ ಸಸ್ಯವನ್ನು ಮನೆಯ ಪೂರ್ವ ಅಥವಾ ಈಶಾನ್ಯ ಮೂಲೆಯಲ್ಲಿ ನೆಡಬೇಕು. 

ಬಾಳೆ ಗಿಡ ಕೂಡಾ ದಕ್ಷಿಣ ದಿಕ್ಕಿನಲ್ಲಿ ಇರಬಾರದು.ಇದನ್ನು ಮನೆಯ ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ನೆಡಬೇಕು.

ಮನಿ ಪ್ಲಾಂಟ್ ಅನ್ನು ಆಗ್ನೇಯ ದಿಕ್ಕಿನಲ್ಲಿ ಮನಿ ಪ್ಲಾಂಟ್ ನೆಡಬೇಕು.ಹಾಗಿದ್ದರೆ ಸಂಪತ್ತಿನ ಎಲ್ಲಾ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ.

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link