White Hair Remedy : ಈ ತರಕಾರಿಯಲ್ಲ ಇದರ ಸಿಪ್ಪೆಯೇ ಸಾಕು ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಲು

ನಿರುಪಯುಕ್ತವೆಂದು ಪರಿಗಣಿಸಿ ಬಿಸಾಡುವ ಈರುಳ್ಳಿ ಸಿಪ್ಪೆ ಕೂಡಾ ನಮ್ಮ ಕೂದಲಿಗೆ ತುಂಬಾ ಪ್ರಯೋಜನಕಾರಿ. ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಲು ಇದು ಸಹಾಯ ಮಾಡುತ್ತದೆ. 
  

Onion Peel for White Hair : ಈರುಳ್ಳಿ ನಮ್ಮ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಕೂದಲಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ.  ಕೂದಲು ಉದುರಿದ ಜಾಗದಲ್ಲಿ  ಮತ್ತೆ ಕೂದಲು ಬೆಳೆಯಲು ಮತ್ತು ನೈಸರ್ಗಿಕ ಹೊಳಪನ್ನು ನೀಡಲು ಈರುಳ್ಳಿ ರಸವನ್ನು ಸಹ ಬಳಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ನಿರುಪಯುಕ್ತವೆಂದು ಪರಿಗಣಿಸಿ ಬಿಸಾಡುವ ಈರುಳ್ಳಿ ಸಿಪ್ಪೆ ಕೂಡಾ ನಮ್ಮ ಕೂದಲಿಗೆ ತುಂಬಾ ಪ್ರಯೋಜನಕಾರಿ. ಬಿಳಿ ಕೂದಲನ್ನು ಬುಡದಿಂದಲೇ ಕಪ್ಪಾಗಿಸಲು ಇದು ಸಹಾಯ ಮಾಡುತ್ತದೆ.   

2 /5

ಅಲೋವೆರಾ ಜೆಲ್ ಜೊತೆಗೆ ಈರುಳ್ಳಿ ಸಿಪ್ಪೆಯನ್ನು ಬೆರೆಸಿ ಕೂದಲಿಗೆ ಲೇಪಿಸಬೇಕು. ಇದಕ್ಕಾಗಿ, ಈರುಳ್ಳಿ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿಕೊಳ್ಳಿ. ಈ ಪುಡಿಯನ್ನು ಅಲೋವೆರಾ ಜೆಲ್‌ನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿ ಕೂದಲಿನ ಬುಡದಿಂದ ತುದಿವರೆಗೆ ಹಚ್ಚಬೇಕು. ಇದು ಸಂಪೂರ್ಣ ಒಣಗಿದ ಮೇಲೆ ಸೌಮ್ಯವಾದ ಶಾಂಪೂವಿನಿಂದ ಕೂದಲನ್ನು ಚೆನ್ನಾಗಿ ತೊಳೆಯಿರಿ.

3 /5

ಈರುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಿ.ನೀರು ತಣ್ಣಗಾದ ನಂತರ, ಈ ನೀರನ್ನು ಕೂದಲಿನ ಬೇರಿನಿಂದ ತುದಿವರೆಗೆ ಹಚ್ಚಿ,  30 ನಿಮಿಷಗಳವರೆಗೆ ಬಿಡಿ.ನಂತರ, ಕೂದಲನ್ನು ತೊಳೆದು ಸ್ವಚ್ಛಗೊಳಿಸಿ. 

4 /5

ನಿಮ್ಮ ಕೂದಲನ್ನು ಬೇರುಗಳಿಂದಲೇ ಕಪ್ಪಾಗಿಸಲು ತೆಂಗಿನ ಎಣ್ಣೆಯೊಂದಿಗೆ ಈರುಳ್ಳಿ ಸಿಪ್ಪೆಯನ್ನು ಬೆರೆಸಿ ಹಚ್ಚಬೇಕು.ಇದಕ್ಕಾಗಿ ಈರುಳ್ಳಿ ಸಿಪ್ಪೆಯನ್ನು ಒಣಗಿಸಿ ಪುಡಿಮಾಡಿ ನಂತರ ತೆಂಗಿನೆಣ್ಣೆಯಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ.   

5 /5

ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ