ರಾತ್ರಿ ಭೋಜನದ 10 ನಿಮಿಷ ಮುನ್ನ ಈ ಹಣ್ಣು ತಿನ್ನಿ !ತಿಂಗಳುಗಳವರೆಗೆ ಏರುಪೆರಾಗುವುದೇ ಇಲ್ಲ ಬ್ಲಡ್ ಶುಗರ್

Wed, 04 Sep 2024-5:47 pm,

ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿಯೇ ಮಧುಮೇಹವಿದ್ದಾಗ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ.   

ಬ್ಲಡ್ ಶುಗರ್ ಅನ್ನು ನಿಯಂತ್ರಿಸುವ ಈ ಅದ್ಭುತ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದೂ ಕರೆಯುತ್ತಾರೆ.ತಿನ್ನುವುದಕ್ಕೆ ಬಹಳ ರುಚಿಯಾಗಿರುವ ಈ ಹಣ್ಣು ಸಿಹಿ ಮತ್ತು ಹುಳಿ ಮಿಶ್ರಿತವಾಗಿದೆ.  

ಕೃಷ್ಣ ಫಲ ಅಥವಾ ಫ್ಯಾಷನ್ ಫ್ರುಟ್ ನ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ.ಇದರಿಂದಾಗಿ ಈ ಹಣ್ಣು ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ.  

ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳುಅತಿ ಹೆಚ್ಚು ಪ್ರಮಾಣದಲ್ಲಿ ಇರುತ್ತವೆ.ಹಾಗಾಗಿ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. 

ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link