ಈ ಹಣ್ಣನ್ನು ದಿನಕ್ಕೊಮ್ಮೆ ಸೇವಿಸಿದರೆ ಸಾಕು!ಬ್ಲಡ್ ಶುಗರ್ ಎಷ್ಟೇ ಹೈ ಇದ್ದರೂ ನಾರ್ಮಲ್ ಗೆ ಬಂದು ಬಿಡುತ್ತದೆ!

Mon, 07 Oct 2024-2:05 pm,

ನಾವು ಮಾಡುವ ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಿರುವಾಗ ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವಾಗಿ ಕೆಲಸ ಮಾಡುತ್ತದೆ. 

ಬ್ರೆಜಿಲ್ ಮೂಲದ ಈ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತವೆ. ಆರೋಗ್ಯದ ದೃಷ್ಟಿಯಿಂದ ಈ ಹಣ್ಣು ವಿಶಿಷ್ಟ ನಿಧಿಯೇ ಸರಿ.ಈ ಹಣ್ಣು ಮಾತ್ರವಲ್ಲ ಇದರ ಸಿಪ್ಪೆ ಕೂಡಾ ತುಂಬಾ ಪ್ರಯೋಜನಕಾರಿಯಾಗಿದೆ.   

ರುಚಿಯಲ್ಲಿ ಸಿಹಿ ಮತ್ತು ಹುಳಿ ಮಿಶ್ರಿತವಾದ ಈ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದು ಕೂಡಾ ಕರೆಯುತ್ತಾರೆ.ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ  ಅದ್ಭುತ ಗುಣ ಈ ಹಣ್ಣಿಗಿದೆ.   

ಕೃಷ್ಣ ಫಲದ  ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ.ಇದರಿಂದಾಗಿ ಈ ಹಣ್ಣನ್ನು  ಎಷ್ಟು ಸೇವಿಸಿದರೂ ದೇಹದ ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾಗುವುದಿಲ್ಲ. 

ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಹೇರಳವಾಗಿವೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.    

ಮಧುಮೇಹಿಗಳು ಈ ಹಣ್ಣನ್ನು ಯಾವ ಭಯವೂ ಇಲ್ಲದೆ ಸೇವಿಸಬಹುದು. ಈ ಹಣ್ಣು ಬ್ಲಡ್ ಶುಗರ್ ಅನ್ನು ಏರಲು ಬಿಡುವುದಿಲ್ಲ.ಬದಲಾಗಿ ಸದಾ ನಾರ್ಮಲ್ ಆಗಿಯೇ ಇಡುತ್ತದೆ. 

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು.ZEE NEWS ಅದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link