ದೀಪಾವಳಿ ಮುನ್ನಾ ದಿನ ಈ ಒಂದು ವಸ್ತುವನ್ನು ಖರೀದಿಸಿ ತಂದರೆ ಜೊತೆಯಲ್ಲಿಯೇ ಮನೆ ಪ್ರವೇಶಿಸುತ್ತಾಳೆ ಮಹಾಲಕ್ಷ್ಮೀ!ಬಂಗಲೆ, ವಾಹನ ಆಸ್ತಿ ಪಾಸ್ತಿ ಜೀವನದ ಸರ್ವ ಸುಖವೂ ಆಗುವುದು ಪ್ರಾಪ್ತಿ !

Sat, 19 Oct 2024-5:07 pm,

ದೀಪಾವಳಿ ಹಬ್ಬ ಅಸಲಿಗೆ ಧನತ್ರಯೋದಶಿಯಿಂದಲೇ ಆರಂಭವಾಗುತ್ತದೆ. ಧನತ್ರಯೋದಶಿಗೆ ವಿಶೇಷ ಮನ್ನಣೆ ಇದೆ.ಈ ದಿನದಂದು ಜನರು ತಮ್ಮ ಅಗತ್ಯಗಳಿಗೆ ಮತ್ತು ಸ್ಥಾನಮಾನಕ್ಕೆ ಅನುಗುಣವಾಗಿ ವಸ್ತುಗಳನ್ನು ಖರೀದಿಸುತ್ತಾರೆ.

ಧನತ್ರಯೋದಶಿ ಲಕ್ಷ್ಮಿ ದೇವಿಗೆ ಸಂಬಧಿಸಿದ್ದಾಗಿದೆ. ಈ ದಿನ ಕೆಲವು ವಸ್ತುಗಳನ್ನು ಖರೀದಿಸಿ ತರಬೇಕು. ಅದರಲ್ಲಿಯೂ ಮುಖ್ಯವಾಗಿ ಈ ದಿನ ಈ ಬೀಜವನ್ನು ಖರೀದಿಸಿ ತರಲೇಬೇಕು ಎನ್ನುತ್ತದೆ ಶಾಸ್ತ್ರ.   

ಹೌದು ಧನತ್ರಯೋದಶಿಯಂದು ಕೊತ್ತಂಬರಿ ಬೀಜವನ್ನು ಖರೀದಿಸಿ ತರಬೇಕು. ಈ ದಿನ ಕೊತ್ತಂಬರಿ ಖರೀದಿಸುವುದು ನಂಬಿಕೆ ಮತ್ತು ಸಂಪ್ರದಾಯ.   

ಈ ದಿನ ಮುಸ್ಸಂಜೆ ಹೊತ್ತಲ್ಲಿ ಕೊತ್ತಂಬರಿ ಬೀಜ ಖರೀದಿಸಿ ತಂದರೆ ಜೊತೆಯಲ್ಲಿಯೇ ಮಹಾಲಕ್ಷ್ಮೀ ಕೂಡಾ ಮನೆ ಪ್ರವೇಶಿಸುತ್ತಾಳೆ ಎನ್ನಲಾಗಿದೆ. 

 ಅಲ್ಲದೆ ಈ ದಿನದ ಪೂಜೆಯಲ್ಲಿ ಈ ಕೊತ್ತಂಬರಿ ಬೀಜಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಬೇಕು. ಇದರಿಂದ ಮಹಾಲಕ್ಷ್ಮೀ ಪ್ರಸನ್ನಳಾಗುತ್ತಾಳೆ. ಜೊತೆಗೆ ಶಾಶ್ವತವಾಗಿ ಮನೆಯಲ್ಲಿ ನೆಲೆಸುತ್ತಾಳೆ ಎನ್ನಲಾಗುತ್ತದೆ.   

ಈ ರೀತಿ ಮಾಡುವುದರಿಂದ ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ ಆದರೆ ಧನಾತ್ಮಕ ಶಕ್ತಿಯ ಹರಿವು ಹೆಚ್ಚಿ ಮನೆಯಲ್ಲಿ ಹಣದ ಹರಿವು ಹೆಚ್ಚಾಗುತ್ತದೆ. 

ಸೂಚನೆ :ಮೇಲಿನ ಲೇಖನ ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link