ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಬೆಳಗಾಗುವಷ್ಟರಲ್ಲಿ ಬ್ಲಡ್‌ ಶುಗರ್‌ ನಾರ್ಮಲ್‌ ಆಗುವುದು! ಮುಂದಿನ 45 ದಿನಗಳ ಕಾಲ ಹಾಗೆಯೇ ಇರುತ್ತೆ

Thu, 19 Sep 2024-5:07 pm,

ಮಧುಮೇಹ ಮತ್ತು ಸ್ಥೂಲಕಾಯತೆಯು ಒಟ್ಟಿಗೆ ಸಂಬಂಧಿಸಿರುವ ರೋಗಗಳಾಗಿವೆ. ಸ್ಥೂಲಕಾಯತೆಯನ್ನು ನಿಯಂತ್ರಿಸದಿದ್ದರೆ, ಅದರ ಹೆಚ್ಚಳದಿಂದಾಗಿ ಮಧುಮೇಹ ಕಾಣಿಸಿಕೊಳ್ಳುವ ಅಪಾಯವಿದೆ. ಇನ್ನು ಮಧುಮೇಹವನ್ನು ನಿಯಂತ್ರಿಸದಿದ್ದರೆ, ಹೃದ್ರೋಗ, ಮೂತ್ರಪಿಂಡ ಮತ್ತು ಶ್ವಾಸಕೋಶದಂತಹ ಅನೇಕ ಗಂಭೀರ ಕಾಯಿಲೆಗಳು ಕಾಣಿಸಿಕೊಳ್ಳಬಹುದು

ಇನ್ನು ಮಧುಮೇಹಿಗಳು ರಾಗಿ ಹಿಟ್ಟಿನಿಂದ ಮಾಡಿದ ರೊಟ್ಟಿಯನ್ನು ತಿಂದರೆ ರಕ್ತದಲ್ಲಿನ ಸಕ್ಕರೆಮಟ್ಟ ನಿಯಂತ್ರಣದಲ್ಲಿರುತ್ತದೆ ಎಂದು ಅನೇಕ ಸಂಶೋಧನೆಗಳು ಬಹಿರಂಗಪಡಿಸಿವೆ. ಈ ಹಿಟ್ಟಿನಲ್ಲಿ ಅಕ್ಕಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಫೈಬರ್, ಖನಿಜಗಳು ಮತ್ತು ಅಮೈನೋ ಆಮ್ಲಗಳಿವೆ. ಇದು ಮಧುಮೇಹ ಮತ್ತು ಬೊಜ್ಜು ಎರಡನ್ನೂ ನಿಯಂತ್ರಿಸಲು ಸಹಾಯ ಮಾಡುತ್ತದೆ.

 

ತಜ್ಞರ ಪ್ರಕಾರ, ರಾಗಿ ಹಿಟ್ಟು ಮಧುಮೇಹ ರೋಗಿಗಳಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ ಎಂದು ಹಲವು ಸಂಶೋಧನೆಗಳು ಬಹಿರಂಗಪಡಿಸಿವೆ. ಅಕ್ಕಿಗೆ ಹೋಲಿಸಿದರೆ, ಈ ಹಿಟ್ಟು ಹೆಚ್ಚು ಫೈಬರ್, ಖನಿಜಗಳು ಮತ್ತು ಅಮೈನೋ ಆಮ್ಲಗಳನ್ನು ಹೊಂದಿರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ.

 

ಇನ ನು ಅಧಿಕ ತೂಕ ಇರುವವರು ಗೋಧಿ ಹಿಟ್ಟಿನಿಂದ ಮಾಡಿದ ರೊಟ್ಟಿ ಬದಲಾಗಿ ರಾಗಿ ರೊಟ್ಟಿ ಸೇವಿಸಿದರೆ ಒಳ್ಳೆಯದು. ಈ ಹಿಟ್ಟಿನಿಂದ ತಯಾರಿಸಿದ ರೊಟ್ಟಿ ತಿಂದರೆ ತೂಕ ಇಳಿಸಲು ಸಹಾಯ ಮಾಡುತ್ತದೆ. ರಾಗಿಯಿಂದ ಮಾಡಿದ ಹಿಟ್ಟು ಗ್ಲುಟನ್ ಮುಕ್ತವಾಗಿದ್ದು, ಸಕ್ಕರೆ ಅಂಶವೂ ಕಡಿಮೆ ಇರುತ್ತದೆ.

 

ಫೈಬರ್ ಸಮೃದ್ಧವಾಗಿರುವ ಕಾರಣ ಹೊಟ್ಟೆಯಲ್ಲಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಈ ಹಿಟ್ಟಿನಿಂದ ಮಾಡಿದ ರೊಟ್ಟಿಯು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದಂತೆ ಮಾಡುತ್ತದೆ.

 

ಕಬ್ಬಿಣ, ಕ್ಯಾಲ್ಸಿಯಂ ಮತ್ತು ಫೈಬರ್ ಸಮೃದ್ಧವಾಗಿರುವ ರಾಗಿಯನ್ನು ಒಂದು ಲೋಟ ಬಿಸಿ ನೀರಿಗೆ ಬೆರೆಸಿ ಕುಡಿಯಬಹುದು. ಮುಖ್ಯವಾಗಿ ಇದನ್ನು ರಾತ್ರಿ ವೇಳೆ ಕುಡಿದರು ಮಲಗಿದರೆ ಒಳ್ಳೆಯದು. ಇದಲ್ಲದೆ,  ರಾಗಿ ರೊಟ್ಟಿ, ಕಚೋರಿ ಮತ್ತು ಪೂರಿ ರೂಪದಲ್ಲಿಯೂ ತಯಾರಿಸಿ ಸೇವಿಸಬಹುದು.

 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link