ರಾಹು-ಕೇತು ಗೋಚಾರ: 2025ರವರೆಗೆ ಈ ರಾಶಿಯವರ ಬದುಕಿನಲ್ಲಿ ಬರೀ ಶುಭವೇ! ಮುಟ್ಟಿದ್ದೆಲ್ಲಾ ಬಂಗಾರವಾಗುವ ಕಾಲ!

Rahu Ketu Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಹು-ಕೇತುಗಳನ್ನು ನೆರಳು ಗ್ರಹಗಳು ಎಂತಲೇ ಕರೆಯಲಾಗುತ್ತದೆ. ದುಷ್ಟ ಗ್ರಹಗಳೆಂದು ಕರೆಯಲ್ಪಡುವ ಈ ಗ್ರಹಗಳು ಕೇವಲ ಕೆಟ್ಟ ಫಲಗಳನ್ನಷ್ಟೇ ನೀಡುವುದಿಲ್ಲ. 

Rahu Ketu Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ, ಪಾಪ-ಕ್ರೂರ ಗ್ರಹಗಳು ಎಂದೇ ಕರೆಯಲಾಗುವ ರಾಹು-ಕೇತು ಗ್ರಹಗಳು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ಶುಭ ಫಲಗಳನ್ನು ನೀಡುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /10

ನವಗ್ರಹಗಳಲ್ಲಿ ನೆರಳು-ಪಾಪ ಗ್ರಹಗಳು ಎಂದು ಕರೆಯಲ್ಪಡುವ ರಾಹು-ಕೇತು ಗ್ರಹಗಳು ಸದಾ ಹಿಮ್ಮುಖವಾಗಿಯೇ ಚಲಿಸುವ ಗ್ರಹಗಳು. 

2 /10

ಸದ್ಯ ರಾಹು ಮೀನ ರಾಶಿಯಲಿದ್ದು, ಕೇತು ಕನ್ಯಾ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. 

3 /10

ರಾಹು-ಕೇತು ಗ್ರಹಗಳೆರಡೂ ಕೂಡ ಮುಂದಿನ ಒಂಬತ್ತು ತಿಂಗಳು ಎಂದರೆ ಮೇ 18ರವರೆಗೆ ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಬದಲಾಯಿಸುವುದಿಲ್ಲ. 

4 /10

ಸಾಮಾನ್ಯವಾಗಿ ರಾಹು-ಕೇತುಗಳು ಜೀವನದಲ್ಲಿ ಬರೀ ಸಂಕಷ್ಟವನ್ನೇ ಹೆಚ್ಚಿಸುತ್ತವೆ ಎನ್ನಲಾಗುತ್ತದೆ. ಆದರೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ರಾಹು-ಕೇತು ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ಕೇವಲ ಶುಭ ಫಲಗಳನ್ನಷ್ಟೇ ನೀಡುತ್ತವೆ.   

5 /10

ಸದ್ಯ ಮುಂದಿನ ಒಂಬತ್ತು ತಿಂಗಳು ಮೀನ ರಾಶಿಯಲ್ಲಿರುವ ರಾಹು, ಕನ್ಯಾ ರಾಶಿಯಲ್ಲಿರುವ ಕೇತು ಕೆಲವು ರಾಶಿಯವರ ಅದೃಷ್ಟವನ್ನು ಬೆಳಗಿಸಲಿದ್ದು, ಮುಟ್ಟಿದ್ದೆಲ್ಲಾ ಬಂಗಾರವಾಗುವ ಸಮಯ ಎನ್ನಲಾಗುತ್ತಿದೆ. 

6 /10

ರಾಹು-ಕೇತುಗಳ ಕೃಪಾಕಟಾಕ್ಷದಿಂದ ಈ ಸಮಯದಲ್ಲಿ ನಿಮ್ಮ ಬಹುದಿನಗಳ ಕನಸು ನನಸಾಗಲಿದೆ. ಕೌಟುಂಬಿಕ ಸಂತೋಷ, ದಾಂಪತ್ಯ ಸುಖ ವೃದ್ಧಿಯಾಗಲಿದೆ. ಬದುಕಿನಲ್ಲಿ ಹೊಸ ಬದಲಾವಣೆಗಳನ್ನು ಕಾಣಬಹುದು. 

7 /10

ಅದೃಷ್ಟದ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದ್ದು ವೃತ್ತಿ ಬದುಕಿನಲ್ಲಿ ಹೊಸ ಎತ್ತರಕ್ಕೆ ಏರುವಿರಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಬಹುದು. 

8 /10

ಕೆಲಸದ ಸ್ಥಳದಲ್ಲಿ ನಿಮ್ಮ ಕೀರ್ತಿ ಪ್ರತಿಷ್ಠೆ ಹೆಚ್ಚಾಗಲಿದೆ. ಬಡ್ತಿ ಸಂಭವವೂ ಇದೆ. ಹಠಾತ್ ಧನಲಾಭದಿಂದ ಭೂಮಿ-ವಾಹನ ಖರೀದಿ ಯೋಗವನ್ನು ಪಡೆಯಲಿದ್ದೀರಿ. 

9 /10

ಮನೋಕಾಮನೆಗಳು ಪೂರ್ಣಗೊಳ್ಳುವ ಸಕಾಲ ಇದಾಗಿದೆ. ನೀವು ಕೈ ಹಾಕಿದ ಕೆಲಸಗಳಲ್ಲಿ ಯಶಸ್ಸು ನಿಮ್ಮದೇ. ಕೌಟುಂಬಿಕ ಸುಖ ಪ್ರಾಪ್ತಿ. ವೃತ್ತಿ ಬದುಕಿನಲ್ಲಿ ಹೊಸ ಎತ್ತರಕ್ಕೇರುವಿರಿ. 

10 /10

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.