Rakshith Shetty: ಅಯೋಧ್ಯೆಯಲ್ಲಿ ಬಾಲ ರಾಮನ ದರ್ಶನ ಪಡೆದ ಸಿಂಪಲ್‌ ಸ್ಟಾರ್!

Rakshith Shetty At Ayodhya Ram Mandir: ಸ್ಯಾಂಡಲ್‌ವುಡ್‌ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಇತ್ತೀಚೆಗೆ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಗೆ ತೆರೆಳಿ ಅಲ್ಲಿಯ ರಾಮಮಂದಿರಲ್ಲಿವರು ಬಾಲ ರಾಮನ ದರ್ಶನ ಪಡೆದುಕೊಂಡಿದ್ದಾರೆ. ಹಾಗೆಯೇ ಅಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾರೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

1 /6

ಚಂದನವನದ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ಅಯೋಧ್ಯೆಯ ರಾಮ ಮಂದಿರದಲ್ಲಿರುವ ಬಾಲ ರಾಮನ ದರ್ಶನ ಪಡೆದು ಕಣ್ತುಂಬಿಕೊಂಡಿದ್ದಾರೆ.

2 /6

ನಟ ರಕ್ಷಿತ್‌ ಶೆಟ್ಟಿ ಅಯೋಧ್ಯೆಯಲ್ಲಿ ಸಾಂಪ್ರದಾಯಿಕ ಉಡುಗೆ ಜುಬ್ಬಾ, ಪೈಜಾಮ ಧರಿಸಿರುವುದರ ಜೊತೆಗೆ ಹಳದಿ ಶಾಲು ಹಾಕಿಕೊಂಡು ಶ್ರೀರಾಮನ ಜಪವನ್ನು ಮಾಡಿದ್ದಾರೆ.

3 /6

ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ರಾಮ ಮಂದಿರದ ಮುಂದೆ ನಿಂತು ಫೋಟೋಗೆ ಪೋಸ್‌  ಕೊಡುವುದರ ಜೊತೆಗೆ ಅಭಿಮಾನಿಗಳ ಜೊತೆ ಕೂಡ ನಿಂತುಕೊಂಡು ಫೋಟೋಗೆ ಪೋಸ್ ನೀಡಿದ್ದಾರೆ.

4 /6

ನಟ ರಕ್ಷಿತ್‌ ಶೆಟ್ಟಿ ಅಯೋಧ್ಯೆಯಲ್ಲಿ ಕಾಲ ಕಳೆದ ಫೋಟೋಗಳನ್ನು ಸೋಶಿಯಲ್‌ ಮಿಡಿಯಾದಲ್ಲಿ ಹಂಚಿಕೊಂಡಿದ್ದು, ಈಗಾಗಲೇ ಈ ಪೋಸ್ಟ್‌ಗೆ ಎಂಬತ್ತು ಸಾವಿರಕ್ಕೂ ಹೆಚ್ಚು ಲೈಕ್ಸ್‌ ಪಡೆದುಕೊಂಡಿದ್ದಾರೆ.

5 /6

ರಕ್ಷಿತ್‌ ಶೆಟ್ಟಿ ಪೋಸ್ಟ್‌ನ ಕ್ಯಾಪ್ಶನ್‌ನಲ್ಲಿ "ಪ್ರಾಣ ಪ್ರತಿಷ್ಠೆಯ ದಿನದಿಂದಲೂ ಅವರನ್ನು ನೇರವಾಗಿ ನೋಡುವ ಹಂಬಲ. ಇಂದು ನಾನು ಅವನನ್ನು ದೂರದಿಂದ ನೋಡಿದೆ, ಕೆಲವು ಅದೃಷ್ಟವಂತರಿಗೆ ಮಾತ್ರ ಅವಕಾಶ ಸಿಗುತ್ತದೆ. ನಾನು ಸುಮಾರು ಅರ್ಧ ಘಂಟೆಯವರೆಗೆ ಅವನ ಮುಂದೆ ಕುಳಿತು ಅವನನ್ನು ಆರಾಧಿಸಬೇಕಾಯಿತು. ನನ್ನ ಜೀವನದಲ್ಲಿ ಯಾವ ವಿಗ್ರಹದ ಮುಂದೆಯೂ ಈ ರೀತಿ ಮಾಡಿಲ್ಲ. ನಾನು ಸಾಮಾನ್ಯವಾಗಿ ಎಲ್ಲಾ ವಿಗ್ರಹಗಳ ಕೆಲಸವನ್ನು ಮೆಚ್ಚುತ್ತೇನೆ, ಆದರೆ ಈ ಆರಾಧನೆಯು ವಿಭಿನ್ನವಾಗಿದೆ" ಎಂದು ಬರೆದುಕೊಂಡಿದ್ದಾರೆ.

6 /6

ಕನ್ನಡದ ನಟ ರಕ್ಷಿತ್‌ ಶೆಟ್ಟಿಗೆ ದೇವರ ಮನೆ ಅಪಾರ ನಂಬಿಕೆ ಇರುವುದರಿಂದ ಆಗಾಗ ದೇವಾಲಯಗಳಿಗೂ ಭೇಟಿ ನೀಡುತ್ತಿರುತ್ತಾರೆ. ಇದೀಗ ಭವ್ಯವಾದ ಅಯೋಧ್ಯೆಯ ಶ್ರೀ ಬಾಲರಾಮ ಮಂದಿರಕ್ಕೆ ಸ್ನೇಹಿತರ ಜೊತೆಗೆ ಆಗಮಿಸಿ ದೇವರ ಆರ್ಶಿವಾದ ಪಡೆದುಕೊಂಡಿದ್ದಾರೆ.