ಈ ಖ್ಯಾತ Bigboss ಸ್ಪರ್ಧಿಗೂ ಅಶ್ಲೀಲ ಮೆಸೇಜ್‌ ಕಳಿಸಿದ್ದನಂತೆ ರೇಣುಕಾಸ್ವಾಮಿ!

Mon, 24 Jun 2024-5:04 pm,

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.   

ದರ್ಶನ್​ ಹಾಗೂ ಪವಿತ್ರ ಜೈಲು ಸೇರುತ್ತಿದ್ದಂತೆ ಕುಟುಂಬಸ್ಥರು ಅವರನ್ನು ಭೇಟಿ ಮಾಡಲು ಬರುತ್ತಿದ್ದಾರೆ.   

ಇದರ ಮಧ್ಯೆ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿರುವ ಸೋನು ಗೌಡ ನೆಚ್ಚಿನ ನಟ ಜೈಲು ಸೇರಿದ ಹಿನ್ನೆಲೆಯಲ್ಲಿ ಬೇಸರ ಹೊರ ಹಾಕಿದ್ದಾರೆ.   

 ಅಲ್ಲದೇ ಇದೀಗ ನಟ ದರ್ಶನ್​ ಜೈಲಿಗೆ ಹೋದ ಬಳಿಕ ಕೊಲೆಯಾದ ರೇಣುಕಾಸ್ವಾಮಿ ನನಗೂ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಅಂತ ಹೇಳಿಕೊಂಡಿದ್ದಾರೆ.  

ಹೌದು ಆ ಅಕೌಂಟ್​ನಿಂದ ನನಗೂ ಕೆಟ್ಟದಾಗಿ ಮೆಸೇಜ್ ಬಂದಿದೆ ಅಂತ ಯ್ಯೂಟೂಬ್​ ಚಾನೆಲ್​ನಲ್ಲಿ ಸೋನು ಬೇಸರ ಹೊರ ಹಾಕಿದ್ದಾರೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link