ಮೆಟ್ಟೂರು ಜಲಾಶಯದಲ್ಲಿ ಕಾವೇರಿ ಮಾತೆಗೆ ಸಾಲೂರುಶ್ರೀ ಪೂಜೆ

ಚಾಮರಾಜನಗರ: ಕಾವೇರಿ ಆರ್ಭಟಕ್ಕೆ ಭರ್ತಿಯಾಗಿರುವ ಮೆಟ್ಟೂರು ಜಲಾಶಯದಲ್ಲಿ ಕಾವೇರಿ ಮಾತೆಗೆ ಸಾಲೂರು ಶ್ರೀ ಪೂಜೆ ಸಲ್ಲಿಸಿದರು.

ತಮಿಳುನಾಡಿನ‌ ಮೆಟ್ಟೂರು ಶಾಸಕ ಸದಾಶಿವಂ ಅವರೊಟ್ಟಿಗೆ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಜಲಾಶಯಕ್ಕೆ ಭೇಟಿ ನೀಡಿ,ಕಾವೇರಿ ಮಾತೆಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
 

 

 

1 /4

ಕೃಷಿ ಚಟುವಟಿಕೆ ಉದ್ದೇಶಕ್ಕಾಗಿ ಕಳೆದ ಎರಡು ದಿನಗಳಿಂದ 1 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

2 /4

ಕಾವೇರಿ ಆರ್ಭಟಕ್ಕೆ ಮೆಟ್ಟೂರು ಭರ್ತಿ: 120 ಅಡಿ ಸಾಮಾರ್ಥ್ಯದ  ಮೆಟ್ಟೂರು ಜಲಾಶಯವು ಕಾವೇರಿ ಆರ್ಭಟಕ್ಕೆ ಭರ್ತಿಯಾಗಿದೆ.  ಅಣೆಕಟ್ಟೆಗೆ ಕೇವಲ 7 ದಿನಗಳಲ್ಲಿ 59 ಅಡಿಗಳಷ್ಟು ನೀರು ಬಂದಿದೆ. ಜುಲೈ 20ರಂದು ಮೆಟ್ಟೂರು ಜಲಾಶಯದಲ್ಲಿ 61 ಅಡಿ ನೀರು ಸಂಗ್ರಹವಾಗಿತ್ತು. ಜುಲೈ 27ರ ವೇಳೆಗೆ ಇದು 120 ಅಡಿಗೆ ಏರಿಕೆಯಾಗಿತ್ತು.

3 /4

ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟು ಮಾಡುವುದಿಲ್ಲ ಎಂದು ಮೆಟ್ಟೂರು ಶಾಸಕ ಸದಾಶಿವಂ ಹೇಳಿದ್ದಾರೆ.ಪೂಜೆ ಸಲ್ಲಿಕೆ ವೇಳೆ, ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರಘು ಇತರರು ಇದ್ದರು.

4 /4

ಪ್ರತಿವರ್ಷವೂ ಕರ್ನಾಟಕ ಮತ್ತು ತಮಿಳುನಾಡಿಗೆ ಕಾವೇರಿ ಕೃಪೆ ಇರಲಿ, ಎರಡೂ ರಾಜ್ಯದ ರೈತರ ಉತ್ತಮ ನೀರು ಪಡೆದು ಬೆಳೆ ಚೆನ್ನಾಗಿ ಬೆಳೆಯಲಿ, ಕಾವೇರಿ ಆಶೀರ್ವಾದ ಸದಾ ಇರಲಿ ಎಂದು ಹಾರೈಸಿದರು.