ಇಂಜಿನಿಯರಿಂಗ್ ಓದಿರುವ ವಿಜಯಲಕ್ಷ್ಮೀ ಅವರಿಗೆ ನಟ ದರ್ಶನ್‌ಗೆ ಸಿಕ್ಕಿದ್ದು ಎಲ್ಲಿ? ಇವರ ಪ್ರೀತಿ ಶುರುವಾಗಿದ್ದು ಹೇಗೆ?

Fri, 14 Jun 2024-12:21 pm,

ನಟ ದರ್ಶನ್‌ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪೊಲೀಸರ ವಶದಲ್ಲಿದ್ದಾರೆ.. ಈ ಬಗ್ಗೆ ಪತ್ನಿ ವಿಜಯಲಕ್ಷ್ಮೀ ಬೇಸರಗೊಂಡು ಮೌನ ತಾಳಿದ್ದರು.. ಅಲ್ಲದೇ ಪತಿಯನ್ನು ಇನ್‌ಸ್ಟಾಗ್ರಾಂನಿಂದ ಅನ್‌ಫಾಲೋ ಮಾಡಿದ್ದರು.. ಇತ್ತೀಚೆಗೆ ತಮ್ಮ ಇನ್‌ಸ್ಟಗ್ರಾಂ ಖಾತೆಯನ್ನೇ ಡಿಲೀಟ್‌ ಮಾಡಿದ್ದಾರೆ.. ಇದೆಲ್ಲವೂ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ..   

ಇದೆಲ್ಲವನ್ನು ಹೊರತುಪಡಿಸಿ ಸದ್ಯ ದರ್ಶನ್‌ ಹಾಗೂ ವಿಜಯಲಕ್ಷ್ಮೀ ಲವ್‌ ಸ್ಟೋರಿ ಬಗ್ಗೆ ಸೋಷಿಯಲ್‌ ಮಿಡಿಯಾದಲ್ಲಿ ಸಾಕಷ್ಟು ಹುಡುಕಾಟಗಳು ನಡೆದಿವೆ.. ಹಾಗಾದ್ರೆ ಇಂಜಿನಿಯರಿಂಗ್‌ ಓದಿರುವ ಇಂಜಿನಿಯರಿಂಗ್ ಓದಿರುವ ವಿಜಯಲಕ್ಷ್ಮೀಗೆ ನಟ ದರ್ಶನ್‌ಗೆ ಸಿಕ್ಕಿದ್ದು ಎಲ್ಲಿ? ಇವರ ಪ್ರೀತಿ ಶುರುವಾಗಿದ್ದು ಹೇಗೆ? ಇದೆಲ್ಲದರ ಸಣ್ಣ ಮಾಹಿತಿ ಇಲ್ಲಿದೆ..   

ವರದಿಯ ಪ್ರಕಾರ ನಟ ದರ್ಶನ್‌ ತಮ್ಮ ಸ್ನೇಹಿತೆ ರೀನಾ ಎಂಬುವವರ ಬರ್ತಡೇ ಪಾರ್ಟಿಗೆ ಹೋಗಿದ್ದಾಗ ಚಾಚೆಂಜಿಂಗ್‌ ಸ್ಟಾರ್‌ ವಿಜಯಲಕ್ಷ್ಮೀ ಅವರನ್ನು ಮೊದಲ ಬಾರಿಗೆ ಭೇಟಿಯಾಗುತ್ತಾರೆ.. ಅಲ್ಲಿ ರೀನಾ ಇಬ್ಬರಿಗೂ ಪರಿಚಯ ಮಾಡಿ ಕೊಡುತ್ತಾರೆ.. ಅಲ್ಲಿಂದ ಇವರಿಬ್ಬರ ನಡುವೆ ಸ್ನೇಹ ಬೆಳೆದು ದಿನದಿಂದ ದಿನಕ್ಕೆ ಹತ್ತಿರವಾಗುತ್ತಾ ಹೋಗುತ್ತಾರೆ..   

ನಂತರ ಲವ್‌ ಮ್ಯಾರೇಜ್‌ಗೆ ತಾಯಿಯ ಒಪ್ಪಿಗೆ ಪಡೆದಿದ್ದ ದರ್ಶನ್‌ ಒಂದು ದಿನ ವಿಜಯಲಕ್ಷ್ಮೀ ಅವರಿಗೆ ಲವ್‌ ಪ್ರಪೋಸ್‌ ಮಾಡುತ್ತಾರೆ.. ಕೂಡಲೇ ವಿಜಯಲಕ್ಷ್ಮೀ ಒಪ್ಪಿಕೊಳ್ಳುತ್ತಾರೆ.. ನಂತರ ಹೆಚ್ಚು ಸಮಯ ತೆಗೆದುಕೊಳ್ಳದೇ ದರ್ಶನ್‌ ತಮ್ಮ ತಾಯಿಗೆ ಅವರನ್ನು ಪರಿಚಯಿಸಿ ಕೆಲವು ದಿನಗಳ ಬಳಿಕ ಧರ್ಮಸ್ಥಳದಲ್ಲಿ ವಿವಾಹವಾಗುತ್ತಾರೆ..   

ನಟ ವಿಜಯ್‌ಲಕ್ಷ್ಮೀ ಅವರನ್ನು ಮದುವೆಯಾದ ಬಳಿಕವೇ ಮೆಜೆಸ್ಟಿಕ್‌ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಾರೆ.. ಅಲ್ಲಿಂದ ಹಿಂದಿರುಗಿ ನೋಡೆ ಇಲ್ಲ.. ಸದ್ಯ ದಂಪತಿಗೆ ಒಬ್ಬ ಮಗನಿದ್ದಾನೆ..   

ZEENEWS TRENDING STORIES

By continuing to use the site, you agree to the use of cookies. You can find out more by Tapping this link