`ಸಂಗವ್ವ ಅವರ ಪ್ರತಿಕ್ರಿಯೆಯಿಂದ ಈ ಶಕ್ತಿ ಯೋಜನೆ ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು`-ಸಿಎಂ ಸಿದ್ದರಾಮಯ್ಯ 

Sun, 03 Sep 2023-11:45 pm,

ಶಕ್ತಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವು ತನ್ನ ಚುನಾವಣಾ ಆಶ್ವಾಸನೆಯ ಭಾಗವಾಗಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿತ್ತು, ಈ ಯೋಜನೆ ಜಾರಿಗೆ ಬಂದ ನಂತರ ರಾಜ್ಯದ ಮಹಿಳೆಯರಿಂದ ಯೋಜನೆ ಕುರಿತಾಗಿ ಸಕಾರಾತ್ಮಕ ಅಭಿಪ್ರಾಯಗಳು ಬಂದಿದ್ದವು 

ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. 

ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು.

 

ZEENEWS TRENDING STORIES

By continuing to use the site, you agree to the use of cookies. You can find out more by Tapping this link