ಈ ರಾಶಿಯವರಿಗೆ ಅದೃಷ್ಟ ತಂದ ಕೃಷ್ಣ ಜನ್ಮಾಷ್ಟಮಿ.. ಸರ್ವಾರ್ಥ ಸಿದ್ಧಿಯೋಗದಿಂದ ಅಷ್ಟೈಶ್ವರ್ಯ ಪ್ರಾಪ್ತಿ, ಸಿರಿ ಸಂಪತ್ತು ತುಂಬಿ ಹರಿಯುವುದು!

Mon, 26 Aug 2024-8:31 am,

ಶ್ರೀಕೃಷ್ಣನು ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರದಲ್ಲಿ ಜನಿಸಿದನು. ಈ ವಿಶೇಷ ದಿನದಂದು ಸರ್ವಾರ್ಥ ಸಿದ್ಧಿ ಯೋಗ ರೂಪುಗೊಂಡಿದೆ. ಕೃಷ್ಣನ ಕೃಪೆಯಿಂದ ಕೆಲವು ರಾಶಿಗಳ ಅದೃಷ್ಟದ ಬಾಗಿಲು ತೆರೆದು ಆರ್ಥಿಕ ಸಂಕಷ್ಟ ದೂರವಾಗಲಿದೆ.

ವೃಷಭ ರಾಶಿಯ ಜನರಿಗೆ ವ್ಯಾಪಾರದಲ್ಲಿ ಲಾಭ ಪಡೆಯುತ್ತೀರಿ. ಕೌಟುಂಬಿಕ ಜೀವನದಲ್ಲಿಯೂ ಸಂತೋಷ ಮತ್ತು ಶಾಂತಿ ನೆಲೆಸುವುದು. ಕಷ್ಟದ ದಿನಗಳು ಕಳೆದು ಬಾಳಿನಲ್ಲಿ ಸುಖ ಬರುವುದು. ಧನಲಾಭ ಆಗುವುದು. 

ವೃಶ್ಚಿಕ ರಾಶಿಯ ವ್ಯಾಪಾರಸ್ಥರಿಗೆ ಉತ್ತಮ ಲಾಭ ಸಿಗುವುದು. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ನೀವು ಮಾಡುವ ಕೆಲಸದಲ್ಲಿ ಯಶಸ್ಸು ಕಾಣುವಿರಿ.  

ಮೀನ ರಾಶಿಯ ಜನರಿಗೆ ಜೀವನದಲ್ಲಿ ಪ್ರಗತಿ ಕಾಣುವುದು. ಆದಾಯದ ದುಪ್ಪಟ್ಟಾಗಲಿದೆ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. 

ಸಿಂಹ ರಾಶಿಯ ಜನರ ಭಾಗ್ಯೋದಯವಾಗಲಿದೆ. ಅವಿವಾಹಿತರಿಗೆ ಮದುವೆ ಫಿಕ್ಸ್‌ ಆಗುವುದು. ಐಷಾರಾಮಿ ವಸ್ತುಗಳನ್ನು ಖರೀದಿಸಬಹುದು. ಆರ್ಥಿಕ ಲಾಭವಾಗುವುದು.

ಕಟಕ ರಾಶಿಯವರಿಗೆ ಮಾಡುವ ಎಲ್ಲ ಕೆಲಸದಲ್ಲಿ ಯಶಸ್ಸು ಸಿಗಲಿದೆ. ವ್ಯಾಪಾರಸ್ಥರಿಗೆ ಲಾಭದಾಯಕ ಸಮಯ. ಅನಿರೀಕ್ಷಿತ ಹಣವನ್ನು ಪಡೆಯಬಹುದು. ಆಸ್ತಿ ಅಥವಾ ವಾಹನ ಖರೀದಿ ಯೋಗವಿದೆ.

ಮೇಷ ರಾಶಿಯವರಿಗೆ ವ್ಯಾಪಾರ ಮಾಡುವವರು ಸಾಕಷ್ಟು ಲಾಭವನ್ನು ಪಡೆಯುತ್ತಾರೆ. ಉದ್ಯೋಗಿಗಳಿಗೆ ಬಡ್ತಿ ಸಾಧ್ಯತೆ ಇದೆ. ಶತ್ರುಗಳ ಕಾಟದಿಂದ ಕೃಷ್ಣನು ಮುಕ್ತಿ ನೀಡುವನು. ಧನಲಾಭವಾಗಿ ಆರ್ಥಿಕ ಸ್ಥಿತಿ ಸುಧಾರಿಸಲಿದೆ.  

(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link