ಕುಂಭದಲ್ಲಿ ಶನಿ ವಕ್ರಿ.. ಈ 4 ರಾಶಿಯವರ ಭಾಗ್ಯ ಬೆಳಗುವ ಛಾಯಾಪುತ್ರ, ಹಣ ಸಂಪತ್ತು ವೃದ್ಧಿ.. ಅದೃಷ್ಟದ ಬಲದಿಂದ ಪ್ರತಿ ಕೆಲಸದಲ್ಲಿ ಜಯ, ಧನಿಕರಾಗುವುದು ಗ್ಯಾರೆಂಟಿ!

Saturn retrograde Effects: ಮುಂದಿನ 4 ತಿಂಗಳುಗಳು ಈ ರಾಶಿಗಳಿಗೆ ತುಂಬಾ ಮಂಗಳಕರ ಸಮಯವಾಗಿದೆ. ಶನಿಯು ಈ ರಾಶಿಗಳಿಗೆ ಸಂಪತ್ತು ಮತ್ತು ಯಶಸ್ಸನ್ನು ನೀಡುವನು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

Shani Vakri in Aquarius Effects: ಶನಿಯು ಸದ್ಯ ಕುಂಭರಾಶಿಯಲ್ಲಿದ್ದಾನೆ. ಜೂನ್ 29 ರಿಂದ ಶನಿಯು ಹಿಮ್ಮುಖವಾಗಿ ಚಲಿಸುತ್ತಿದ್ದಾನೆ. ನವೆಂಬರ್ 15, 2024 ರವರೆಗೆ ಶನಿ ವಕ್ರನಾಗಿರುತ್ತಾನೆ. ಇದು 4 ರಾಶಿಗಳಿಗೆ ಅದೃಷ್ಟ ತರಲಿದೆ. 

2 /6

ತುಲಾ ರಾಶಿ: ಜೀವನದಲ್ಲಿ ಸಾಂಸಾರಿಕ ಸುಖ ಹೆಚ್ಚಾಗುತ್ತದೆ. ಆದಾಯ ಹೆಚ್ಚಲಿದೆ. ಹೊಸ ಮೂಲಗಳಿಂದಲೂ ಹಣ ಬರಲಿದೆ. ನಿಮ್ಮ ಕೆಲಸದಿಂದ ನೀವು ತೃಪ್ತಿಯನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಲಾಭ ಹೆಚ್ಚಾಗುತ್ತದೆ. ವಾಹನ ಮತ್ತು ಕಟ್ಟಡವನ್ನು ಖರೀದಿಸಬಹುದು.  

3 /6

ಮಿಥುನ ರಾಶಿ: ಅದೃಷ್ಟವು ನಿಮ್ಮ ಕಡೆ ಇರುತ್ತದೆ. ಆದ್ದರಿಂದ ಈ ಸಮಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ. ಸ್ಥಗಿತಗೊಂಡ ಕೆಲಸ ಪೂರ್ಣಗೊಳ್ಳಲಿದೆ. ಕೆಲಸವನ್ನು ಬದಲಾಯಿಸಬಹುದು. ಉತ್ತಮ ಅವಕಾಶಗಳನ್ನು ಪಡೆಯಬಹುದು. ವಿದೇಶ ಪ್ರವಾಸ ಹೋಗುವ ಸಾಧ್ಯತೆ ಇದೆ.

4 /6

ಮೇಷ ರಾಶಿ: ಆದಾಯದಲ್ಲಿ ಹೆಚ್ಚಳವಾಗಬಹುದು. ಹಣದ ಒಳಹರಿವಿನ ಹೊಸ ಮಾರ್ಗಗಳು ಸೃಷ್ಟಿಯಾಗಲಿವೆ. ವೃತ್ತಿಜೀವನದಲ್ಲಿ ಪ್ರಗತಿಗೆ ಅವಕಾಶವಿರುತ್ತದೆ. ಹೊಸ ಉದ್ಯೋಗ ಪಡೆಯಬಹುದು ಅಥವಾ ವರ್ಗಾವಣೆ ಪಡೆಯಬಹುದು. ಹೂಡಿಕೆಯಿಂದ ಲಾಭವಾಗಲಿದೆ.

5 /6

ಧನು ರಾಶಿ : ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ಸಹೋದ್ಯೋಗಿಗಳಿಂದ ಬೆಂಬಲವನ್ನು ಪಡೆಯುತ್ತೀರಿ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ಸು ಕಾಣುವಿರಿ. ವ್ಯಾಪಾರ ಚೆನ್ನಾಗಿ ನಡೆಯಲಿದೆ. ಕೌಟುಂಬಿಕ ಜೀವನವೂ ಉತ್ತಮವಾಗಿ ಸಾಗಲಿದೆ. 

6 /6

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದಕ್ಕೆ ಹೊಣೆಯಲ್ಲ.