ಕುಂಭದಲ್ಲಿ ಶನಿ ಉದಯ.. ಈ ರಾಶಿಗಳ ಬದುಕಿನ ದಿಕ್ಕೇ ಬದಲು, ಕಷ್ಟ ಕಳೆದು ಸಿರಿತನ ನೀಡಿ, ಪ್ರತಿ ಕೆಲಸದಲ್ಲಿ ಜೊತೆ ನಿಂತು ಜಯ ಕೊಡುವ ಛಾಯಾಪುತ್ರ!

Saturn Rise In Aquarius: ಶನಿಯು ಕುಂಭ ರಾಶಿಯಲ್ಲಿ ಉದಯಿಸಿದ್ದಾನೆ. ಇದಿರಂದ ಈ ನಾಲ್ಕು ರಾಶಿಗಳ ಜೀವನದಲ್ಲಿ ಅದ್ಭುತ ಬದಲಾವಣೆಗಳಾಗಲಿವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

Saturn Rise In Aquarius: ಶನಿಯು ಎಲ್ಲಾ ಗ್ರಹಗಳಲ್ಲಿ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಕರ್ಮಫಲದಾಯಕನಾದ ಶನಿ ಮಾರ್ಚ್ 17ರಂದು ಕುಂಭ ರಾಶಿಯಲ್ಲಿ ಉದಯಿಸಿದ್ದಾನೆ. ಇದು ಈ ನಾಲ್ಕು ರಾಶಿಗಳ ಅದೃಷ್ಟ ಬದಲಿಸಲಿದೆ. 

2 /6

ಕನ್ಯಾ ರಾಶಿ: ಶನಿ ಉದಯದಿಂದ ಒಳ್ಳೆಯ ದಿನಗಳು ಬರಲಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳು ಯಶಸ್ವಿಯಾಗುತ್ತಾರೆ. ಮೇಲಧಿಕಾರಿಯಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ನ್ಯಾಯಾಲಯದ ತೊಡಕುಗಳಿಂದ ಮುಕ್ತಿ ಸಿಗಲಿದೆ.  ಆದಾಯವೂ ವೃದ್ಧಿಯಾಗಲಿದೆ.

3 /6

ವೃಷಭ ರಾಶಿ: ಕಚೇರಿಯಲ್ಲಿ ಬಾಸ್ ಮತ್ತು ಸಹೋದ್ಯೋಗಿಗಳಿಂದ ನೀವು ಮೆಚ್ಚುಗೆಯನ್ನು ಪಡೆಯುತ್ತೀರಿ. ಅಧ್ಯಯನ ಅಥವಾ ಕೆಲಸಕ್ಕಾಗಿ ವಿದೇಶಕ್ಕೆ ಹೋಗುವ ಸಾಧ್ಯತೆ ಇದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಜೀವನದಲ್ಲಿ ಸಂತೋಷ ಬರಲಿದೆ.

4 /6

ತುಲಾ ರಾಶಿ: ನಿಮಗೆ ಅದೃಷ್ಟ ಒಲಿದು ಬರಲಿದೆ. ವೃತ್ತಿಜೀವನದ ಬಗ್ಗೆ ಕಂಡ ಕನಸುಗಳು ನನಸಾಗುತ್ತವೆ. ವ್ಯಾಪಾರಿಗಳು ದೊಡ್ಡ ಲಾಭ ಪಡೆಯುವ ಸಾಧ್ಯತೆಯಿದೆ. ನಿಮ್ಮ ವ್ಯಾಪಾರ ವೃದ್ಧಿಯಾಗುತ್ತದೆ. ಆಧ್ಯಾತ್ಮಿಕತೆಯಲ್ಲಿ ಆಸಕ್ತಿ ಹೊಂದಿರುತ್ತೀರಿ. ಸಾಲದಿಂದ ಹೊರಬರುತ್ತೀರಿ.  

5 /6

ಮೇಷ ರಾಶಿ: ನೀವು ಬಯಸಿದ ಜೀವನವನ್ನು ಪಡೆಯುತ್ತೀರಿ. ವೃತ್ತಿಗೆ ಸಂಬಂಧಿಸಿದ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ ದೊರೆಯುತ್ತದೆ. ಸಂಪತ್ತು ಹೆಚ್ಚಾಗುತ್ತದೆ. ಆದಾಯ ದ್ವಿಗುಣವಾಗುತ್ತದೆ.  

6 /6

ಸೂಚನೆ: ಈ  ಲೇಖನವನ್ನು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿ ಬರೆಯಲಾಗಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.