ಮೂರು ರಾಶಿಯವರ ಜೀವನದಲ್ಲಿ ಹರಿದು ಬರುವುದು ಸಂಪತ್ತಿನ ಸುಧೆ : ಎಲ್ಲಾ ಕಷ್ಟಗಳಿಗೆ ಬೀಳುವುದು ವಿರಾಮ !ಕೈ ಹಿಡಿದು ಮುನ್ನಡೆಸುವನು ಶನಿ ಮಹಾತ್ಮ

ನ್ಯಾಯದ ದೇವರಾದ ಶನಿ ಮಹಾರಾಜ ಗುರುವಿನ ನಕ್ಷತ್ರಕ್ಕೆ ಕಾಲಿಡಲಿದ್ದಾನೆ. ಇದು ಮೂರೂ ರಾಶಿಯವರ ಜೀವನದ ದಿಕ್ಕನ್ನು ಹೊಸ ಹಾದಿಯತ್ತ ತೆಗೆದುಕೊಂಡು ಹೋಗುವುದು. 

ಬೆಂಗಳೂರು : ಶನಿದೇವನನ್ನು ಕರ್ಮ ಮತ್ತು ನ್ಯಾಯದ ದೇವರು ಎಂದು ಕರೆಯಲಾಗುತ್ತದೆ. ಶನಿಯು  ನಮ್ಮ ಕರ್ಮಗಳ ಆಧಾರದ ಮೇಲೆ ಒಳ್ಳೆಯ ಮತ್ತು ಕೆಟ್ಟ ಫಲಿತಾಂಶಗಳನ್ನು ನೀಡುತ್ತಾನೆ ಎನ್ನುವುದು ನಂಬಿಕೆ. ಶನಿಗ್ರಹ ಬಹಳ ನಿಧಾನವಾಗಿ ಚಲಿಸುವ ಗ್ರಹವಾಗಿದೆ. ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಾಗಲು ಸುಮಾರು ಎರಡೂವರೆ ವರ್ಷ ಬೇಕಾಗುತ್ತದೆ.  ಈ ಕಾರಣದಿಂದಾಗಿಲೇ ಶನಿದೇವನ ಪ್ರಭಾವ ಕೂಡಾ ದೀರ್ಘಕಾಲದವರೆಗೆ ಇರುತ್ತದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

2 /5

ಮಿಥುನ ರಾಶಿ : ನೀವು ಏನೇ ಮಾಡಿದರೂ ಯಶಸ್ಸು ಖಚಿತ.  ಇಲ್ಲಿಯವರೆಗೆ ನೀವು ಅನುಭವಿಸಿದ ಕಷ್ಟಗಳು ಕೊನೆಯಾಗುವುದು. ವೃತ್ತಿಜೀವನದಲ್ಲಿ ಯಶಸ್ಸಿನ ಹೊಸ ಎತ್ತರಕ್ಕೆ ಏರುವಿರಿ. ಇನ್ನು ಮುಂದೆ ಹಣಕಾಸಿನ ಅಭಾವ ನಿಮ್ಮನ್ನು ಕಾಡುವುದಿಲ್ಲ. 

3 /5

ಕನ್ಯಾರಾಶಿ :ವೃತ್ತಿಜೀವನದಲ್ಲಿ ಎದುರಾಗುತ್ತಿದ್ದ ಅಡೆತಡೆಗಳು ಬಾಡಿಗೆ ಸರಿಯುವುದು. ಈ ಸಮಯದಲ್ಲಿ ಹೊಸ ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುವಿರಿ. ಹೊಸ ಮೂಲದಿಂದ ಬಹು ದೊಡ್ಡ ಸಂಪತ್ತು ಪ್ರಾಪ್ತಿಯಾಗುವುದು. ಸಾಮಾಜಿಕ ಸ್ಥಾನಮಾನ ಪ್ರತಿಷ್ಠೆ ಹೆಚ್ಚಲಿದೆ.   

4 /5

ಕುಂಭ ರಾಶಿ :  ಎಲ್ಲಾ ಕ್ಷೇತ್ರಗಳಲ್ಲಿ ಅಪಾರ ಯಶಸ್ಸು ಗಳಿಸುವಿರಿ. ಆರೋಗ್ಯ ಸಂಬಂಧಿತ ಸಮಸ್ಯೆಗಳು ದೂರವಾಗುವುದು.ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಉತ್ಸಾಹ ಇರುತ್ತದೆ.ಉದ್ಯೋಗ ವ್ಯಾಪಾರದಲ್ಲಿ ಪ್ರಗತಿಗೆ ಹೊಸ ಅವಕಾಶಗಳಿವೆ. 

5 /5

ಸೂಚನೆ :ಇಲ್ಲಿ ಒದಗಿಸಲಾದ ಮಾಹಿತಿಯು ಜ್ಯೋತಿಷ್ಯ ನಂಬಿಕೆಗಳು, ಸಾಮಾನ್ಯ ನಂಬಿಕೆಗಳು ಮತ್ತು ಜ್ಞಾನವನ್ನು ಆಧರಿಸಿದೆ, ZEE KANNADA ಅದನ್ನು ಖಚಿತಪಡಿಸುವುದಿಲ್ಲ.