ಶನಿಯ ಸಂಚಾರದಿಂದ ಈ ರಾಶಿಯವರ ಸುಖ ಸಂತೋಷ ಹೆಚ್ಚುವುದು, ರಾಜವೈಭೋಗ.. ಸಂಪತ್ತಿಗೆ ಕೊರತೆಯಾಗದಂತೆ ಕಾಯುವ ಛಾಯಾಪುತ್ರ!

Saturn Transit in April Effects: ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿಯ ಸಂಚಾರದಿಂದ 4 ರಾಶಿಯ ಜನರು ಪ್ರಯೋಜನ ಪಡೆಯುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /7

Shani Transit 2024 : ಶನಿಯು ಕುಂಭ ರಾಶಿಯಲ್ಲಿದ್ದಾನೆ. ಏಪ್ರಿಲ್ ನಲ್ಲಿ ಶನಿಯ ನಕ್ಷತ್ರ ಬದಲಾಗಲಿದೆ. ಏಪ್ರಿಲ್ 06 ರಂದು ಮಧ್ಯಾಹ್ನ 03:55 ಕ್ಕೆ ಶತಭಿಷಾ ನಕ್ಷತ್ರದಿಂದ ಪೂರ್ವ ಭಾದ್ರಪದದಲ್ಲಿ ಶನಿಯು ಸಾಗುತ್ತಾನೆ.

2 /7

ಶನಿದೇವನು 3 ಅಕ್ಟೋಬರ್ 2024 ರ ಗುರುವಾರದವರೆಗೆ ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಇರುತ್ತಾನೆ. ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿಯ ಸಂಚಾರದಿಂದ 4 ರಾಶಿಯ ಜನರು ಪ್ರಯೋಜನ ಪಡೆಯುತ್ತಾರೆ. 

3 /7

ವೃಷಭ ರಾಶಿ : ಉದ್ಯೋಗ ಮತ್ತು ವ್ಯಾಪಾರದಲ್ಲಿ ಆದಾಯ ಹೆಚ್ಚುವುದು. ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಜೀವನ ಸಂಗಾತಿಯ ಪ್ರೀತಿಯನ್ನು ಪಡೆಯುವಿರಿ. ಅದೃಷ್ಟವು ನಿಮ್ಮೊಂದಿಗೆ ಇರುತ್ತದೆ.

4 /7

ಮೇಷ ರಾಶಿ : ಆರ್ಥಿಕ ಲಾಭವನ್ನು ಪಡೆಯಬಹುದು. ಈ ಅವಧಿಯಲ್ಲಿ ನೀವು ಹೊಸ ಮನೆ, ಪ್ಲಾಟ್, ಭೂಮಿ ಖರೀದಿಸುವ ಸಾಧ್ಯತೆಯಿದೆ. ವ್ಯಾಪಾರ ಮತ್ತು ವೃತ್ತಿಯ ದೃಷ್ಟಿಕೋನದಿಂದ ಪ್ರಯೋಜನ ಪಡೆಯುತ್ತೀರಿ. ಶನಿಯ ಆಶೀರ್ವಾದದಿಂದ ಪ್ರಗತಿ ಹೊಂದುವಿರಿ. 

5 /7

ಕನ್ಯಾ ರಾಶಿ : ಧನಾತ್ಮಕ ಬದಲಾವಣೆಗಳನ್ನು ಕಾಣುತ್ತಾರೆ. ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಸಾಲವನ್ನು ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗಬಹುದು. ಆದಾಯದ ಮೂಲಗಳು ಹೆಚ್ಚುತ್ತವೆ. ನಿಮ್ಮ ವೃತ್ತಿಜೀವನದಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತೀರಿ.

6 /7

ಧನು ರಾಶಿ : ಹೊಸ ಉದ್ಯೋಗ ಪಡೆಯಲು ಸಮಯ ಅನುಕೂಲಕರವಾಗಿದೆ. ದೈಹಿಕ ಮತ್ತು ಮಾನಸಿಕ ತೊಂದರೆಗಳಿಂದ ಮುಕ್ತಿ ಪಡೆಯಬಹುದು. ಉದ್ಯಮಿಗಳು ತಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಬಹುದು. ವ್ಯಾಪಾರದಲ್ಲಿ ಪ್ರಗತಿ ಕಂಡುಬರಲಿದೆ. 

7 /7

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.