Ramnavami: ವರ್ಷಗಳ ಬಳಿಕ ರಾಮನವಮಿಯಂದು ದುರ್ಲಬ ಸಂಯೋಗ, ಮೂರು ರಾಶಿಯವರಿಗೆ ಅದೃಷ್ಟ

Ramnavami: ಇಂದು (ಏಪ್ರಿಲ್ 17) ದೇಶಾದ್ಯಂತ  ಅತ್ಯಂತ ವಿಜೃಂಭಣೆಯಿಂದ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಈ ಶುಭದಿನ ಬಹಳ ವರ್ಷಗಳ ಬಳಿಕ ಕೆಲವು ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ವಾಲ್ಮೀಕಿ ರಾಮಾಯಣದ ಪ್ರಕಾರ, ಭಗವಾನ್ ಶ್ರೀ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ತಾರೀಖಿನಂದು ಜನಿಸಿದನು ಎಂಬ ನಂಬಿಕೆ ಇದೆ. ಈ ದಿನ ಅಭಿಜಿತ್ ಮುಹೂರ್ತ ಮತ್ತು ಕರ್ಕರಾಶಿಯ ಸಮಯದಲ್ಲಿ, ಭಗವಾನ್ ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ಶ್ರೀರಾಮನು ಭೂಮಿಯ ಮೇಲೆ ಮಾನವನಾಗಿ ಜನಿಸಿದನು ಎಂದು ಹೇಳಲಾಗುತ್ತದೆ. ಹಾಗಾಯಿ, ಈ ದಿನವನ್ನು ರಾಮನವಮಿ ಎಂದು ಆಚರಿಸಲಾಗುತ್ತದೆ. 

2 /6

ತ್ರೇತಾಯುಗದ ನಂತರ, ಈ ವರ್ಷ ಮತ್ತೊಮ್ಮೆ ಈ ವರ್ಷ ಅಯೋಧ್ಯೆ ರಾಮಮಂದಿರದಲ್ಲಿ ಮತ್ತೊಮ್ಮೆ  ಅತ್ಯಂತ ವಿಜೃಂಭಣೆಯಿಂದ ರಾಮನವಮಿ ಆಚರಿಸಲಾಗುತ್ತಿದೆ. ದೇಶಾದ್ಯಂತ ಇದರ ಸಂಭ್ರಮ ಮನೆ ಮಾಡಿದೆ. 

3 /6

ಈ ಬಾರಿಯ ರಾಮನವಮಿಯ ದಿನ  ಚಂದ್ರನು ಕರ್ಕ ರಾಶಿಯಲ್ಲಿದ್ದರೆ ಮತ್ತೊಂದೆಡೆ ಸೂರ್ಯನು ಅದರ ಉತ್ಕೃಷ್ಟ ರಾಶಿಚಕ್ರ ಚಿಹ್ನೆ ಮೇಷ ರಾಶಿಯಲ್ಲಿ ಇದ್ದಾನೆ. ಈ ದಿನ ಗಜಕೇಸರಿ ಯೋಗವೂ ರೂಪುಗೊಳ್ಳುತ್ತಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ತ್ರೇತಾಯುಗದಲ್ಲಿ ಶ್ರೀರಾಮನ ಜನ್ಮದಿನದಂದು ಮಾತ್ರ ಈ ಅಪರೂಪದ ಸಂಯೋಗ ರಚನೆಯಾಗಿತ್ತು. ಇದೀಗ ಇಂದಿನ ಈ ಅಪರೂಪದ ಸಂಯೋಗವು ಮೂರು ರಾಶಿಯವರ ಅದೃಷ್ಟವನ್ನು ಬದಲಾಯಿಸಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

4 /6

ರಾಮನವಮಿಯ ಈ ದಿನ ದೇವಗುರು ಬೃಹಸ್ಪತಿಯು ಮೇಷ ರಾಶಿಯಲ್ಲಿ ಸೂರ್ಯ ದೇವನ ಜೊತೆಗೆ ಇರುವುದರಿಂದ ಈ ರಾಶಿಯವರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಈ ಸಮಯದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಜವಾಬ್ದಾರಿಗಳು ಹೆಚ್ಚಾಗಲಿದ್ದು, ನಿಮ್ಮ ಮೇಲಾಧಿಕಾರಿಗಳಿಂದ ಮನ್ನಣೆ ದೊರೆಯಲಿದೆ. ವ್ಯಾಪಾರಸ್ಥರಿಗೆ ಬಂಪರ್ ಲಾಭ ಸಾಧ್ಯತೆ ಇದೆ. 

5 /6

ರಾಮನವಮಿಯ ದಿನ ರೂಪುಗೊಂಡಿರುವ ಅಪರೂಪದ ಸಂಯೋಗವು ತುಲಾ ರಾಶಿಯ ಜನರಿಗೆ ಭೌತಿಕ ಸೌಕರ್ಯಗಳನ್ನು ಹೆಚ್ಚಿಸಲಿದೆ. ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಆಸ್ತಿ ಖರೀದಿಯ ಯೋಗವೂ ಇದೆ. 

6 /6

ಇಂದು ರೂಪುಗೊಂಡಿರುವ ಅಪರೂಪದ ಸಂಯೋಗವು ಮೀನ ರಾಶಿಯ ಜನರಿಗೆ ಭಾರೀ ಅದೃಷ್ಟವನ್ನು ತರಲಿದೆ. ಈ ಸಮಯದಲ್ಲಿ ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದ್ದು, ಹೊಸ ಉದ್ಯೋಗಾವಕಾಶಗಳು ಪ್ರಾಪ್ತಿಯಾಗಲಿವೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.