ಊಟಕ್ಕೂ ಮುನ್ನ ಈ ಹಣ್ಣಿನ ಮರದ ತೊಗಟೆಯ ಪುಡಿಯನ್ನು ನೀರಿನಲ್ಲಿ ಹಾಕಿ ಕುಡಿದರೆ ತಕ್ಷಣವೇ ನಾರ್ಮಲ್ ಆಗುವುದು ಶುಗರ್ !ಮತ್ತೆಂದೂ ಏರುವುದಿಲ್ಲ ಮಧುಮೇಹ

Written ByRanjitha R K
Published: Sep 09, 2024, 02:26 PM IST|Updated: Sep 09, 2024, 02:26 PM IST

ಈ ಮರದ ತೊಗಟೆಯನ್ನು ಬಳಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸುಲಭವಾಗಿ ನಿಯಂತ್ರಿಸಬಹುದು.

ಬೆಂಗಳೂರು : ಮಧುಮೇಹದಲ್ಲಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುವುದರಿಂದ,ದೇಹದ ಆಂತರಿಕ ಅಂಗಗಳಿಗೆ ಹಾನಿಯಾಗುವ ಅಪಾಯವೂ ಹೆಚ್ಚಾಗುತ್ತದೆ.ಮೂತ್ರಪಿಂಡ,ಯಕೃತ್ತು,ಕಣ್ಣು ಮತ್ತು ನರಮಂಡಲದಂತಹ ಪ್ರಮುಖ ಅಂಗಗಳಿಗೆ ಹಾನಿಯಾಗುವ ಅಪಾಯವನ್ನು ಮಧುಮೇಹ ಹೆಚ್ಚಿಸುತ್ತದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
WhatsApp Channel- bit.ly/46lENGm
Facebook Link - https://bit.ly/3Hhqmcj 
Youtube Link - https://www.youtube.com/watch?v=kr-YIH866cM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
Twitter Link - https://bit.ly/3n6d2R8  ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Diabetes 1/7

ಮಧುಮೇಹ

ಮಧುಮೇಹವು ಜೀವನದುದ್ದಕ್ಕೂ ಗುಣಪಡಿಸಲಾಗದ ಕಾಯಿಲೆಯಾಗಿದೆ. ಆರೋಗ್ಯಕರ ಜೀವನಶೈಲಿ ಮತ್ತು ಸರಿಯಾದ ಆಹಾರ ಪದ್ಧತಿಯ ಸಹಾಯದಿಂದ ಇದನ್ನು  ಕಂಟ್ರೋಲ್ ನಲ್ಲಿ ಇಡಬಹುದು. 

Natural Remedies 2/7

ನೈಸರ್ಗಿಕ ಪರಿಹಾರ

ನೈಸರ್ಗಿಕ ಪದಾರ್ಥಗಳಿಂದ ತಯಾರಿಸಿದ ಕೆಲವು ಪರಿಹಾರಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.  ಹಾಗೆಯೇ ಈ ಮರದ ತೊಗಟೆಯನ್ನು ಬಳಸಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸುಲಭವಾಗಿ ನಿಯಂತ್ರಿಸಬಹುದು.

Trees Bark3/7

ಹಣ್ಣಿನ ಮರದ ತೊಗಟೆ :

ಸ್ಟಾರ್ ಫ್ರುಟ್  ಹೆಸರನ್ನು ಎಲ್ಲರೂ ಕೇಳಿರುತ್ತಾರೆ.ತಿನ್ನುವುದಕ್ಕೆ ಹುಳಿ,ಸಿಹಿ ಮಿಶ್ರಿತ ಈ ಹಣ್ಣನ್ನು ಬೇರೆ ಬೇರೆ ಹೆಸರುಗಳಿಂದ ಕರೆಯಲಾಗುತ್ತದೆ.ಇದನ್ನು ಧಾರೆ ಹುಳಿ, ಕರಂಬಳ ಹಣ್ಣು,ಕರಬಲ, ಕರಿಮಾದಲ,ಕಮರದ್ರಾಕ್ಷಿ, ನಕ್ಷತ್ರ ಹುಳಿ ಎಂದೆಲ್ಲಾ ಕರೆಯಯುತ್ತಾರೆ. 

 Blood sugar Remedies 4/7

ಬ್ಲಡ್ ಶುಗರ್ ಗೆ ಮದ್ದು

ಈ ಮರದ ತೊಗಟೆಯನ್ನು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಗಿಡಮೂಲಿಕೆಯಾಗಿ ಬಳಸಲಾಗುತ್ತದೆ.ಇದನ್ನು ಅರ್ಜುನ ತೊಗಟೆ ಎಂದು ಕೂಡಾ ಕರೆಯುತ್ತಾರೆ.  

 Bark Benefites5/7

ತೊಗಟೆಯ ಪ್ರಯೋಜನ :

ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಲಕ್ಷಣಗಳಿಂದಲೂ ಪರಿಹಾರವನ್ನು ಪಡೆಯಲು ಈ ತೊಗಟೆಯ ಸೇವನೆಯು ಪ್ರಯೋಜನಕಾರಿ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ,ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸುತ್ತದೆ.  

How to consume 6/7

ಸೇವಿಸುವ ವಿಧಾನಗಳು :

ಒಂದು ಕಪ್ ನೀರನ್ನು ಕುದಿಸಿ.ನಂತರ ಅದಕ್ಕೆ ಸ್ವಲ್ಪ ಈ ಮರದ ತೊಗಟೆ ಪುಡಿಯನ್ನು ಸೇರಿಸಿ.ಈ ಮಿಶ್ರಣವನ್ನು 10 ನಿಮಿಷ ಕುಡಿಯಲು ಬಿಡಿ.ನಂತರ ಅದನ್ನು ಫಿಲ್ಟರ್ ಮಾಡಿ ಕುಡಿಯಿರಿ.

Sugar Remedies 7/7

ಶುಗರ್ ಗೆ ಮನೆ ಮದ್ದು

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.