"ದರ್ಶನ್‌ ಬಿಡುಗಡೆಯಾಗಿ ನಮ್ಮ ಮನೆಗೆ ಬಂದ್ರೆ...."- ಮೃತ ರೇಣುಕಾಸ್ವಾಮಿ ತಂದೆಯ ಅಚ್ಚರಿಯ ಹೇಳಿಕೆ ವೈರಲ್

Renukaswamy father Surprising statement: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಜೈಲುಪಾಲಾಗಿದ್ದಾರೆ. ಮತ್ತೊಂದೆಡೆ ಮಗನನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿಹೋಗಿದೆ.
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

1 /6

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಜೈಲುಪಾಲಾಗಿದ್ದಾರೆ. ಮತ್ತೊಂದೆಡೆ ಮಗನನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿಹೋಗಿದೆ.  

2 /6

ಮೃತ ರೇಣುಕಾಸ್ವಾಮಿ ಹೆಂಡತಿ ಗರ್ಭಿಣಿಯಾಗಿದ್ದು, ಹುಟ್ಟುವ ಮೊದಲೇ ತಂದೆಯನ್ನು ಕಳೆದುಕೊಂಡಿದೆ. ಇನ್ನು ರೇಣುಕಾಸ್ವಾಮಿ ಕುಟುಂಬಕ್ಕೆ ದರ್ಶನ್ ಮತ್ತು ವಿಜಯಲಕ್ಷ್ಮಿ ದರ್ಶನ್ ಸಹಾಯ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.   

3 /6

ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ,  "ದರ್ಶನ್ ಮತ್ತು ಅವರ ಕುಟುಂಬ ನಮ್ಮ ಮನೆಗೆ ಬಂದರೆ ಸ್ವಾಗತಿಸುತ್ತೇವೆ" ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.   

4 /6

"ದರ್ಶನ್‌ ಅವರು ನಮ್ಮ ಮನೆಗೆ ಯಾವಾಗಬೇಕಾದರೂ ಬರಬಹುದು" ಎಂದಿದ್ದಾರೆ. ಇನ್ನು ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕ ಕುಟುಂಬದ ಜೊತೆ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡುತ್ತೇನೆ ಎಂದು ನಟ ದರ್ಶನ್‌ ಹೇಳಿಕೊಂಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.  

5 /6

ಸಂದರ್ಶನವೊಂದರಲ್ಲಿ ಮಾತನಾಡಿರುವ ರೇಣುಕಾಸ್ವಾಮಿ ತಂದೆ, "ನಾವು ಜಂಗಮರು. ನಮ್ಮ ಮನೆಗೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಅದು ನಮ್ಮ ಧರ್ಮ" ಎಂದು ಹೇಳಿದ್ದಾರೆ.   

6 /6

ದರ್ಶನ್ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ಹಣಕಾಸಿನ ನೆರವು ನೀಡಲು ನಿರ್ಧರಿಸಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, "ನಾನು ಅದರ ಬಗ್ಗೆ ಈಗಲೇ ಏನೂ ಹೇಳುವುದುಲ್ಲ. ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುತ್ತೇನೆ" ಎಂದಿದ್ದಾರೆ.